6
  • Latest

ಕಾಪಾಡು ಜಗನ್ಮಾನತೆ | ಮಾರಿಕಾಂಬೆ ಮೂರ್ತಿಯೇ ಕಣ್ಮರೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಪಾಡು ಜಗನ್ಮಾನತೆ | ಮಾರಿಕಾಂಬೆ ಮೂರ್ತಿಯೇ ಕಣ್ಮರೆ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಮುರಿನಕಟ್ಟೆಯಲ್ಲಿದ್ದ ತಾಯಿ ಮಾರಿಕಾಂಬೆ ಗೊಂಬೆಗಳು ಕಾಣೆಯಾಗಿದೆ. ಇದರಿಂದ ಆ ಭಾಗದಲ್ಲಿ ಗೊಂದಲದ ವಾತಾವರಣ ಸೃಷ್ಠಿಯಾಗಿದೆ.

ಆಸರಕೇರಿ ಭಾಗದ ಹಿಂದೂ ಸಮುದಾಯದವರು ಭಟ್ಕಳ ಅರ್ಬನ್ ಬ್ಯಾಂಕ್ ಸಮೀಪದ ವನದುರ್ಗಿ ದೇವಸ್ಥಾನದ ಬಳಿ ಇದ್ದ ಅಮ್ಮನ ಹೊರೆ ಹಾಗೂ ಶಂಸುದ್ದಿನ್ ಸರ್ಕಲ್ ಬಳಿ ಇದ್ದ ದೇವಿಯ 2 ಅಮ್ಮನವರ ಗೊಂಬೆಯನ್ನು ಮುರಿನಕಟ್ಟೆಗೆ ಸಾಗಿಸಿದ್ದರು. ಬಳಿಕ ದೇವಿಯ ಮರದ ಗೊಂಬೆಗೆ ಪೂಜೆ ಸಲ್ಲಿಸಿ ಬಂದಿದ್ದರು.

ಮoಗಳವಾರ ರಾತ್ರಿ ಕಾರ್ಗದ್ದೆ, ಹುರುಳಿಸಾಲ, ಕಡವಿನಕಟ್ಟೆ ಹಾಗೂ ರಂಗಿನಕಟ್ಟೆಯ ಗ್ರಾಮಸ್ಥರು ಮುರಿನಕಟ್ಟೆಯಲ್ಲಿದ್ದ ಅಮ್ಮನವರ ಹೊರೆಯನ್ನು ವೆಂಕಟಾಪುರ ಗಡಿ ಭಾಗಕ್ಕೆ ಸಾಗಿಸುವ ತಯಾರಿ ನಡೆಸಿದ್ದರು. ಈ ವೇಳೆ ಮುರಿನಕಟ್ಟೆಯಲ್ಲಿದ್ದ 2 ದೇವಿಯ ಮರದ ಗೊಂಬೆ ಕಾಣಿಸಿಲ್ಲ. ಈ ವಿಷಯ ಎಲ್ಲಾ ಕಡೆ ಹರಡಿದ್ದರಿಂದ ಜನ ಜಮಾಯಿಸಿದರು.

ಪೊಲೀಸರು ಸ್ಥಳಕ್ಕೆ ಬಂದು ವಿಚಾರಿಸಿದರು. ಗಿಡ-ಗಂಟಿಗಳು ಬೆಳೆದಿದ್ದರಿಂದ ರಾತ್ರಿ ವೇಳೆ ಗೊಂಬೆ ಹುಡುಕಲು ಆಗಲಿಲ್ಲ. ಬೆಳಗ್ಗೆ ಹುಡುಕಾಟ ನಡೆಸುವುದಾಗಿ ಪೊಲೀಸರು ಹೇಳಿದರು. ಆದರೆ, ಬೆಳಗ್ಗೆ ಸಹ ಗೊಂಬೆಗಳು ಪತ್ತೆಯಾಗಲಿಲ್ಲ. ಈ ವೇಳೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿಗಳು ನಡೆದವು.

ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಮುಖಂಡರಿಗೆ ಫೋನ್ ಮಾಡಿ ಒಂದು ವಾರದ ಒಳಗೆ ಈ ಪ್ರಕರಣ ತನಿಖೆ ನಡೆಸಿ ಕ್ರಮ ಜರುಗಿಸುವ ಭರವಸೆ ನೀಡಿದರು. ಹೀಗಾಗಿ ಹಿಂದು ಮುಖಂಡ ಗೋವಿಂದ ನಾಯ್ಕರು ಅಲ್ಲಿ ನೆರೆದಿದ್ದವರ ಮನವೊಲೈಸಿದರು. ಇದಾದ ಬಳಿಕ ಸ್ಥಳೀಯರು ಅಲ್ಲಿಂದ ಅಮ್ಮನರ ಹೊರೆಯನ್ನು ವೆಂಕಟಾಪುರ ಗಡಿಭಾಗಕ್ಕೆ ತಲುಪಿಸಿದರು.

`ಮಾರಿ ಹೊರೆಯನ್ನು ತೆಗೆಯುವ ಸಂಪ್ರದಾಯ ತಲತಲಾಂತರದಿ0ದ ನಡೆದುಕೊಂಡು ಬಂದಿದೆ. ಈ ಭಾಗದಿಂದ ಹೊರಡುವ ಅಮ್ಮನ ಹೊರೆ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಹೋಗಿ ತಲುಪುತ್ತದೆ. ಎಲ್ಲಾ ಕಡೆಗಳಿಂದ ಬರುವ ಅಮ್ಮನ ಮುರಿನಕಟ್ಟೆಗೆ ಬಂದು ಅಲ್ಲಿಂದ ಮುಂದೆ ಸಾಗಿಸಲಾಗುತ್ತದೆ. ಈಗ ಇಲ್ಲಿ ಇದ್ದ 2 ಗೊಂಬೆ ನಾಪತ್ತೆಯಾಗಿದ್ದು ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ’ ಎಂದು ಗೋವಿಂದ ನಾಯ್ಕ ವಿವರಿಸಿದರು.

ShareSendTweetShare
Previous Post

ಅವರು ಸರ್ಕಾರಿ ಸೇವೆಯ ವಾಮನಮೂರ್ತಿ: ಡಿಸೆಂಬರ್ ಅಂತ್ಯಕ್ಕೆ ನಿವೃತ್ತಿ!

Next Post

ಸಾಹಸಿ ಮಹಿಳೆಯ ಅಸಹಜ ಸಾವು: ಕೊಲೆಯ ಅನುಮಾನ!

Next Post

ಸಾಹಸಿ ಮಹಿಳೆಯ ಅಸಹಜ ಸಾವು: ಕೊಲೆಯ ಅನುಮಾನ!

ಕ್ಯಾಮರಾ ಮಹಾತ್ಮೆ | ಕದ್ದ ಬೈಕ್ ಮರಳಿಸಿದ ಚೋರ: ಆತ ಕಳ್ಳನಾದರೂ ಪ್ರಾಮಾಣಿಕ!

ಅಡ್ಡಾದಿಡ್ಡಿ ಬಸ್ಸು ಓಡಿಸಿದ ಚಾಲಕ: ಅಂಗನವಾಡಿ ಶಿಕ್ಷಕಿಯಿಂದ ಕಾನೂನು ಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.