6
  • Latest

ಅರಣ್ಯ ಭೂಮಿ | RTC ಹಕ್ಕು ದಾಖಲೆಗೆ ಒಂದು ತಿಂಗಳ ಗಡುವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಭೂಮಿ | RTC ಹಕ್ಕು ದಾಖಲೆಗೆ ಒಂದು ತಿಂಗಳ ಗಡುವು!

AchyutKumar by AchyutKumar
in ಸ್ಥಳೀಯ

ಶಿರಸಿ: ಅರಣ್ಯ ಭೂಮಿ ಹಕ್ಕು ಪಡೆದು ಫಲಾನುಭವಿಗಳ ಹೆಸರನ್ನು ಪಹಣಿಯ ಪತ್ರಿಕೆಯಲ್ಲಿ ದಾಖಲಿಸುವುದಕ್ಕಾಗಿ ಸರ್ಕಾರ ಒಂದು ತಿಂಗಳ ಗಡುವು ವಿಧಿಸಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ರಾಜ್ಯ ಮಟ್ಟದ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ಮೇಲ್ವಿಚಾರಣಾ ಸಮಿತಿಯ ಸಭೆಯ ನಡಾವಳಿಕೆಯ ಅನುಷ್ಠಾನ ಮೇಲ್ಚಿಚಾರಣೆ ಸಮಿತಿ ಸಭಾ ನಡುವಳಿಕೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ ಅವರು ಪ್ರಕಟಿಸಿದ್ದಾರೆ. ಅದರ ಪ್ರತಿಯನ್ನು ಅರಣ್ಯ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಶಿರಸಿಯಲ್ಲಿ ಪ್ರದರ್ಶಿಸಿದರು.

`ಉತ್ತರಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಅರಣ್ಯ ಭೂಮಿ ಹಕ್ಕು ಪಡೆದು ಫಲಾನುಭವಿಗಳ ಹೆಸರನ್ನು ಪಹಣಿಯ ಪತ್ರಿಕೆಯ ಕಾಲಂ ನಂ 11ರಲ್ಲಿ ದಾಖಲಾಗದೇ ಇರುವ 3,430 ಪ್ರಕರಣಗಳಿವೆ. ಅಂಥಹ ಕಾಲಂ’ನಲ್ಲಿ ಹಕ್ಕು ದಾಖಲಿಸುವ ಸಂಬ0ಧ ಇ-ಆಡಳಿತ ಮತ್ತು ಕಂದಾಯ ಇಲಾಖೆ ಅಗತ್ಯ ಇರುವ ತಂತ್ರಾoಶ ರೂಪಿಸಲು ಕ್ರಮ ವಹಿಸುವಂತೆ ನಡುವಳಿಕೆಯಲ್ಲಿ ಸೂಚಿಸಲಾಗಿದೆ’ ಎಂದವರು ತಿಳಿಸಿದರು.

Advertisement. Scroll to continue reading.

`ಅರಣ್ಯ ಭೂಮಿ ಹಕ್ಕು ಪಡೆದ ಫಲಾನುಭವಿಗಳ ಹಕ್ಕುನ್ನು ಪಹಣಿಯ ಕಾಲಂ ನಂ 11ರಲ್ಲಿ ನಮೂದಿಸಿದಲ್ಲಿ ಬುಡಕಟ್ಟು, ಸಮಾಜ ಕಲ್ಯಾಣ, ಅರಣ್ಯ ಕಂದಾಯ, ಗ್ರಾಮೀಣಭಿವೃದ್ಧಿ ಪಂಚಾಯತ್ ರಾಜ್ ಮುಂತಾದ ಇಲಾಖೆಗಳಿಂದ ಅರಣ್ಯ ಅತಿಕ್ರಮಣದಾರರಿಗೆ ರಕ್ಷಣೆ ಸಿಗಲಿದೆ. ಅರಣ್ಯವಾಸಿ ಅಭಿವೃದ್ಧಿಗೆ ಸಂಬoಧಿಸಿ ವೈಯಕ್ತಿಕ ಮತ್ತು ಭೂಮಿ ಅಭಿವೃದ್ಧಿ ಮೂಲಭೂತ ಜೀವನ ಸೌಲಭ್ಯಗಳನ್ನು ಪಡೆಯಲು ಅತಿಕ್ರಮಣದಾರರು ಅರ್ಹರಾಗುತ್ತಾರೆ’ ಎಂದವರು ವಿವರಿಸಿದರು.

Advertisement. Scroll to continue reading.
Previous Post

ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ: ಸಕ್ಕರೆ ಗಾಡಿಗೆ ಅಗ್ನಿಸ್ಪರ್ಶ!

Next Post

ಹೆದ್ದಾರಿ ಅಂಚಿನಲ್ಲಿ ಸೊಳ್ಳೆ ಉತ್ಪಾದನಾ ಕೇಂದ್ರ: ಅಲೆಮಾರಿಗಳ ಬದುಕು ಅತಂತ್ರ!

Next Post

ಹೆದ್ದಾರಿ ಅಂಚಿನಲ್ಲಿ ಸೊಳ್ಳೆ ಉತ್ಪಾದನಾ ಕೇಂದ್ರ: ಅಲೆಮಾರಿಗಳ ಬದುಕು ಅತಂತ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ