6
  • Latest

ತಲತಲಾಂತರದಿoದ ಬಂದ ವಸ್ತು ಸರ್ಕಾರದ ಪಾಲು: ವನ್ಯಜೀವಿ ಉತ್ಪನ್ನ ಮರಳಿಸಿದ ಜನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಲತಲಾಂತರದಿoದ ಬಂದ ವಸ್ತು ಸರ್ಕಾರದ ಪಾಲು: ವನ್ಯಜೀವಿ ಉತ್ಪನ್ನ ಮರಳಿಸಿದ ಜನ

AchyutKumar by AchyutKumar
in ಸ್ಥಳೀಯ

ಶಿರಸಿ: ಹುಲಿ ಉಗುರಿನ ಪ್ರಕರಣದಿಂದ ಜಾಗೃತರಾದ ಉತ್ತರ ಕನ್ನಡ ಜಿಲ್ಲೆಯ 16 ಜನ ತಮ್ಮ ಬಳಿ ಇರುವ ವನ್ಯಜೀವಿ ಉತ್ಪನ್ನಗಳನ್ನು ಅರಣ್ಯ ಇಲಾಖೆಗೆ ಮರಳಿಸಿದ್ದಾರೆ.
ವನ್ಯಜೀವಿಗಳ ಉತ್ಪನ್ನಗಳನ್ನು ಸಾರ್ವಜನಿಕರು ಇಟ್ಟುಕೊಂಡಿದ್ದರೆ ಅದನ್ನು ಮರಳಿಸಲು ಅರಣ್ಯ ಇಲಾಖೆಯು 3 ತಿಂಗಳು ಕಾಲಾವಕಾಶ ನೀಡಿತ್ತು. ಜಿಲ್ಲೆಯ ವಿವಿಧ ಅರಣ್ಯ ಇಲಾಖೆ ಕಚೇರಿಗಳಿಗೆ ಜಿಂಕೆ, ಕಾಡೆಮ್ಮೆಗಳ ಕೊಂಬುಗಳು ಸೇರಿ ಒಟ್ಟು 78 ವಸ್ತುಗಳನ್ನು ಸಂಬoಧಪಟ್ಟ ಅರಣ್ಯ ಇಲಾಖೆಗೆ ನೀಡಿದ್ದು, ಅದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಬಿಗ್‌ಬಾಸ್ ಎಂಬ ಟಿವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ ಎಂಬುವವರು ತಮ್ಮ ಕುತ್ತಿಗೆಗೆ ಹುಲಿ ಉಗುರು ಹಾಕಿದ್ದರು. 2023ರ ಅಕ್ಟೋಬರ್‌ನಲ್ಲಿ ರಾಮನಗರ ಜಿಲ್ಲೆಯ ರಾಮೋನಹಳ್ಳಿ ಅರಣ್ಯಾಧಿಳು ಬಿಗ್‌ಬಾಸ್ ಸೆಟ್‌ಗೆ ನುಗ್ಗಿ ವರ್ತೂರು ಸಂತೋಷ ಅವರನ್ನು ವಶಕ್ಕೆ ಪಡೆದಿದ್ದರು.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ವನ್ಯಜೀವಿ ಉತ್ಪನ್ನಗಳನ್ನು ಸಾರ್ವಜನಿಕರು ಇಟ್ಟುಕೊಳ್ಳುವುದು ಅಪರಾಧ ಎಂಬುದು ಅರಣ್ಯಾಧಿಕಾರಿಳ ವಾದವಾಗಿತ್ತು. ಇದಾಗುತ್ತಿದ್ದಂತೆ ಇತರ ಹಲವು ಸೆಲಿಬ್ರಿಟಿಗಳ ಕುತ್ತಿಗೆಯಲ್ಲೂ ಹುಲಿ ಉಗುರು ಇದೆ. ಅವರನ್ನೇಕೆ ಬಿಟ್ಟರು? ಎಂಬ ಪ್ರಶ್ನೆ ಜಾಲತಾಣಗಳಲ್ಲಿ ಎದ್ದಿತ್ತು. ಅದೇ ವಾರ ನಟರಾದ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಮನೆಗಳಿಗೂ ಅರಣ್ಯಾಧಿಕಾರಿಗಳು ನುಗ್ಗಿದ್ದರು. ಇಡೀ ರಾಜ್ಯದಲ್ಲಿ ಈ ದಾಳಿಗಳು ನಡೆದಿದ್ದವು.

ShareSendTweetShare
Previous Post

ದೇವರ ಹೆಸರಲ್ಲಿ ನಕಲಿ ಖಾತೆ!

Next Post

ಗೋಕರ್ಣಕ್ಕೆ ಭೇಟಿ ನೀಡಿದ ರಕ್ಷಣಾ ನಿರ್ದೇಶಕ

Next Post

ಗೋಕರ್ಣಕ್ಕೆ ಭೇಟಿ ನೀಡಿದ ರಕ್ಷಣಾ ನಿರ್ದೇಶಕ

ಬೈಕಿಗೆ ಗುದ್ದಿದ ಜೆಸಿಬಿ: ಮಹಿಳೆ ಸಾವು

ಮೂವರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ: ಒಬ್ಬ ಸಾವು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.