6
  • Latest

ಚಿಣ್ಣರ ಗಾಯನಕ್ಕೆ ಮನಸೋತ ಜನ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಣ್ಣರ ಗಾಯನಕ್ಕೆ ಮನಸೋತ ಜನ

AchyutKumar by AchyutKumar
in ಸ್ಥಳೀಯ

ಕುಮಟಾ: ಗಂಧರ್ವ ಕಲಾ ಕೇಂದ್ರದ ಸಂಗೀತ ವಿದ್ಯಾಲಯ ಚಿಣ್ಣರು ವಾರ್ಷಿಕ ಉತ್ಸವದ ಅಂಗವಾಗಿ ನಡೆಸಿದ ಗಾಯನ ಕಿವಿಗೆ ಇಂಪು ನೀಡುವಂತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ವಿವಿಧ ವಾದನ ಗೋಷ್ಠಿಗಳು ಅಚ್ಚುಕಟ್ಟಾಗಿ ನಡೆದವು. ಉದ್ಯಮಿ ಜಯಶ್ರೀ ಕಾಮತ ಮಾತನಾಡಿ ರಜತ ಮಹೋತ್ಸವದ ಹೊಸ್ತಿನಲ್ಲಿರುವ ಗಂಧರ್ವ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಎನ್. ಆರ್. ಗಜು ಮಾತನಾಡಿ `ಸಂಗೀತವು ಏಕತೆ ಮತ್ತು ವೈವಿಧ್ಯತೆಯನ್ನು ಉತ್ತೇಜಿಸುತ್ತದೆ’ ಎಂದರು. ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಎಲ್ ಭಟ್ಟ ಮಾತನಾಡಿ `ಗಂಧರ್ವ ವಿದ್ಯಾಲಯದ ಸಂಸ್ಥಾಪಕರಾದ ಗೌರೀಶ ಯಾಜಿಯವರ ನೇತೃತ್ವದಲ್ಲಿ ಬೆಳೆದು ಬಂದ ಸಂಗೀತ ವಿದ್ಯಾಲಯವು ಕಳೆದ ೨೦ ವರ್ಷಗಳಲ್ಲಿ ಸಹಸ್ರಾಸು ಸಂಗೀತ ಕಲಾವಿದರನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದೆ’ ಎಂದರು.
ಗಂಧರ್ವ ಕಲಾಕೇಂದ್ರದ ಉಪಾಧ್ಯಕ್ಷ ಎಸ್. ಎನ್. ಭಟ್ಟ, ಕೊಂಕಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿ. ಆರ್. ನಾಯಕ ಇದ್ದರು.

ADVERTISEMENT

 

Advertisement. Scroll to continue reading.
Advertisement. Scroll to continue reading.
Previous Post

ಈ ರೋಗ ಬಂದರೆ ಬದುಕುವುದೇ ಎರಡು ದಿನ!

Next Post

ಭಾನುಪ್ರಕಾಶರನ್ನು ಕಳೆದುಕೊಂಡ ಬಿಜೆಪಿ: ವಿಜಯೇಂದ್ರ ಸಂತಾಪ

Next Post

ಭಾನುಪ್ರಕಾಶರನ್ನು ಕಳೆದುಕೊಂಡ ಬಿಜೆಪಿ: ವಿಜಯೇಂದ್ರ ಸಂತಾಪ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ