6
  • Latest

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಧಿಕ ಬಾರ.. ಅತ್ಯಧಿಕ ಶುಲ್ಕ: ಪ್ರಯಾಣಿಕರಿಗೆ ಇಲ್ಲ ಸುರಕ್ಷತೆ!

AchyutKumar by AchyutKumar
December 26, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ತದಡಿ -ಅಘನಾಶಿನಿ ನಡುವೆ ಸಂಚರಿಸುವ ಬಾರ್ಜಿನಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲ. ನೀರಿನಲ್ಲಿ ಸಂಚರಿಸುವಾಗ ನೀಡಬೇಕಿದ್ದ ಲೈಫ್ ಜಾಕೆಟ್’ನ್ನು ಇಲ್ಲಿ ನೀಡುವುದಿಲ್ಲ.

ಕರ್ನಾಟಕ ಸರ್ಕಾರದ ಬಂದರು ಇಲಾಖೆ ಅಧೀನದಲ್ಲಿ ಈ ಬಾರ್ಜ ಕಾರ್ಯ ನಿರ್ವಹಿಸುತ್ತಿದೆ. ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಇದನ್ನು ಬಂದರು ಇಲಾಖೆ ಬೇರೆಯವರಿಗೆ ವಹಿಸಿದ್ದು, ಗುತ್ತಿಗೆದಾರರು ಪ್ರಯಾಣಿಕರ ಸುರಕ್ಷತೆ ಬಗ್ಗೆ ಕಾಳಜಿವಹಿಸುತ್ತಿಲ್ಲ. ಬಾರ್ಜಿನಲ್ಲಿ ಅತ್ಯಧಿಕ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದು, ಮೊದಲಿಗಿಂತಲೂ ದುಪ್ಪಟ್ಟು ಶುಲ್ಕ ಪಡೆಯುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬಂದರು ಇಲಾಖೆ ದರಪಟ್ಟಿ ಪ್ರಕಾರ ಪ್ರತಿ ಪ್ರಯಾಣಿಕನಿಂದ 5 ರೂ ಹಾಗೂ ವಾಹನಕ್ಕೆ 10 ರೂ ದರ ಪಡೆಯುವಂತೆ ಸೂಚಿಸಲಾಗಿದೆ. ಆದರೆ, ಬಾರ್ಜ ನಡೆಸುವವರು ಪ್ರಯಾಣಿಕರಿಂದ 10ರೂ ಬೈಕ್ ಸವಾರರಿಂದ 20 ರೂ ವಸೂಲಿ ಮಾಡುತ್ತಿದ್ದಾರೆ. ಪ್ರವಾಸಿಗರು ಬಂದರೆ ಗುತ್ತಿಗೆದಾರರಿಗೆ ಹಬ್ಬ. ಸ್ಥಳೀಯರನ್ನು ಹೊರತುಪಡಿಸಿ ಹೊರ ಪ್ರದೇಶದ ಜನ ಬಂದರೂ ಅವರಿಂದ ಇನ್ನೂ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ. ಬುಲೇಟ್ ಸೇರಿ ದೊಡ್ಡ ಬೈಕಿನವರು ಹೆಚ್ಚಿನ ಕಾಸು ಕೊಡದೇ ಬಾರ್ಜ ಏರುವ ಹಾಗಿಲ್ಲ!

ಈ ಬೋಟಿನ ಒಳಭಾಗದಲ್ಲಿ ದರ ಪಟ್ಟಿಯ ನಾಮಫಲಕ ಅಳವಡಿಸಿಲ್ಲ. ಹೀಗಾಗಿ ಹೊರಗಿನಿಂದ ಬಂದವರು ಕೇಳಿದಷ್ಟು ಹಣ ಕೊಡುತ್ತಿದ್ದಾರೆ. ಸ್ಥಳೀಯರು ಪ್ರಶ್ನಿಸಿದರೆ ಬೆದರಿಕೆಗಳು ಸಾಮಾನ್ಯ. ಪೊಲೀಸರು ಸೂಚಿಸಿದರೂ ಗುತ್ತಿಗೆದಾರರು ಅಧಿಕ ಪ್ರಯಾಣಿಕರನ್ನು ಕರೆದೊಯ್ಯುವುದನ್ನು ಬಿಟ್ಟಿಲ್ಲ. ಪ್ರವಾಸಿಗರ ಸುರಕ್ಷತೆಗೂ ಕಾಳಜಿವಹಿಸಿಲ್ಲ. ಇಲ್ಲಿನ ದಬ್ಬಾಳಿಕೆ ಬಗ್ಗೆ ಬಂದರು ಇಲಾಖೆಗೆ ಗೊತ್ತಿಲ್ಲ ಎಂದಲ್ಲ. ಗೊತ್ತಿದ್ದರೂ ಸಹ ಅಲ್ಲಿನ ಅಧಿಕಾರಿಗಳು ಗುತ್ತಿಗೆದಾರರ ಬಳಿ ಕೈ ಒಡ್ಡುವುದರಿಂದ ಮೌನ ಮುರಿದಿಲ್ಲ!

ShareSendTweetShare
ADVERTISEMENT
Previous Post

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

Next Post

ಹಾರುವ ಕನಸಿಗೆ ಲೋಹದ ರೆಕ್ಕೆ: ಫೈಲೆಟ್ ಸಾಯಿಶ್ರೀಗೆ ಸನ್ಮಾನ!

Next Post

ಹಾರುವ ಕನಸಿಗೆ ಲೋಹದ ರೆಕ್ಕೆ: ಫೈಲೆಟ್ ಸಾಯಿಶ್ರೀಗೆ ಸನ್ಮಾನ!

ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ ಶಬ್ದ!

ಹೊಟ್ಟೆಯೊಳಗಿನ ದ್ವೇಷಕ್ಕೆ ಹಣ್ಣಿನ ಅಂಗಡಿ ಹೊಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.