6
  • Latest

ರೋಗಕ್ಕೆ ಬೆದರಿ ಜೀವ ಬಿಟ್ಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೋಗಕ್ಕೆ ಬೆದರಿ ಜೀವ ಬಿಟ್ಟ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ನಾಲ್ಕು ತಿಂಗಳಿನಿoದ ಅನಾರೋಗ್ಯಕ್ಕೆ ಒಳಗಾಗಿದ್ದ ಸಯ್ಯದ ಮಕ್ಬುಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement. Scroll to continue reading.

ಮುಂಡಗೋಡು ಸುಭಾಶನಗರದ ಸಯ್ಯದ್ ಮಕ್ಬುಲ್ ಕೂಲಿ ಕೆಲಸ ಮಾಡಿಕೊಂಡಿದ್ದರು. ನಾಲ್ಕು ತಿಂಗಳಿನಿoದ ಮಾನಸಿಕವಾಗಿ ಕುಗ್ಗಿದ್ದರು. ಯಾವ ಆಸ್ಪತ್ರೆಗೆ ತೋರಿಸಿದರೂ ಪ್ರಯೋಜನವಾಗಿರಲಿಲ್ಲ. ಅನಾರೋಗ್ಯದ ಕಾರಣ ಸದಾ ಬೇಸರದಲ್ಲಿರುತ್ತಿದ್ದರು.

ADVERTISEMENT
ADVERTISEMENT

ಡಿ 20ರಂದು ಅವರು ಮನೆಗೆ ಅಡ್ಡಲಾಗಿ ಹಾಕಿದ್ದ ಸಲಾಕೆಗೆ ನೇಣು ಬಿಗಿದುಕೊಂಡು ಸಾವನಪ್ಪಿದರು. ಪೊಲೀಸರು ಪರಿಶೀಲನೆ ನಡೆಸಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಶವಾಗಾರಕ್ಕೆ ಸಾಗಿಸಲಾಯಿತು. ಸಯ್ಯದ ಮಕ್ಬುಲ್ ಅವರ ಪುತ್ರಿ ಅಸ್ಮಿಯಾಭಾನು ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಕೆಎಸ್‌ಆರ್‌ಟಿಸಿ | ಬಸ್ಸಿಗೆ ಗುದ್ದಿ ಸ್ಕೂಟಿ: ಸಾವು

Next Post

ಸರ್ಕಾರಿ ಸರಾಯಿ ಅಂಗಡಿಯಲ್ಲಿನ ಕಾಸು ಕಾಣೆ!

Next Post

ಸರ್ಕಾರಿ ಸರಾಯಿ ಅಂಗಡಿಯಲ್ಲಿನ ಕಾಸು ಕಾಣೆ!

ಹೊಸ ನಿಯಮ | ಆಸ್ಪತ್ರೆ ಸೇರಿ 11 ತಾಸು ಬದುಕಿದ್ದರೆ ಮಾತ್ರ ತುರ್ತು ಚಿಕಿತ್ಸೆ!

ಅವಿಶ್ವಾಸ ಮಂಡನೆ | ಮದನೂರು ಗ್ರಾ ಪಂ ಅಧ್ಯಕ್ಷ-ಉಪಾಧ್ಯಕ್ಷರ ಹಕ್ಕು ಮೊಟಕು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.