6
  • Latest

ಕ್ಯಾಮರಾ ಮಹಾತ್ಮೆ | ಕದ್ದ ಬೈಕ್ ಮರಳಿಸಿದ ಚೋರ: ಆತ ಕಳ್ಳನಾದರೂ ಪ್ರಾಮಾಣಿಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕ್ಯಾಮರಾ ಮಹಾತ್ಮೆ | ಕದ್ದ ಬೈಕ್ ಮರಳಿಸಿದ ಚೋರ: ಆತ ಕಳ್ಳನಾದರೂ ಪ್ರಾಮಾಣಿಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಪೆಟ್ರೋಲ್ ಬಂಕಿನಲ್ಲಿ ನಿಲ್ಲಿಸಿದ್ದ ಬೈಕ್ ಕದ್ದ ಕಳ್ಳನೊಬ್ಬ ಕ್ಯಾಮರಾ ಕಣ್ಣಿಗೆ ಬೆದರಿ ಮತ್ತೆ ಬೈಕ್ ತಂದು ನಿಲ್ಲಿಸಿದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಂಶುದ್ಧೀನ್ ಸರ್ಕಲ್ ಬಳಿಯ ಭಾರತ್ ಪೆಟ್ರೋಲ್ ಬಂಕಿನಲ್ಲಿ ಈ ಕಳ್ಳತನ ಹಾಗೂ ಶರಣಾಗತಿ ಪ್ರಕ್ರಿಯೆ ನಡೆದಿದೆ.

ಭಟ್ಕಳದ ಬೆಳ್ನಿ ಬಳಿಯ ಮಂಜುನಾಥ ಹೆಮ್ಮಯ್ಯ ನಾಯ್ಕ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿತ್ತು. ಮಂಗಳವಾರ ಬೆಳ್ಳಿಗ್ಗೆ 11.30ಕ್ಕೆ ಅವರು ಭಾರತ್ ಪೆಟ್ರೋಲ್ ಪಂಪಿನಲ್ಲಿ ತಮ್ಮ ಬೈಕ್ ನಿಲ್ಲಿಸಿದ್ದರು. 15 ನಿಮಿಷ ಮಾರುಕಟ್ಟೆ ಕಡೆ ತೆರಳಿದ ಅವರು ಕೆಲಸ ಮುಗಿಸಿ ಮರಳುವಷ್ಟರಲ್ಲಿ ಬೈಕ್ ಇರಲಿಲ್ಲ.

ADVERTISEMENT
ADVERTISEMENT

ಪೆಟ್ರೋಲ್ ಬಂಕ್ ಬಳಿ ಬೈಕಿನಲ್ಲಿ ಬಂದ ಕಳ್ಳ ತಾನು ತಂದ ಬೈಕನ್ನು ಅಲ್ಲಿ ನಿಲ್ಲಿಸಿ ಮಂಜುನಾಥ ನಾಯ್ಕ ಅವರ ಬೈಕಿನ ಬಳಿ ಸುಳಿದಾಡಿದ್ದಾನೆ. ಚಕಲಿ ಚಾವಿ ಬಳಸಿ ಅವರ ಬೈಕನ್ನು ಕದ್ದು ಪರಾರಿಯಾಗಿದ್ದಾನೆ. ಈ 11.14ರ ಅವಧಿಯಲ್ಲಿ ಅಲ್ಲಿಗೆ ಆಗಮಿಸಿದ ಮಂಜುನಾಥ ನಾಯ್ಕರು ಬೈಕ್ ಕಾಣೆಯಾದ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಅಕ್ಕ-ಪಕ್ಕದವರ ಬಳಿ ವಿಚಾರಿಸಿದರೂ ಬೈಕಿನ ಬಗ್ಗೆ ಸುಳಿವು ಸಿಗಲಿಲ್ಲ.

Advertisement. Scroll to continue reading.
Advertisement. Scroll to continue reading.

ಪೆಟ್ರೋಲ್ ಬಂಕಿನವರಿಗೆ ಮನವಿ ಮಾಡಿ ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದಾಗ ಕಳ್ಳನ ಕೈ ಚಳಕ ಗೊತ್ತಾಗಿದೆ. ಈ ಬಗ್ಗೆ ಅವರು ಪೊಲೀಸ್ ದೂರು ನೀಡುವ ತಯಾರಿ ನಡೆಸುವ ವೇಳೆ, ಅಂದರೆ ಸಂಜೆ ಹೊತ್ತಿಗೆ ಆ ಕಳ್ಳ ಬೈಕನ್ನು ಮರಳಿ ಅದೇ ಜಾಗದಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ.
ಈ ಎಲ್ಲಾ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

#S News Digitel Advertisement: ನಿಮ್ಮ ಮನೆ-ತೋಟ-ಮಳಿಗೆ ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ. ಗುಣಮಟ್ಟದ ಕ್ಯಾಮರಾಗಳಿಗೆ ಇಲ್ಲಿ ಸಂಪರ್ಕಿಸಿ – 6362189206

ShareSendTweetShare
ADVERTISEMENT
Previous Post

ಸಾಹಸಿ ಮಹಿಳೆಯ ಅಸಹಜ ಸಾವು: ಕೊಲೆಯ ಅನುಮಾನ!

Next Post

ಅಡ್ಡಾದಿಡ್ಡಿ ಬಸ್ಸು ಓಡಿಸಿದ ಚಾಲಕ: ಅಂಗನವಾಡಿ ಶಿಕ್ಷಕಿಯಿಂದ ಕಾನೂನು ಕ್ರಮ!

Next Post

ಅಡ್ಡಾದಿಡ್ಡಿ ಬಸ್ಸು ಓಡಿಸಿದ ಚಾಲಕ: ಅಂಗನವಾಡಿ ಶಿಕ್ಷಕಿಯಿಂದ ಕಾನೂನು ಕ್ರಮ!

ಅಂತಿ0ಥ ಕಳ್ಳ ಅವನಲ್ಲ.. ಆತನ ಕಿತಾಪತಿ ಒಂದೆರಡಲ್ಲ!

SNEW

ನೇಣಿಗೆ ಶರಣಾದ ಕೂಲಿ ಕಾರ್ಮಿಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.