6
  • Latest

ಕುಸಿದು ಬಿದ್ದು ಸಾವನಪ್ಪಿದ ಕಾರ್ಮಿಕ: ಬೀಡಿ.. ಇಂದೇ ಬಿಟ್ಟು ಬಿಡಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಸಿದು ಬಿದ್ದು ಸಾವನಪ್ಪಿದ ಕಾರ್ಮಿಕ: ಬೀಡಿ.. ಇಂದೇ ಬಿಟ್ಟು ಬಿಡಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಅನೇಕ ವರ್ಷಗಳಿಂದ ಬೀಡಿ ಸೇದುವ ಚಟ ಹೊಂದಿದ್ದ ಪಾಂಡುರoಗ ಗೌಡ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಬೈತಖೋಲದ ಗೌಡವಾಡದಲ್ಲಿ ವಾಸವಾಗಿದ್ದ ಪಾಂಡುರoಗ ಗೌಡ (59) ಡಿ 22ರಂದು ಸರ್ವೋದಯ ನಗರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಊಟ ಮುಗಿಸಿ ಕೆಲಸ ಮಾಡುತ್ತಿದ್ದರು. ಸಂಜೆ 6.30ರ ವೇಳೆಗೆ ಅವರು ಕುಸಿದು ಬಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅವರ ಜೊತೆ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ಕೋಡಾರಕರ್ ಅವರು ಪಾಂಡುರAಗ ಗೌಡರನ್ನು ಆಸ್ಪತ್ರೆಗೆ ದಾಖಲಿಸಿದರು. ಅದಾದ ನಂತರ ಪಾಂಡು ರಂಗ ಅವರ ಮಗ ಸಂದೇಶ ಗೌಡ ಅವರಿಗೂ ಫೋನ್ ಮಾಡಿ ವಿಷಯ ತಿಳಿಸಿದರು.

Advertisement. Scroll to continue reading.

ಸಂದೇಶ ಗೌಡ ಬಂದು ವಿಚಾರಿಸಿದಾಗ ಆಸ್ಪತ್ರೆಗೆ ಬರುವ ಮೊದಲೇ ಅವರ ತಂದೆ ಸಾವನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದರು. ಮೊದಲಿನಿಂದಲೂ ಬೀಡಿ ಸೇದುವ ಚಟ ಹೊಂದಿದ್ದ ಪಾಂಡುರAಗ ಗೌಡ ತಮಗಿದ್ದ ರೋಗದಿಂದ ಸಾವನಪ್ಪಿದ್ದಾರೆ ಎಂದು ಸಂದೇಶ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಪೊಲೀಸ್ ಪ್ರಕರಣ ದಾಖಲಿಸಿ ಅವರು ಶವ ಪಡೆದರು.

ShareSendTweetShare
ADVERTISEMENT
Previous Post

ಅಕ್ರಮ ಮದ್ಯ ಮಾರಾಟ: ದಾಳಿ

Next Post

ಸ್ವಾಮಿ ಶರಣಂ | ಫೋನು ಇಲ್ಲ.. ಮೆಸೆಜ್ ಇಲ್ಲ ನಿಂದು!

Next Post

ಸ್ವಾಮಿ ಶರಣಂ | ಫೋನು ಇಲ್ಲ.. ಮೆಸೆಜ್ ಇಲ್ಲ ನಿಂದು!

ಬೆಣ್ಣೆಹೊಳೆ (76) ಸೇತುವೆ ಇನ್ನಿಲ್ಲ!

ಅಡಕೆ ಅಟ್ಟದಿಂದ ಬಿದ್ದ ಬೀರಗದ್ದೆ ಗೌಡ: ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.