6
  • Latest

ಬೀಗ ಒಡೆದು ನುಗ್ಗುವ ಕಳ್ಳರು.. ಹೊಸ ಬೀಗ ಹಾಕಿ ಪರಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೀಗ ಒಡೆದು ನುಗ್ಗುವ ಕಳ್ಳರು.. ಹೊಸ ಬೀಗ ಹಾಕಿ ಪರಾರಿ!

AchyutKumar by AchyutKumar
December 24, 2024
in ರಾಜ್ಯ
advt advt advt
ADVERTISEMENT

ಹಳಿಯಾಳ: ಮನೆ ಬೀಗ ಒಡೆದು ಕಳ್ಳತನ ಮಾಡಿದ ನಂತರ ಆ ಮನೆಗೆ ಹೊಸ ಬೀಗ ಅಳವಡಿಸಿ ಪರಾರಿಯಾಗುವ ಕಳ್ಳರ ಗುಂಪು ಆಳ್ನಾವರ ಪ್ರವೇಶಿಸಿದೆ. ಹೀಗಾಗಿ ಅಲ್ಲಿಂದ 12ಕಿಮೀ ದೂರದ ಹಳಿಯಾಳದಲ್ಲಿಯೂ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

ಎರಡು ಬೈಕಿನಲ್ಲಿ ಬರುವ ಮೂರು ಜನ ಯಾರೂ ಇಲ್ಲದ ಮನೆಗಳನ್ನು ಗುರುತಿಸುತ್ತಾರೆ. ನಂತರ ಮನೆಯ ಬೀಗ ಒಡೆದು ಒಳಗೆ ಪ್ರವೇಶಿಸಿ ದರೋಡೆ ಮಾಡುತ್ತಾರೆ. ಮನೆಯಿಂದ ಹೊರ ಹೋಗುವಾಗ ಆ ಮನೆಗೆ ಹೊಸ ಬೀಗ ಅಳವಡಿಸಿ ಪರಾರಿಯಾಗುತ್ತಿದ್ದಾರೆ. ನಸುಕಿನ 2 ಗಂಟೆಯಿAದ 4 ಗಂಟೆ ಅವಧಿಯಲ್ಲಿ ಈ ಬಗೆಯ ಕಳ್ಳತನ ನಡೆಯುತ್ತಿದೆ. ಆಳ್ನಾವರದಿಂದ 20 ನಿಮಿಷದಲ್ಲಿ ಅವರು ಬೈಕಿನ ಮೂಲಕ ಹಳಿಯಾಳ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಪೊಲೀಸರು ಈ ಬಗ್ಗೆ ಸಾರ್ವಜನಿಕರಿಗೂ ಎಚ್ಚರವಹಿಸುವಂತೆ ಸೂಚಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡರೆ ಪೊಲೀಸರಿಗೆ ತಿಳಿಸಿ. ನಾಯಿ ಹೆಚ್ಚಿನ ಪ್ರಮಾಣದಲ್ಲಿ ಬೊಗಳುತ್ತಿದ್ದರೆ ಅದನ್ನು ಗಮನಿಸಿ. ಸಿಸಿ ಕ್ಯಾಮರಾ ಹಾಕಿಸುವುದರ ಜೊತೆ ಬೆಲೆ ಬಾಳುವ ಒಡವೆಗಳನ್ನು ಬ್ಯಾಂಕ್ ಲಾಕರ್’ನಲ್ಲಿರಿಸಿ. ಮನೆ ಬಿಟ್ಟು ಬೇರೆ ಕಡೆ ಹೋಗುವುದಿದ್ದರೆ ಪೊಲೀಸರಿಗೆ ಮುಂಚಿತ ಮಾಹಿತಿ ನೀಡಿ’ ಎಂಬ ಸಂದೇಶವನ್ನು ಪೊಲೀಸರು ರವಾನಿಸಿದ್ದಾರೆ.

Advertisement. Scroll to continue reading.

#S News Digitel Advertisement: ನಿಮ್ಮ ಮನೆ-ತೋಟದ ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ. ಗುಣಮಟ್ಟದ ಸಿಸಿ ಕ್ಯಾಮರಾಗೆ ಇಲ್ಲಿ ಸಂಪರ್ಕಿಸಿ – 6362189206

 

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಇಲ್ಲಿಯೇ ಬದುಕು.. ಇಲ್ಲಿಯೇ ಉದ್ಯೋಗ!

Next Post

ಪಾದಚಾರಿಗೆ ಗುದ್ದಿದ ಕಾರು: ಅರ್ದ ಆಯಸ್ಸಿಗೆ ಅಂತ್ಯಗೊoಡ ಸೋಮು ಗೌಡರ ಬದುಕು!

Next Post

ಪಾದಚಾರಿಗೆ ಗುದ್ದಿದ ಕಾರು: ಅರ್ದ ಆಯಸ್ಸಿಗೆ ಅಂತ್ಯಗೊoಡ ಸೋಮು ಗೌಡರ ಬದುಕು!

ಮೂವರಿಗೆ ಗುದ್ದಿದ ಕಾರು: ನೆರವು ನೀಡಿದ ಗೌಡ್ರು!

ಚೌಡೇಶ್ವರಿ ಸ್ಟೂಡಿಯೋ | ಕಾಸು ಹೊಯ್ತು.. ಕ್ಯಾಮರಾವೂ ಹೊಯ್ತು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.