6
  • Latest

ಭಾನುಪ್ರಕಾಶರನ್ನು ಕಳೆದುಕೊಂಡ ಬಿಜೆಪಿ: ವಿಜಯೇಂದ್ರ ಸಂತಾಪ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಭಾನುಪ್ರಕಾಶರನ್ನು ಕಳೆದುಕೊಂಡ ಬಿಜೆಪಿ: ವಿಜಯೇಂದ್ರ ಸಂತಾಪ

AchyutKumar by AchyutKumar
in ರಾಜಕೀಯ

ಶಿವಮೊಗ್ಗ: ಬೆಳಗ್ಗೆ ಲವಲವಿಕೆಯಿಂದಲೇ ಇದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ ಬಿ ಭಾನುಪ್ರಕಾಶ್ ಮಧ್ಯಾಹ್ನದ ವೇಳೆ ದೀಢೀರ್ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು ಅಲ್ಲಿಯೇ ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದೀಗ ಅವರ ಮೃತದೇಹವನ್ನು ಸ್ವಗ್ರಾಮ ಮತ್ತೂರಿಗೆ ರವಾನೆ ಮಾಡಲಾಗಿದೆ
ವಿಜಯೇಂದ್ರ ಸಂತಾಪ:
ಭಾನುಪ್ರಕಾಶ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, `ವಿಧಾನ ಪರಿಷತ್ ಮಾಜಿ ಸದಸ್ಯರೂ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆಗಿದ್ದ ಮಾನ್ಯ ಭಾನುಪ್ರಕಾಶ್ ಅವರ ಅನಿರೀಕ್ಷಿತ ಸಾವು ಸಂಘ ಪರಿವಾರ ಹಾಗೂ ಪಕ್ಷದ ಕಾರ್ಯಕರ್ತರ ವಲಯಕ್ಕೆ ಅತೀವ ಆಘಾತವನ್ನುಂಟು ಮಾಡಿದೆ. ಸಂಘಟನೆಯ ಕುರಿತು ಕಾಲ ಕಾಲಕ್ಕೆ ನನಗೆ ಸೂಕ್ತ ತಿಳುವಳಿಕೆ ನೀಡುತ್ತಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ಅಪಾರ ನೋವನ್ನುಂಟು ಮಾಡಿದೆ’ ಎಂದಿದ್ದಾರೆ.

ShareSendTweetShare
Previous Post

ಚಿಣ್ಣರ ಗಾಯನಕ್ಕೆ ಮನಸೋತ ಜನ

Next Post

ಪುರಿ ಜಗನಾಥ ದೇವಾಲಯದ ಎಲ್ಲಾ ಬಾಗಿಲು ಮುಕ್ತ: ಬಾಗಿಲಿನ ವಿಶೇಷಗಳ ಬಗ್ಗೆ ನಿಮಗೆ ಗೊತ್ತಾ?

Next Post

ಪುರಿ ಜಗನಾಥ ದೇವಾಲಯದ ಎಲ್ಲಾ ಬಾಗಿಲು ಮುಕ್ತ: ಬಾಗಿಲಿನ ವಿಶೇಷಗಳ ಬಗ್ಗೆ ನಿಮಗೆ ಗೊತ್ತಾ?

ಮಕ್ಕಳ ಬ್ಯಾಂಕಿಗೆ ಹಣ ಬರುತ್ತಾ? ಏನಿದು ಪತ್ರಿಕಾ ವರದಿ..

ಕನ್ನಡ ಮಕ್ಕಳ ಕಲರವ ಆಲಿಸಿದ ಸನ್ನಿ ಲಿಯೋನ್

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.