6
  • Latest

ಕುಡುಕನ ರಂಪಾಟ: ಉರುಸ್ ಮೆರವಣಿಗೆ ಮೇಲೆ ಕಲ್ಲು ತೂರಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಡುಕನ ರಂಪಾಟ: ಉರುಸ್ ಮೆರವಣಿಗೆ ಮೇಲೆ ಕಲ್ಲು ತೂರಾಟ!

AchyutKumar by AchyutKumar
December 23, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಭಾನುವಾರ ಸಂಜೆ ನಡೆದ ಉರುಸ್ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಾಲಕ ಹಾಗೂ ಇನ್ನೊಬ್ಬರಿಗೆ ಕಲ್ಲು ತಾಗಿದೆ. ಯಾರಿಗೂ ಗಾಯಗಳಾಗಿಲ್ಲ.

Advertisement. Scroll to continue reading.

ಲಭ್ಯವಿರುವ ಪ್ರಾಥಮಿಕ ಮಾಹಿತಿ ಪ್ರಕಾರ ದೇವಿ ದೇವಸ್ಥಾನ ರಸ್ತೆ ಬಳಿ ಮೆರವಣಿಗೆ ಚಲಿಸುತ್ತಿದ್ದಾಗ ನಾಲ್ಕೆದು ಕಲ್ಲುಗಳು ತೂರಿ ಬಂದಿವೆ. ಅದರಲ್ಲಿ ಒಂದು ಕಲ್ಲು ಬಾಲಕನ ಮೈಗೆ ತಾಗಿದೆ. ಇನ್ನೊಂದು ಕಲ್ಲು ವೃದ್ಧರೊಬ್ಬರ ಕಾಲಿಗೆ ತಾಗಿದೆ. ಕಲ್ಲು ಬೀಸಿದ ವ್ಯಕ್ತಿಯನ್ನು ಅಲ್ಲಿದ್ದವರು ಹಿಡಿದಿದ್ದು, ಆತ ಈ ವೇಳೆ ಮದ್ಯದ ನಶೆಯಲ್ಲಿದಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಆತ ಇನ್ನಷ್ಟು ಕಲ್ಲು ಬೀಸುವುದನ್ನು ತಡೆದಿದ್ದಾರೆ. `ಮತ್ತೆ ಈ ರೀತಿ ಮಾಡಬೇಡ’ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ADVERTISEMENT
ADVERTISEMENT

ಕಿತ್ತೂರು ಶಾಮಿಯಾನದ ಬಳಿಯ ಕತ್ತಲಿನ ಪ್ರದೇಶದಲ್ಲಿ ಏಕಾಏಕಿ ಕಲ್ಲು ತೂರಿ ಬಂದಿರುವದರಿ0ದ ಮೆರವಣಿಗೆಯಲ್ಲಿದ್ದವರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ನಂತರ ಇದು `ಕುಡುಕ ಮಾಡಿದ ಕಿತಾಪತಿ’ ಎಂದು ಅರಿತು ಸುಮ್ಮನಾದರು. ಉರುಸ್ ಕಾರ್ಯಕ್ರಮದ ಯಶಸ್ಸಿಗೆ ಹೆಚ್ಚಿನ ಕಾಳಜಿವಹಿಸಿರುವ ಉರುಸ್ ಸಮಿತಿಯವರು ಕಿಡಿಗೇಡಿಯ ಕೃತ್ಯದ ಬಗ್ಗೆ ದೂರು ನೀಡಲು ಆಸಕ್ತಿವಹಿಸಿಲ್ಲ. ಅದಾಗಿಯೂ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡ ವ್ಯಕ್ತಿಯ ನಶೆ ಇಳಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕೇಂದ್ರದ ಸೇವೆ ತಿರಸ್ಕರಿಸಿದ ರಾಜ್ಯ ಸರ್ಕಾರ: ಅಗ್ಗದ ಅಂಚೆಗಿoತಲೂ ದುಬಾರಿ ಕೋರಿಯರ್ ಬಳಸಲು ಸೂಚನೆ!

Next Post

ಜಿಪಿಎಸ್ ದಾಖಲೆಗೆ ಇಲ್ಲ ಮಾನ್ಯತೆ: ಅರಣ್ಯವಾಸಿಗಳ ಅರ್ಜಿ ಅತಂತ್ರ!

Next Post

ಜಿಪಿಎಸ್ ದಾಖಲೆಗೆ ಇಲ್ಲ ಮಾನ್ಯತೆ: ಅರಣ್ಯವಾಸಿಗಳ ಅರ್ಜಿ ಅತಂತ್ರ!

ಅನುಮಾನಾಸ್ಪದವಾಗಿ ಸಾವನಪ್ಪಿದ ಬಾಲ ಕಾರ್ಮಿಕ!

ಶಿರೂರು | ಕೊನೆಗೂ ಹೊರಬಂದ ಮೂಳೆ ವರದಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.