6
  • Latest

ಮೀಸಲಾತಿ | ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೀಸಲಾತಿ | ಅರ್ಜಿ ವಜಾಗೊಳಿಸಿದ ನ್ಯಾಯಾಲಯ

AchyutKumar by AchyutKumar
December 22, 2024
in ರಾಜ್ಯ
advt advt advt
ADVERTISEMENT

ಕುಮಟಾ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಸಂಬoಧಿಸಿದ ದೂರನ್ನು ಧಾರವಾಡದ ಉಚ್ಛ ನ್ಯಾಯಾಲಯದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಎರಡನೇ ಅವಧಿಗೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ) ಎಂಬ ಮೀಸಲಾತಿಯನ್ನು ಸರ್ಕಾರ ಘೋಷಿಸಿತ್ತು. ಅಗಸ್ಟ 21ರಂದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ದಿನಾಂಕ ನಿಗದಿಪಡಿಸಲಾಗಿತ್ತು. ಆಯ್ಕೆಯ ದಿನದಂದು ಪುರಸಭೆಯ 5ನೆ ವಾರ್ಡನ ಕಾಂಗ್ರೆಸ್ ಸದಸ್ಯೆ ವಿನಯಾ ಶೆರ್ಲಿ ಜಾರ್ಜ ಘೋಷಿತ ಮೀಲಾಸಲಾತಿ ಬದಲು `3ಬಿ’ ಮೀಸಲಾತಿ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ವಾದಿ ಹಾಗೂ ಪ್ರತಿವಾದಿಗಳ ವಾದ ಆಲಿಸಿದ ಏಕಸದಸ್ಯ ಪೀಠ ವಾದಿ ವಿನಯಾ ಶೆರ್ಲಿ ಜಾರ್ಜ ಅವರ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಹೀಗಾಗಿ ಕುಮಟಾ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಗೆ ಇದ್ದ ತಡೆ ಉಚ್ಛ ನ್ಯಾಯಾಲಯದ ಈ ಆದೇಶದಿಂದ ನಿವಾರಣೆಯಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ವೃದ್ಧನಿಗೆ ಗುದ್ದಿದ ಕಾರು: ನಿವೃತ್ತ ಶಿಕ್ಷಕನ ವಿರುದ್ಧ ದೂರು!

Next Post

ಚಿನ್ನದ ಆಸೆಗೆ ಮನೆ ಮುರಿದ ಕಳ್ಳ!

Next Post

ಚಿನ್ನದ ಆಸೆಗೆ ಮನೆ ಮುರಿದ ಕಳ್ಳ!

ತವರಿಗೆ ಮರಳಿದ ಚೆಸ್ ಆಟಗಾರ: ಜನಶಕ್ತಿ ವೇದಿಕೆಯಿಂದ ಗೌರವ

ಕೆರೆ ಏರಿ ಮೇಲೆ ಗುಂಡಿನ ಪಾರ್ಟಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.