6
  • Latest

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

AchyutKumar by AchyutKumar
in ರಾಜ್ಯ

ಕಾರವಾರ: ರುಡ್‌ಸೆಟ್ ಸಂಸ್ಥೆ 30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಸುತ್ತಿದೆ. ಈ ಕಲಿಕೆ ಉಚಿತ. ಊಟ-ವಸತಿಯ ವೆಚ್ಚವನ್ನು ಸಂಸ್ಥೆಯೇ ಪಾವತಿಸಲಿದೆ.

ADVERTISEMENT

ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್
ಸಹಯೋಗದಲ್ಲಿ ಈ ಶಿಬಿರ ನಡೆಯಲಿದೆ. ಜನವರಿ 3ರಿಂದ ಈ ಕಲಿಕೆ ಶುರುವಾಗಲಿದೆ. 18ರಿಂದ 45 ವರ್ಷದೊಳಗಿನ ಕನ್ನಡ ಭಾಷೆ ಓದು-ಬರಹ ಬರುವವರು ಅರ್ಜಿ ಸಲ್ಲಿಸಬಹುದು. ಬಿಪಿಎಲ್ ಹಾಗೂ ಆಧಾರ್ ಕಾರ್ಡ ಕಡ್ಡಾಯ. ಡಿಸೆಂಬರ್ 31ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ.

ತರಬೇತಿ ಮುಗಿಸಿದವರಿಗೆ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ಸಿಗಲಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯ ಪ್ರಮಾಣ ಪತ್ರ ನೀಡಲಿದೆ. ಆಸಕ್ತರು ಇಲ್ಲಿ ಫೋನ್ ಮಾಡಿ: 9740982585

Advertisement. Scroll to continue reading.
Advertisement. Scroll to continue reading.
Previous Post

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

Next Post

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

Next Post

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ