6
  • Latest

ಸಿಸಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ಔಷಧಿ ಕಳ್ಳ.. ಆತ ಕಳ್ಳ ಅಲ್ಲ ವೈದ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಸಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ಔಷಧಿ ಕಳ್ಳ.. ಆತ ಕಳ್ಳ ಅಲ್ಲ ವೈದ್ಯ!

AchyutKumar by AchyutKumar
in ಸ್ಥಳೀಯ

ಕಾರವಾರ: ಸರ್ಕಾರಿ ಆಸ್ಪತ್ರೆಯ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಡಬ್ಬಿಗಳು ಕಣ್ಮರೆಯಾಗಿದ್ದು, ಆಸ್ಪತ್ರೆಯ ವೈದ್ಯರೊಬ್ಬರು ಅದನ್ನು ಅನಧಿಕೃತವಾಗಿ ಕೊಂಡೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

ADVERTISEMENT

ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ದಾಸ್ತಾನು ಹಾಗೂ ರಿಜಿಸ್ಟರ್ ಪುಸ್ತಕದಲ್ಲಿದ್ದ ಔಷಧಿ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಡಿಸೆಂಬರ್ 10ರಂದು ಆಸ್ಪತ್ರೆಯ ವೈದ್ಯ ಡಾ ಸಂಗಮೇಶ ಪರಂಡಿ ಅನಧಿಕೃತವಾಗಿ ಔಷಧಿಗಳನ್ನು ಒಯ್ದಿರುವುದು ಪತ್ತೆಯಾಗಿತ್ತು. 25ರಷ್ಟು ಚೂರ್ಣದ ಡಬ್ಬಿಯನ್ನು ಅವರು ಒಯ್ದಿದ್ದರು. ಅವರು ಅದನ್ನು ಯಾವ ಉದ್ದೇಶಕ್ಕೆ ಒಯ್ದರು? ಯಾರಿಗೆ ವಿತರಿಸಿದರು? ಎಂದು ಮೇಲಧಿಕಾರಿಗಳು ಪ್ರಶ್ನಿಸಿದರೂ ಉತ್ತರಿಸಿರಲಿಲ್ಲ.

ಆಸ್ಪತ್ರೆಯ ಔಷಧ ನಾಪತ್ತೆಯಾಗಿರುವುದರಿಂದ ಔಷಧ ಸಂಗ್ರಹಣೆಯಲ್ಲಿ ತೊಂದರೆಯಾಗುವುದು, ರೋಗಿಗಳ ಅಗತ್ಯಕ್ಕೆ ತಕ್ಕ ಹಾಗೇ ಔಷಧ ನೀಡಲು ಆಗದಿರುವ ಬಗ್ಗೆ ಮೇಲಧಿಕಾರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆ ಡಾ ಸಂಗಮೇಶ್ ಅವರಿಗೆ ಆಯುಷ್ ಇಲಾಖೆಯ ಆಯುಕ್ತರಿಂದ ನೋಟಿಸ್ ಜಾರಿಯಾಗಿದೆ.

Advertisement. Scroll to continue reading.

ಇದನ್ನು ಓದಿ: ಆಯುಷ್ ಮಾತ್ರೆಗೆ ಇಲ್ಲ ಆಯಸ್ಸು!

Advertisement. Scroll to continue reading.

ಆಯುಷ್ ಇಲಾಖೆ ಔಷಧಗಳು ಹಾಳಾಗಿರುವುದು ಹಾಗೂ ಅದನ್ನು ಸುಟ್ಟು ನಾಶ ಮಾಡಿದ ಬಗ್ಗೆ ಡಾ ಸಂಗಮೇಶ ಅವರು ಈ ಹಿಂದೆ ಸರ್ಕಾರಕ್ಕೆ ದೂರು ಸಲ್ಲಿಸಿದ್ದು, ಆ ಬಗ್ಗೆಯೂ ನೋಟಿಸ್ ಮೂಲಕ ಪ್ರಶ್ನಿಸಲಾಗಿದೆ. ಇದೇ ರೀತಿ ವರ್ತನೆ ಮುಂದುವರೆದರೆ ಸೇವೆಯಿಂದಲೇ ವಜಾ ಮಾಡುವ ಬಗ್ಗೆಯೂ ಆಯುಷ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಆಯುಷ್ ಇಲಾಖೆಯಲ್ಲಿನ ಔಷಧಿಗಳ ಬಗ್ಗೆ ಡಾ ಸಂಗಮೇಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಔಷಧಿಗಳನ್ನು ಅನಧಿಕರತವಾಗಿ ಸುಟ್ಟಿರುವ ಬಗ್ಗೆ ದೂರು ಸಲ್ಲಿಸಿದ್ದರು. ಇದಾದ ನಂತರ ಡಾ ಸಂಗಮೇಶ ಅವರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿ ಅವರು ಆಸ್ಪತ್ರೆಗೆ ಸಹ ದಾಖಲಾಗಿದ್ದರು.

Previous Post

ಸಿಬ್ಬಂದಿ ಕೊರತೆ | ಕೆಲಸ ಬಿಟ್ಟು ಕಸ ಗುಡಿಸಿದ ತಹಶೀಲ್ದಾರ್!

Next Post

ವೃದ್ಧನಿಗೆ ಗುದ್ದಿದ ಕಾರು: ನಿವೃತ್ತ ಶಿಕ್ಷಕನ ವಿರುದ್ಧ ದೂರು!

Next Post

ವೃದ್ಧನಿಗೆ ಗುದ್ದಿದ ಕಾರು: ನಿವೃತ್ತ ಶಿಕ್ಷಕನ ವಿರುದ್ಧ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ