6
  • Latest

ಅನುಮಾನಾಸ್ಪದವಾಗಿ ಸಾವನಪ್ಪಿದ ಬಾಲ ಕಾರ್ಮಿಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನುಮಾನಾಸ್ಪದವಾಗಿ ಸಾವನಪ್ಪಿದ ಬಾಲ ಕಾರ್ಮಿಕ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಅವರ ಸಾವಿನ ನಂತರ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.

ದೇವಕಿಶನ್ ಬೀಲ್ (14 ವರ್ಷ) ಎಂಬಾತರು ಪಾನಿಪುರಿ ಅಂಗಡಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ದೇವಕಿಶನ್ ಬೀಲ್ ರಾಜಸ್ಥಾನದ ಚಿತ್ತೋಡಗಡ ಜಿಲ್ಲೆಯ ಬದೇಸಾರ ತಾಲೂಕಿನವರು. ಉಸಿರಾಟ ಸಮಸ್ಯೆ, ವಾಂತಿ ಹಾಗೂ ಜ್ವರದಿಂದ ಅವರು ಬಳಲುತ್ತಿದ್ದರು.

ದೇವಕಿಶನ್ ಬೀಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಬಂಕಾಪುರ ರಸ್ತೆಯ ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿ 22ರಂದು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದರು. ದೇವಕಿಶನ್ ಬೀಲ್ ಅಲ್ಲಿ ಇಲ್ಲಿ ತಿರುಗಾಡುತ್ತಿದ್ದಾಗ ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಬಗ್ಗೆಯೂ ಹೇಳಲಾಗುತ್ತಿದೆ. ಅವರ ಸಾವಿಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ.

ಯಲ್ಲಾಪುರ ರಸ್ತೆಯಲ್ಲಿ ಐಸ್ ಕ್ರೀಂ ಅಂಗಡಿ ನಡೆಸುವ ಪಾಪುನಾಥ ಯೋಗಿ ಅವರು ದೇವಕಿಶನ್ ಬೀಲ್ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧ. ಬಾಲ ಕಾರ್ಮಿಕರು ಕಂಡಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ: 1908ಗೆ ಫೋನ್ ಮಾಡಿ.

ShareSendTweetShare
Previous Post

ಜಿಪಿಎಸ್ ದಾಖಲೆಗೆ ಇಲ್ಲ ಮಾನ್ಯತೆ: ಅರಣ್ಯವಾಸಿಗಳ ಅರ್ಜಿ ಅತಂತ್ರ!

Next Post

ಶಿರೂರು | ಕೊನೆಗೂ ಹೊರಬಂದ ಮೂಳೆ ವರದಿ!

Next Post

ಶಿರೂರು | ಕೊನೆಗೂ ಹೊರಬಂದ ಮೂಳೆ ವರದಿ!

ಮುರುಡೇಶ್ವರ | ಇನ್ಮುಂದೆ ಎಲ್ಲೆಂದರಲ್ಲಿ ನೀರಿಗಿಳಿಯುವ ಹಾಗಿಲ್ಲ!

ಪೆಟ್ರೋಲ್ ಬಂಕಿನ ಬಳಿ ಡಿಸೇಲ್ ಕಳ್ಳತನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.