6
  • Latest

ಕೌಶಿಕ್ ಕನ್ನಡ ಮಿಡಿಯಂ | ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೌಶಿಕ್ ಕನ್ನಡ ಮಿಡಿಯಂ | ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ!

AchyutKumar by AchyutKumar
December 22, 2024
in ದೇಶ - ವಿದೇಶ
advt advt advt
ADVERTISEMENT

ಶಿರಸಿ: ರಾಷ್ಟ್ರೀಯ ಆದ್ಯತಾ ಸಂಸ್ಥೆ ನಡೆಸಿದ ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ ಕೌಶಿಕ್ ಡಿ ಅವರು ಮೂರು ವರ್ಷ ಪದವಿಯ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ಡಾ ಕೌಶಿಕ್ ಅವರು ಈ ಹಿಂದೆ ಶಿರಸಿ ಡಿಡಿಪಿಐ ಆಗಿದ್ದ ದಿವಾಕರ ಶೆಟ್ಟಿ ಅವರ ಪುತ್ರ. ಡಾ ಕೌಶಿಕ್ ಅವರು 1ರಿಂದ 7ನೇ ತರಗತಿಯವರೆಗೆ ಅವರು ಓದಿದ್ದು ಸರ್ಕಾರಿ ಶಾಲೆಯಲ್ಲಿ. ಕುಂದಾಪುರದ ಮೂಡುಗಿಳಿಯಾರಿನ ಕನ್ನಡ ಶಾಲೆ ಸೇರಿದ ಅವರು ಬಾಲ್ಯದಿಂದಲೂ ವೈದ್ಯಕೀಯ ಕ್ಷೇತ್ರದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

7ನೇ ತರಗತಿ ಮುಗಿದ ನಂತರ ಕೋಟಾದಲ್ಲಿ ಆಂಗ್ಲ ಶಾಲೆ ಪ್ರವೇಶಿಸಿದ ಅವರು ನಿರಂತರ ಅಧ್ಯಯನದ ಮೂಲಕ ಮುನ್ನಡೆ ಸಾಧಿಸಿದರು. ಭುವನೇಶ್ವರದ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಡಿ ಪದವಿ ಮುಗಿಸಿದರು. ಅದಾದ ನಂತರ ನವ ದೆಹಲಿಯ ಏಮ್ಸ್’ನಲ್ಲಿ ಸೇವೆ ಸಲ್ಲಿಸಿದ್ದರು. ಇದೀಗ ಡಾ ಕೌಶಿಕ್ ಅವರು ಲಕ್ನೋದ ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ `ಕ್ರಿಟಿಕಲ್ ಕೇರ್ ಮೆಡಿಸಿನ್ ಡಿಪ್ಲೊಮಾ ಕೋರ್ಸ್ ಆಯ್ಕೆ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.

ಕನ್ನಡ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಡಾ ಕೌಶಿಕ್ ಅವರ ಬಗ್ಗೆ ಯಲ್ಲಾಪುರದ ಸವಣಗೇರಿಯ ಕನ್ನಡ ಶಾಲೆ ಮುಖ್ಯ ಶಿಕ್ಷಕರ ಸಂಜೀವ ಹೊಸ್ಕೇರಿ ಸಂತಸ ವ್ಯಕ್ತಪಡಿಸಿದರು. `ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು’ ಎಂದು ಯಲ್ಲಾಪುರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಸಂಜೀವ ಹೊಸ್ಕೇರಿ ಮನವಿ ಮಾಡಿದರು.

ShareSendTweetShare
ADVERTISEMENT
Previous Post

ನೂರು ಜನ್ಮಕೂ | ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ!

Next Post

ಅಗ್ನಿಸ್ಪರ್ಶವೇ ಅತಿ ದೊಡ್ಡ ಅಪಾಯ: ಗ್ಯಾಸ್ ಟ್ಯಾಂಕರ್ ಕೆಳಗೆ ಬಿಸಿ ಬಿಸಿ ಅಡುಗೆ!

Next Post

ಅಗ್ನಿಸ್ಪರ್ಶವೇ ಅತಿ ದೊಡ್ಡ ಅಪಾಯ: ಗ್ಯಾಸ್ ಟ್ಯಾಂಕರ್ ಕೆಳಗೆ ಬಿಸಿ ಬಿಸಿ ಅಡುಗೆ!

ಸಿಬ್ಬಂದಿ ಕೊರತೆ | ಕೆಲಸ ಬಿಟ್ಟು ಕಸ ಗುಡಿಸಿದ ತಹಶೀಲ್ದಾರ್!

ಸಿಸಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ಔಷಧಿ ಕಳ್ಳ.. ಆತ ಕಳ್ಳ ಅಲ್ಲ ವೈದ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.