6
  • Latest

ವಿದ್ಯಾರ್ಥಿನಿ ಜೊತೆ ಸರ್ಕಾರಿ ಬಸ್ಸು ಚಾಲಕ: ದೇಗುಲದ ಒಳಗೆ ರಾಸಲೀಲೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯಾರ್ಥಿನಿ ಜೊತೆ ಸರ್ಕಾರಿ ಬಸ್ಸು ಚಾಲಕ: ದೇಗುಲದ ಒಳಗೆ ರಾಸಲೀಲೆ!

AchyutKumar by AchyutKumar
in ಸ್ಥಳೀಯ

ಕಾರವಾರ: ಕಾಲೇಜು ಯುವತಿ ಜೊತೆ ದೇವಾಲಯದ ಒಳಗೆ ಚಕ್ಕಂದವಾಡುತ್ತಿದ್ದ KSRTC ಬಸ್ಸು ಚಾಲಕನಿಗೆ ಊರಿನ ಜನ ಲತ್ತೆ ಹಾಕಿದ್ದಾರೆ. ಚಾಲಕ ಹಾಗೂ ಯುವತಿ ಸೇರಿ `ತಪ್ಪಾಯ್ತು.. ಇನ್ಮುಂದೆ ಇಲ್ಲಿ ಬರಲ್ಲ’ ಎಂದು ಬೇಡಿಕೊಳ್ಳುವ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ!

ವೀರಣ್ಣ ಎಂಬ ಕೆಎಸ್‌ಆರ್‌ಟಿಸಿ ಚಾಲಕ ಶ್ವೇತಾ ಎಂಬ ಕಾಲೇಜು ಯುವತಿ ಜೊತೆ (ಜೋಡಿ ಹೆಸರು ಬದಲಿಸಿದೆ) ಸವಿತಾ ಹೊಟೇಲ್ ಪಕ್ಕದಲ್ಲಿನ ದೇವಾಲಯದಲ್ಲಿ `ನಾನು ರಾಧೆ.. ನೀನು ಕೃಷ್ಣ’ ಎನ್ನುತ್ತ ಸರಸ ಸಲ್ಲಾಪದಲ್ಲಿ ತೊಡಗಿದ್ದರು. ಈ ಜೋಡಿ ದೇವಾಲಯದ ಒಳಗೆ ಪ್ರವೇಶಿಸಿದಾಗ ಅಲ್ಲಿ ಅರ್ಚಕರು ಇರಲಿಲ್ಲ. ಹೀಗಾಗಿ ಆ ಇಬ್ಬರು ಏಕಾಂತದಲ್ಲಿದ್ದರು.

ಇದನ್ನು ನೋಡಿದ ಕೆಲವರು ದೇವಾಲಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಆಡಳಿತ ಮಂಡಳಿಯವರು ಬಂದು ಆ ಇಬ್ಬರನ್ನು ತರಾಠೆಗೆ ತೆಗೆದುಕೊಂಡರು. ಈ ವೇಳೆ ಸಿಟ್ಟಿಗೆದ್ದ ಕೆಲವರು ಚಾಲಕನಿಗೆ ಎರಡು ಏಟು ಬಿಟ್ಟರು. “ನಾನು ಡಿಪಾರ್ಟಮೆಂಟಿನವ. ಯುನಿಪಾರಂ ನೋಡಿ’ ಎಂದು ಚಾಲಕ ಹೇಳಿದಾಗ ಮತ್ತೆರಡು ಪೆಟ್ಟು ಹೆಚ್ಚುವರಿಯಾಗಿ ಬಿದ್ದಿತು!

ಇನ್ನಷ್ಟು ಜನ ಸೇರುವುದನ್ನು ನೋಡಿದ ಕಾಲೇಜು ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಆಗ ಅಲ್ಲಿಗೆ ಬಂದವರು ದೇವಾಲಯದ ಗೇಟು ಹಾಕಿದರು. ಇಬ್ಬರು ಒಟ್ಟಿಗಿರುವ ವಿಡಿಯೋ ಮಾಡಿ `ಪಾಲಕರಿಗೆ ತಲುಪುವವರಿಗೂ ಶೇರ್ ಮಾಡಿ’ ಎಂದು ಹರಿಬಿಟ್ಟರು.

ಕೊನೆಗೆ `ಪೊಲೀಸರನ್ನು ಕರೆಯಿಸುತ್ತೇನೆ’ ಎಂದಾಗ ಆ ಇಬ್ಬರು ಸೇರಿ ಕೈ ಮುಗಿದರು. ಕಾಲೇಜು ವಿದ್ಯಾರ್ಥಿನಿ `ತಮ್ಮನ್ನು ಬಿಟ್ಟುಬಿಡಿ’ ಎಂದು ದುಂಬಾಲು ಬಿದ್ದಾಗ ಅಲ್ಲಿದ್ದವರ ಮನಸ್ಸು ಕರಗಿತು. ಕೊನೆಗೆ `ಮತ್ತೆ ಹೀಗೆ ಮಾಡಬೇಡಿ’ ಎಂದು ಎಚ್ಚರಿಕೆ ನೀಡಿ, ಅಲ್ಲಿಂದ ಇಬ್ಬರನ್ನು ಬೀಳ್ಕೊಟ್ಟರು. `ಚಾಲಕ ಹಾಗೂ ಆ ವಿದ್ಯಾರ್ಥಿನಿ ನಡುವೆ ಸುಮಾರು 15 ವರ್ಷ ವಯಸ್ಸಿನ ಅಂತರವಿದ್ದು, ಚಾಲಕನನ್ನು ಬೇರೆ ಕಡೆ ವರ್ಗಾಯಿಸಬೇಕು’ ಎಂದು ಅಲ್ಲಿದ್ದವರು ಆಗ್ರಹಿಸಿದರು. ಆದರೆ, ಈ ಆಗ್ರಹ ನಿಗಮಕ್ಕೆ ಕೇಳಲಿಲ್ಲ!

ShareSendTweetShare
Previous Post

ಕಾರು ಬೈಕಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಪೆಟ್ಟು

Next Post

ಸರ್ಕಾರಿ ಶಾಲೆ ಸೇರಿದ ಹಾಲು ಮಾರಿದ ಹಣ!

Next Post

ಸರ್ಕಾರಿ ಶಾಲೆ ಸೇರಿದ ಹಾಲು ಮಾರಿದ ಹಣ!

ದುಡಿಯುವ ಕೈಗಳಿಗೆ ಪುಷ್ಪ ನಮನ | ಹೂವಾಡಗಿತ್ತಿಯರಿಗೆ ಯುವಾ ಬಿಗ್ರೇಡ್ ಸನ್ಮಾನ!

ಕೇಂದ್ರದ ಸೇವೆ ತಿರಸ್ಕರಿಸಿದ ರಾಜ್ಯ ಸರ್ಕಾರ: ಅಗ್ಗದ ಅಂಚೆಗಿoತಲೂ ದುಬಾರಿ ಕೋರಿಯರ್ ಬಳಸಲು ಸೂಚನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.