6
  • Latest

ಮುರುಡೇಶ್ವರ | ಇನ್ಮುಂದೆ ಎಲ್ಲೆಂದರಲ್ಲಿ ನೀರಿಗಿಳಿಯುವ ಹಾಗಿಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮುರುಡೇಶ್ವರ | ಇನ್ಮುಂದೆ ಎಲ್ಲೆಂದರಲ್ಲಿ ನೀರಿಗಿಳಿಯುವ ಹಾಗಿಲ್ಲ!

AchyutKumar by AchyutKumar
in ವಿಡಿಯೋ

ಭಟ್ಕಳ: ಮುರುಡೇಶ್ವರದ ಕಡಲ ತೀರದಲ್ಲಿ ಅವಘಡ ನಡೆದ ಕಾರಣ ಕಡಲತೀರ ಪ್ರವೇಶ ನಿಷೇಧಿಸಲಾಗಿದ್ದು, ನಿಷೇಧಕ್ಕೆ ಸಡಲಿಕೆ ನೀಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಅದಕ್ಕಿಂತ ಮುಖ್ಯವಾಗಿ ಕಡಲತೀರದಲ್ಲಿ `ಸಿಮ್ಮಿಂಗ್ ಝೋನ್’ ಎಂದು ಕೆಲ ಪ್ರದೇಶ ಗುರುತಿಸಿ ಅಲ್ಲಿ ಮಾತ್ರ ನೀರಿಗಿಳಿಯಲು ಅವಕಾಶ ಕಲ್ಪಿಸುವ ಬಗ್ಗೆ ನಿರ್ಧರಿಸಲಾಗಿದೆ.

ADVERTISEMENT

ಈ ಕುರಿತು ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಕಡಲತೀರದ ಉದ್ದಕ್ಕೂ ಭದ್ರತೆ ನೀಡಲು ಸಿಬ್ಬಂದಿ ಕೊರತೆಯಿರುವ ಕಾರಣ ಸೂಚಿಸಿದ ಸ್ಥಳದಲ್ಲಿ ಮಾತ್ರ ಪ್ರವಾಸಿಗರು ನೀರಿಗಿಳಿಯಬೇಕು. ಅಲ್ಲಿ ಭದ್ರತಾ ಸಿಬ್ಬಂದಿ ಇರಲಿದ್ದು, ಪ್ರವಾಸಿಗರ ಸುರಕ್ಷತೆ ಕಾಪಾಡಲಿದ್ದಾರೆ. ಇದರಿಂದ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯ ಎಂಬ ಚಿಂತನೆ ಜಿಲ್ಲಾಡಳಿತದ ಮುಂದಿದೆ.

`ಈಜುಲು ತೆರಳುವ ಪ್ರದೇಶಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಇನ್ನಷ್ಟು ಲೈಫ್‌ಗಾರ್ಡ ಒದಗಿಸಲು ಈ ಹಿಂದೆ ಅನುದಾನ ಕೊರತೆಯಿದ್ದು, ಪ್ರವಾಸೋದ್ಯಮ ಚಟುವಟಿಕೆಗಳಿಂದ ಆದಾಯ ಬಂದಿದೆ. ಇದೀಗ ಅದನ್ನು ಬಳಸಿಕೊಂಡು ಸುರಕ್ಷತೆ ಒದಗಿಸಲಾಗುತ್ತದೆ’ ಎಂದು ತಿಳಿಸಿದರು. ಕಡಲತೀರದಲ್ಲಿನ ಪ್ರವಾಸಿಗರ ರಕ್ಷಣೆಗೆ ಲೈಫ್‌ಗಾರ್ಡ ಸಿಬ್ಬಂದಿ, ಪೊಲೀಸರು ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

Advertisement. Scroll to continue reading.

`ಈ ಎಲ್ಲಾ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಬೇಕು. ಹೀಗಾಗಿ ಟೆಂಡರ್ ಮೂಲಕವೇ ಇದನ್ನು ಮಾಡಲಾಗುತ್ತದೆ. ಅಲ್ಲಿಯವರೆಗೂ ಪೊಲೀಸರಿಗೆ ಭದ್ರತೆ ಒದಗಿಸಲು ಸೂಚಿಸಲಾಗಿದೆ’ ಎಂದು ವಿವರಿಸಿದರು. `ರಕ್ಷಣಾ ಸಾಮಗ್ರಿ ಒದಗಿಸುವಂತೆ ಸ್ಕೂಬಾ ಡೈವಿಂಗ್ ತಂಡದವರಿಗೆ ಸೂಚಿಸಲಾಗಿದೆ’ ಎಂದರು.
ಜಿಲ್ಲಾಧಿಕಾರಿ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ಶಿರೂರು | ಕೊನೆಗೂ ಹೊರಬಂದ ಮೂಳೆ ವರದಿ!

Next Post

ಪೆಟ್ರೋಲ್ ಬಂಕಿನ ಬಳಿ ಡಿಸೇಲ್ ಕಳ್ಳತನ!

Next Post

ಪೆಟ್ರೋಲ್ ಬಂಕಿನ ಬಳಿ ಡಿಸೇಲ್ ಕಳ್ಳತನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ