6
  • Latest

ಪ್ರಶಾಂತನ ಜೂಜಾಟಕ್ಕೆ ಪೊಲೀಸರ ತಡೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Thursday, July 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರಶಾಂತನ ಜೂಜಾಟಕ್ಕೆ ಪೊಲೀಸರ ತಡೆ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ನಾಡವರ ಸಭಾ ಭವನದ ಬಳಿಯ ಕಟ್ಟೆಯ ಮೇಲೆ ಕುಳಿತು ಮಟ್ಕಾ ಆಡಿಸುತ್ತಿದ್ದ ಪ್ರಶಾಂತ ನಾಯ್ಕರ ಜೂಜಾಟಕ್ಕೆ ಪೊಲೀಸ್ ಉಪನಿರೀಕ್ಷಕ ಸುನಿಲ ಹುಲ್ಲೊಳ್ಳಿ ತಡೆ ಒಡ್ಡಿದ್ದಾರೆ.

ಕೇಣಿಯ ಪ್ರಶಾಂತ ನಾಯ್ಕ ಗೂಡಂಗಡಿ ನಡೆಸುತ್ತಾರೆ. ಇದರ ಜೊತೆ ಮಟ್ಕಾ ಆಡಿಸುವುದು ಅವರ ಖಯಾಲಿ. ಡಿ 20ರಂದು ಬಸ್ ನಿಲ್ದಾಣದಿಂದ ಪಿಕಾಕ್ ಬಾರ್ ಕಡೆ ಹೋಗುವ ರಸ್ತೆಯಲ್ಲಿ ಅಲೆದಾಡುತ್ತಿದ್ದ ಅವರು ನಾಡವರ ಸಭಾ ಭವನದ ಬಳಿಯ ಕಟ್ಟೆಯ ಮೇಲೆ ಕುಳಿತು ಮಟ್ಕಾ ಆಡುವಂತೆ ಜನರನ್ನು ಪ್ರಚೋದಿಸುತ್ತಿದ್ದರು.

`1 ರೂಪಾಯಿಗೆ 80ರೂ ಕೊಡುವೆ’ ಎಂದು ನಂಬಿಸಿ ಹಣ ಪಡೆಯುತ್ತಿದ್ದರು. ಇದನ್ನು ಅರಿತ ಪೊಲೀಸ್ ಉಪನಿರೀಕ್ಷಕ ಸುನಿಲ ಹುಲ್ಲೊಳ್ಳಿ ದಾಳಿ ನಡೆಸಿದಾಗ ಜನರಿಂದ ಸಂಗ್ರಹಿಸಿದ್ದ 1510 ರೂ ಹಣ ಸಿಕ್ಕಿತು. ಜೊತೆಗೆ ಮಟ್ಕಾ ಪರಿಕ್ಕರಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರು.

 

ShareSendTweetShare
Previous Post

ರೆಸಾರ್ಟಿನಲ್ಲಿ ಮೋಜು ಮಸ್ತಿ: ಈಜುಕೊಳದಲ್ಲಿ ತೇಲಾಡಿದ ವಿದ್ಯಾರ್ಥಿಯ ಶವ!

Next Post

ಕಾಸಿನ ವಿಚಾರ | ಬಾವ-ಮಾವನಿಂದ ಖಾರದ ಪುಡಿ ಪ್ರಯೋಗ!

Next Post

ಕಾಸಿನ ವಿಚಾರ | ಬಾವ-ಮಾವನಿಂದ ಖಾರದ ಪುಡಿ ಪ್ರಯೋಗ!

ಕಾರು ಬೈಕಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಪೆಟ್ಟು

ವಿದ್ಯಾರ್ಥಿನಿ ಜೊತೆ ಸರ್ಕಾರಿ ಬಸ್ಸು ಚಾಲಕ: ದೇಗುಲದ ಒಳಗೆ ರಾಸಲೀಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.