6
  • Latest

ಅಡಿಕೆ ವ್ಯಾಪಾರಿಗೆ ನಷ್ಟ: ಒಣಗಿಸಿದ ಅಡಿಕೆ ಕಳ್ಳರ ಪಾಲು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡಿಕೆ ವ್ಯಾಪಾರಿಗೆ ನಷ್ಟ: ಒಣಗಿಸಿದ ಅಡಿಕೆ ಕಳ್ಳರ ಪಾಲು!

AchyutKumar by AchyutKumar
December 22, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಅಡಿಕೆ ವ್ಯಾಪಾರ ನಡೆಸುವ ಪ್ರಭು ಪಾಟೀಲ್ ಅವರು ಒಣಗಿಸಿದ ಅಡಿಕೆ ಕಳ್ಳರ ಪಾಲಾಗಿದೆ. ಡಿ 21ರ ರಾತ್ರಿ ಈ ಕಳ್ಳತನ ನಡೆದಿದೆ.

ಮುಂಡಗೋಡು ತಾಲೂಕಿನ ಶಿಂಗನಳ್ಳಿ ಗ್ರಾಮದ ಹನುಮಂತ ನಾರ್ವೇಕರ್ ಅವರ ಹೊಲದಲ್ಲಿ ಪ್ರಭು ಪಾಟೀಲ ಅಡಿಕೆ ಒಣಗಿಸಿದ್ದರು. 4 ಲಕ್ಷ ರೂ ಮೌಲ್ಯದ 9 ಕ್ವಿಂಟಾಲ್ ಅಡಿಕೆ ಅಲ್ಲಿದ್ದು, ಎಲ್ಲವನ್ನು ಕಳ್ಳರು ದೋಚಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಡಿಕೆ ಮರದಿಂದ ಅಡಿಕೆ ಕೊಯ್ಲು ನಡೆಸಿದ್ದ ಪ್ರಭು ಅವರು ಅದರ ಸಂಸ್ಕರಣೆ ನಡೆಸಿ ಒಣಗಿಸಿದ್ದರು. ಅದನ್ನು ಕೆಂಪು ಅಡಿಕೆಯನ್ನಾಗಿ ಪರಿವರ್ತಿಸುವ ಸಿದ್ಧತೆ ನಡೆಸಿದ್ದರು. ಭಾನುವಾರ ಬೆಳಗ್ಗೆ 9 ಗಂಟೆಗೆ ಅಲ್ಲಿ ಹೋಗಿ ನೋಡಿದಾಗ ಒಣಗಿಸಿದ್ದ ಅಡಿಕೆ ಕಾಣಲಿಲ್ಲ.

ಅಡಿಕೆ ಕದ್ದವರನ್ನು ಪತ್ತೆ ಮಾಡುವಂತೆ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಕೆರೆ ಏರಿ ಮೇಲೆ ಗುಂಡಿನ ಪಾರ್ಟಿ!

Next Post

ರೆಸಾರ್ಟಿನಲ್ಲಿ ಮೋಜು ಮಸ್ತಿ: ಈಜುಕೊಳದಲ್ಲಿ ತೇಲಾಡಿದ ವಿದ್ಯಾರ್ಥಿಯ ಶವ!

Next Post

ರೆಸಾರ್ಟಿನಲ್ಲಿ ಮೋಜು ಮಸ್ತಿ: ಈಜುಕೊಳದಲ್ಲಿ ತೇಲಾಡಿದ ವಿದ್ಯಾರ್ಥಿಯ ಶವ!

ಪ್ರಶಾಂತನ ಜೂಜಾಟಕ್ಕೆ ಪೊಲೀಸರ ತಡೆ!

ಕಾಸಿನ ವಿಚಾರ | ಬಾವ-ಮಾವನಿಂದ ಖಾರದ ಪುಡಿ ಪ್ರಯೋಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.