6
  • Latest

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

AchyutKumar by AchyutKumar
in ಸ್ಥಳೀಯ

ಶಿರಸಿ: `ಸಲಾಮತ್ ಆರ್ಕನೆಟ್ ಟ್ರೇಡರ್ಸ’ ಮಳಿಗೆಯಲ್ಲಿ ದಾಸ್ತಾನು ಮಾಡಿದ್ದ ಎರಡು ಚೀಲ ಅಡಿಕೆ ಕಳ್ಳರ ಪಾಲಾಗಿದೆ. ಹಾರಿಸ್ ಖಾನ್ ಮಾಲಿಕತ್ವದ ಮಳಿಗೆಯ ಶೆಟರ್ಸ್ ಒಡೆದು ಕಳ್ಳರು ಅಡಿಕೆ ದೋಚಿದ್ದಾರೆ.

ADVERTISEMENT

ಶಿರಸಿ ಕೆಳಗಿನಗುಡ್ಡದ ಹಾರಿಸ್ ಖಾನ್ (26) ಅಡಿಕೆ ವ್ಯಾಪಾರಿ. ಅವರು ಸಲಾಮತ್ ನಗರದಲ್ಲಿ `ಸಲಾಮತ್ ಆರ್ಕನೆಟ್ ಟ್ರೇಡರ್ಸ’ ಎಂಬ ಹೆಸರಿನ ಮಳಿಗೆ ಹೊಂದಿದ್ದರು. ಅಡಿಕೆ ಖರೀದಿ ನಂತರ ಇಲ್ಲಿ ಅವರು ಅದನ್ನು ಸಂಸ್ಕರಿಸುತ್ತಿದ್ದರು.

ಡಿ 24ರ ರಾತ್ರಿ 10.45ಕ್ಕೆ ಹಾರಿಸ್ ಖಾನ್ ಅವರು ತಮ್ಮ ಮಳಿಗೆಯ ಶಟರ್ಸ ಎಳೆದು ಬೀಗ ಹಾಕಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಬೀಗ ಒಡೆದಿತ್ತು. ಶೆಟರ್ಸ ಒಳಗೆ ನುಗ್ಗಿದ ಕಳ್ಳರು ಅಲ್ಲಿದ್ದ ಎರಡು ಮೂಟೆ ಅಡಿಕೆ ಅಪಹರಿಸಿದ್ದರು. 40 ಕೆಜಿ ಹಾಗೂ 60 ಕೆಜಿ ತೂಗಿ ಇಟ್ಟುಕೊಂಡಿದ್ದ ಅಡಿಕೆ ಚೀಲ ನಾಪತ್ತೆಯಾಗಿದೆ.

Advertisement. Scroll to continue reading.

`ಕಳ್ಳರನ್ನು ಹುಡುಕಿ.. ಅಡಿಕೆಯನ್ನು ಮರಳಿಸಿ’ ಎಂದು ಹಾರಿಸ್ ಖಾನ್ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

#S News Digitel Advertisement: ನಿಮ್ಮ ಮಳಿಗೆ ಸುರಕ್ಷತೆಗಾಗಿ ಸಿಸಿ ಟಿವಿ ಅಳವಡಿಸಿ. ಸಿಸಿ ಟಿವಿ ಅಳವಡಿಕೆಗೆ ಇಲ್ಲಿ ಫೋನ್ ಮಾಡಿ: 6362189206

Previous Post

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

Next Post

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Next Post

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ