6
  • Latest

ಪಾದಚಾರಿಗೆ ಗುದ್ದಿದ ಕಾರು: ಅರ್ದ ಆಯಸ್ಸಿಗೆ ಅಂತ್ಯಗೊoಡ ಸೋಮು ಗೌಡರ ಬದುಕು!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾದಚಾರಿಗೆ ಗುದ್ದಿದ ಕಾರು: ಅರ್ದ ಆಯಸ್ಸಿಗೆ ಅಂತ್ಯಗೊoಡ ಸೋಮು ಗೌಡರ ಬದುಕು!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಹಾರವಾಡದ ರೈಲು ನಿಲ್ದಾಣದ ಬಳಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಸೋಮು ಗೌಡ ಎಂಬಾತರು ಸಾವನಪ್ಪಿದ್ದಾರೆ. ಜೊತೆಗೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಡಿ 23ರಂದು ಕಾರವಾರ ಬಾಡ ಬಳಿಯ ಕೊಂಕಣ ಖಾರ್ವಿವಾಡದ ವಿಶಾಲ ಬಾನಾವಳಿ ಅಂಕೋಲಾ ಕಡೆಯಿಂದ ಕಾರವಾರ ಕಡೆ ಜೋರಾಗಿ ಕಾರು ಓಡಿಸುತ್ತಿದ್ದರು. ಆ ಕಾರಿನಲ್ಲಿ ಮಹಾರಾಷ್ಟದ ದೀಪಕ ದೇಸಾಯಿ ಹಾಗೂ ಪ್ರಿಯಾ ದೇಸಾಯಿ ಕುಳಿತಿದ್ದರು. ಹಾರವಾಡ ರೈಲು ನಿಲ್ದಾಣದ ಬಳಿ ನಡೆದು ಹೋಗುತ್ತಿದ್ದ  ಸೋಮು ಬಾಬು ಗೌಡ (50) ಅವರಿಗೆ ವಿಶಾಲ ಬಾನಾವಳಿ ತಾವು ಚಲಿಸುತ್ತಿದ್ದ ಕಾರು ಗುದ್ದಿದರು.

ಕಾರು ಗುದ್ದಿದ ರಭಸಕ್ಕೆ ಸೊಮು ಗೌಡ ಬಹುದೂರ ಹಾರಿ ಬಿದ್ದರು. ಹಣೆ, ಕೈ-ಕಾಲುಗಳಿಗೆ ಗಾಯ ಮಾಡಿಕೊಂಡಿದ್ದ ಸೊಮು ಗೌಡ ಅಲ್ಲಿಯೇ ಕೊನೆ ಉಸಿರೆಳೆದರು. ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರಿನ ಒಳಗಿದ್ದ ದೀಪಕ ದೇಸಾಯಿ ಹಾಗೂ ಪ್ರಿಯಾ ದೇಸಾಯಿ ಜೊತೆ ಚಾಲಕ ವಿಶಾಲ ಬಾನಾವಳಿ ಸಹ ಗಾಯಗೊಂಡರು.

ಈ ಅಪಘಾತದ ಬಗ್ಗೆ ಅಮದಳ್ಳಿಯ ಕುಮಾರ ಗೌಡ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

 

 

ShareSendTweetShare
Previous Post

ಬೀಗ ಒಡೆದು ನುಗ್ಗುವ ಕಳ್ಳರು.. ಹೊಸ ಬೀಗ ಹಾಕಿ ಪರಾರಿ!

Next Post

ಮೂವರಿಗೆ ಗುದ್ದಿದ ಕಾರು: ನೆರವು ನೀಡಿದ ಗೌಡ್ರು!

Next Post

ಮೂವರಿಗೆ ಗುದ್ದಿದ ಕಾರು: ನೆರವು ನೀಡಿದ ಗೌಡ್ರು!

ಚೌಡೇಶ್ವರಿ ಸ್ಟೂಡಿಯೋ | ಕಾಸು ಹೊಯ್ತು.. ಕ್ಯಾಮರಾವೂ ಹೊಯ್ತು!

ಬಾರು ಹಾಗೂ ಬೀರು | ಹೊಟ್ಟೆಗೆ ಬಿಯರ್ ಸುತ್ತಿಕೊಂಡವ ಅಂದರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.