6
  • Latest

ವೃದ್ಧನಿಗೆ ಗುದ್ದಿದ ಕಾರು: ನಿವೃತ್ತ ಶಿಕ್ಷಕನ ವಿರುದ್ಧ ದೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃದ್ಧನಿಗೆ ಗುದ್ದಿದ ಕಾರು: ನಿವೃತ್ತ ಶಿಕ್ಷಕನ ವಿರುದ್ಧ ದೂರು!

AchyutKumar by AchyutKumar
in ಸ್ಥಳೀಯ

ಶಿರಸಿ: ಶಿರಸಿ-ಕುಮಟಾ ರಸ್ತೆಯ ವಡ್ಡಗೇರಿ ಕ್ರಾಸಿನ ಬಳಿ ನಡೆದ ಅಪಘಾತದಲ್ಲಿ 71 ವರ್ಷದ ವೃದ್ಧರೊಬ್ಬರಿಗೆ ಗಾಯವಾಗಿದೆ. ಈ ಅಪಘಾತಕ್ಕೆ ಕಾರಣರಾದ 75 ವರ್ಷದ ವೃದ್ಧರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ಡಿ 20ರಂದು ಸಂಜೆ ಶಿರಸಿಯ ಹಣಗಾರಿನ ನಿವೃತ್ತ ಶಿಕ್ಷಕ ಗಜಾನನ ಹೆಗಡೆ (75) ಶಿರಸಿ-ಕುಮಟಾ ಮಾರ್ಗವಾಗಿ ಕಾರು ಓಡಿಸುತ್ತಿದ್ದರು. ತಮ್ಮ ವೆಗನಾರ್ ಕಾರನ್ನು ಎಂದಿಗಿAತ ತುಸು ಜೋರಾಗಿ ಓಡಿಸುತ್ತಿದ್ದ ಅವರು ವಡ್ಡಗೇರಿ ಕ್ರಾಸಿನ ಬಳಿ ಹಾದಿ ತಪ್ಪಿದರು.

ಅಲ್ಲಿಯವರೆಗೂ ತಮ್ಮ ಎಡಬದಿಗೆ ಕಾರು ಓಡಿಸುತ್ತಿದ್ದ ಅವರು ಏಕಾಏಕಿ ಬಲಗಡೆ ಕಾರು ತಿರುಗಿಸಿದ್ದು, ಎದುರಿನಿಂದ ಬೈಕ್ ಓಡಿಸಿಕೊಂಡು ಬರುತ್ತಿದ್ದ ಊರತೋಟ ತುಂಬೆಮನೆಯ ರಾಮಚಂದ್ರ ಹೆಗಡೆ (71) ಅವರಿಗೆ ಗುದ್ದಿದರು.

ಕಾರು ಗುದ್ದಿದ ರಭಸಕ್ಕೆ ಬೈಕಿನಲ್ಲಿದ್ದ ರಾಮಚಂದ್ರ ಹೆಗಡೆ ನೆಲಕ್ಕೆ ಬಿದ್ದರು. ಅವರ ಮೈಮೇಲೆ ಬೈಕು ಬಿದ್ದಿತು. ಇದರಿಂದ ರಾಮಚಂದ್ರ ಹೆಗಡೆ ಮೈ-ಕೈಗಳಿಗೆ ಪೆಟ್ಟು ಮಾಡಿಕೊಂಡರು. ಈ ಅಪಘಾತದ ಬಗ್ಗೆ ಗೋಳಿಗದ್ದೆಯ ಅಶೋಕ ಭಟ್ಟರು ಪೊಲೀಸ್ ಪ್ರಕರಣ ದಾಖಲಿಸಿದ್ದು, ಈ ಇಳಿ ವಯಸ್ಸಿನಲ್ಲಿ ರಾಮಚಂದ್ರ ಹೆಗಡೆ ಹಾಗೂ ಗಜಾನನ ಹೆಗಡೆ ನ್ಯಾಯಾಲಯ ತಿರುಗಾಟ ಮಾಡಬೇಕಿದೆ.

ಸಂಚಾರಿ ನಿಯಮ ಪಾಲಿಸಿ: ಬೇರಯವರ ಜೀವವನ್ನು ರಕ್ಷಿಸಿ

ShareSendTweetShare
Previous Post

ಸಿಸಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ಔಷಧಿ ಕಳ್ಳ.. ಆತ ಕಳ್ಳ ಅಲ್ಲ ವೈದ್ಯ!

Next Post

ಮೀಸಲಾತಿ | ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Next Post

ಮೀಸಲಾತಿ | ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಚಿನ್ನದ ಆಸೆಗೆ ಮನೆ ಮುರಿದ ಕಳ್ಳ!

ತವರಿಗೆ ಮರಳಿದ ಚೆಸ್ ಆಟಗಾರ: ಜನಶಕ್ತಿ ವೇದಿಕೆಯಿಂದ ಗೌರವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.