6
  • Latest

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಬೆಳಗ್ಗೆ 4 ಗಂಟೆಗೆ ಎದ್ದು ಕೆಲಸಕ್ಕೆ ಹೊರಟ ಗಂಗಾಧರ ಅಂಬಿಗ ಕಾಲುವೆಗೆ ಬಿದ್ದು ಸಾವನಪ್ಪಿದ್ದಾರೆ.

ಹೊನ್ನಾವರ ಮಾವಿನಹೊಳೆಯ ಗಂಗಾಧರ ಅಂಬಿಗ (36)ಡಿ 25ರ ನಸುಕಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬೈಕ್ ಮೇಲೆ ಹೊರಟ ಅವರು ಮಾವಿನಹೊಳೆ ಹೆದ್ದಾರಿಯನ್ನು ತಲುಪಿದ್ದರು. 5 ಗಂಟೆ ವೇಳೆಗೆ ರಸ್ತೆ ಅಂಚಿನಲ್ಲಿ ಅಂಬಿಗರ ಬೈಕ್ ನಿಂತಿದ್ದು, ಅವರು ಅಲ್ಲಿನ ಕಾಲುವೆಯಲ್ಲಿ ಬಿದ್ದಿದ್ದರು.

ಗಂಗಾಧರ ಅಂಬಿಗ ರಸ್ತೆ ಅಂಚಿನಲ್ಲಿ ಬಿದ್ದಿರುವುದನ್ನು ನೋಡಿದ ಜನ ಅವರ ಮನೆಗೆ ವಿಷಯ ಮುಟ್ಟಿಸಿದರು. ಗಂಗಾಧರ ಅವರ ತಾಯಿ ಸಾವಿತ್ರಿ ಅಲ್ಲಿಗೆ ಆಗಮಿಸಿ, ಗಂಗಾಧರ ಅಂಬಿಗರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಕರೆ ತಂದರು. ಪರಿಕ್ಷಿಸಿದ ವೈದ್ಯರು `ಈಗಾಗಲೇ ಗಂಗಾಧರ ಅಂಬಿಗ ಸಾವನಪ್ಪಿದ್ದಾರೆ’ ಎಂದು ಘೋಷಿಸಿದರು.

ಪೊಲೀಸ್ ಪ್ರಕರಣ ದಾಖಲಿಸಿ ಕುಟುಂಬದವರು ಶವ ಪಡೆದರು.

ShareSendTweetShare
Previous Post

ಯಕ್ಷಶ್ರೀ | ಕಲಾವಿದರ ಸಮಾಗಮ.. ಜೊತೆಗೆ ಸನ್ಮಾನ!

Next Post

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

Next Post

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.