6
  • Latest

ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದ ಕಳ್ಳ ಕೃಷ್ಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದ ಕಳ್ಳ ಕೃಷ್ಣ!

AchyutKumar by AchyutKumar
in ವಿಡಿಯೋ

ಶಿರಸಿ: ವ್ಯಾಪಾರಸ್ಥರ ಕಾಸು ಕದಿಯುತ್ತಿದ್ದ ಬಾಲಕನೊಬ್ಬ ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದಿದ್ದು, ಆತನ ವಿರುದ್ದ `ಕಠಿಣ ಕ್ರಮ’ ಜಾರಿಯಾಗಿಲ್ಲ. ಊರಿನವರೆಲ್ಲ ಸೇರಿ ಆತನಿಗೆ ಬುದ್ದಿ ಹೇಳಿ ಬಿಡುಗಡೆ ಮಾಡಿದ್ದಾರೆ!

ADVERTISEMENT

ಆರು ವರ್ಷದ ಬಾಲಕನೊಬ್ಬ ಶಿರಸಿಯ ತರಕಾರಿ ಮಾರುಕಟ್ಟೆಗೆ ಪ್ರವೇಶಿಸಿದ್ದು, ಅಲ್ಲಿನ ತರಕಾರಿ ಮಳಿಗೆ ಬಳಿ ಸುತ್ತಾಡಿದ್ದಾನೆ. ಯಾರೂ ಇಲ್ಲದಿರುವುದನ್ನು ನೋಡಿ ಆತ ಅಲ್ಲಿದ್ದ ಕಾಸಿನ ಡಬ್ಬಿಗೆ ಕೈ ಹಾಕಿದ ಚಿತ್ರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಾರ್ವಜನಿಕರು ಆತನನ್ನು ಹಿಡಿದಾಗ ಮೊದಲು ಆತ ಕಳ್ಳತನ ಒಪ್ಪಿಕೊಂಡಿಲ್ಲ. ನಂತರ ಕ್ಯಾಮರಾ ಕಂಡು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಎಲ್ಲರೂ ಸೇರಿ ಆತನಿಗೆ ಬುದ್ದಿ ಹೇಳಿದ್ದು, ಇದರಿಂದ ಬೆದರಿ ಕಣ್ಣೀರಾದ ಬಾಲಕ ಕದ್ದದನ್ನು ಹಿಂತಿರುಗಿಸಿದ್ದಾನೆ. ಕೆಲವರು `ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯೋಣ’ ಎಂದು ಈ ವೇಳೆ ಒತ್ತಾಯಿಸಿದರು. ಆದರೆ, ಕಾಸು ಕಳೆದುಕೊಂಡಿದ್ದ ವ್ಯಾಪಾರಿ ಇದಕ್ಕೆ ಒಪ್ಪಲಿಲ್ಲ.

Advertisement. Scroll to continue reading.

ತರಕಾರಿ ಅಂಗಡಿಯಲ್ಲಿದ್ದ ಆಲುಗಡ್ಡೆಯನ್ನು ಸಹ ಆತ ತುಂಬಿಕೊAಡು ಪರಾರಿಯಾಗಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಾಲಾಕಿ ಬಾಲಕನ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.

 

Previous Post

ವನ್ಯಜೀವಿ ಸಂಘರ್ಷ | ಜಾಗೃತರಾಗಿರಿ ಜೊತೆಗೆ ಸಲಹೆ ಕೊಡಿ!

Next Post

ಕಬ್ಬಡ್ಡಿ | ಸೈನಿಕನ ತಂಡಕ್ಕೆ ಸಿಕ್ಕ ಜಯ!

Next Post

ಕಬ್ಬಡ್ಡಿ | ಸೈನಿಕನ ತಂಡಕ್ಕೆ ಸಿಕ್ಕ ಜಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ