6
  • Latest

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

AchyutKumar by AchyutKumar
in ಸ್ಥಳೀಯ

ಶಿರಸಿ: `ಸಲಾಮತ್ ಆರ್ಕನೆಟ್ ಟ್ರೇಡರ್ಸ’ ಮಳಿಗೆಯಲ್ಲಿ ದಾಸ್ತಾನು ಮಾಡಿದ್ದ ಎರಡು ಚೀಲ ಅಡಿಕೆ ಕಳ್ಳರ ಪಾಲಾಗಿದೆ. ಹಾರಿಸ್ ಖಾನ್ ಮಾಲಿಕತ್ವದ ಮಳಿಗೆಯ ಶೆಟರ್ಸ್ ಒಡೆದು ಕಳ್ಳರು ಅಡಿಕೆ ದೋಚಿದ್ದಾರೆ.

ಶಿರಸಿ ಕೆಳಗಿನಗುಡ್ಡದ ಹಾರಿಸ್ ಖಾನ್ (26) ಅಡಿಕೆ ವ್ಯಾಪಾರಿ. ಅವರು ಸಲಾಮತ್ ನಗರದಲ್ಲಿ `ಸಲಾಮತ್ ಆರ್ಕನೆಟ್ ಟ್ರೇಡರ್ಸ’ ಎಂಬ ಹೆಸರಿನ ಮಳಿಗೆ ಹೊಂದಿದ್ದರು. ಅಡಿಕೆ ಖರೀದಿ ನಂತರ ಇಲ್ಲಿ ಅವರು ಅದನ್ನು ಸಂಸ್ಕರಿಸುತ್ತಿದ್ದರು.

ಡಿ 24ರ ರಾತ್ರಿ 10.45ಕ್ಕೆ ಹಾರಿಸ್ ಖಾನ್ ಅವರು ತಮ್ಮ ಮಳಿಗೆಯ ಶಟರ್ಸ ಎಳೆದು ಬೀಗ ಹಾಕಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಬೀಗ ಒಡೆದಿತ್ತು. ಶೆಟರ್ಸ ಒಳಗೆ ನುಗ್ಗಿದ ಕಳ್ಳರು ಅಲ್ಲಿದ್ದ ಎರಡು ಮೂಟೆ ಅಡಿಕೆ ಅಪಹರಿಸಿದ್ದರು. 40 ಕೆಜಿ ಹಾಗೂ 60 ಕೆಜಿ ತೂಗಿ ಇಟ್ಟುಕೊಂಡಿದ್ದ ಅಡಿಕೆ ಚೀಲ ನಾಪತ್ತೆಯಾಗಿದೆ.

`ಕಳ್ಳರನ್ನು ಹುಡುಕಿ.. ಅಡಿಕೆಯನ್ನು ಮರಳಿಸಿ’ ಎಂದು ಹಾರಿಸ್ ಖಾನ್ ಪೊಲೀಸ್ ದೂರು ನೀಡಿದ್ದಾರೆ.

#S News Digitel Advertisement: ನಿಮ್ಮ ಮಳಿಗೆ ಸುರಕ್ಷತೆಗಾಗಿ ಸಿಸಿ ಟಿವಿ ಅಳವಡಿಸಿ. ಸಿಸಿ ಟಿವಿ ಅಳವಡಿಕೆಗೆ ಇಲ್ಲಿ ಫೋನ್ ಮಾಡಿ: 6362189206

ShareSendTweetShare
Previous Post

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

Next Post

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Next Post

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

ಹಾರುವ ಕನಸಿಗೆ ಲೋಹದ ರೆಕ್ಕೆ: ಫೈಲೆಟ್ ಸಾಯಿಶ್ರೀಗೆ ಸನ್ಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.