6
  • Latest

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಇನ್ನಷ್ಟು ದಿನ ಗ್ರಹಣ?!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಇನ್ನಷ್ಟು ದಿನ ಗ್ರಹಣ?!

AchyutKumar by AchyutKumar
December 26, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಹಸಿದ ಹೊಟ್ಟೆಗೆ ಊಟ ನೀಡುವ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಯಾಗಿ ಏಳು ವರ್ಷದ ನಂತರ ಶಿರಸಿಯಲ್ಲಿ ಕಟ್ಟಡ ನಿರ್ಮಾಣವಾಗಿದೆ. ಊಟ ವಿತರಣೆಗೆ ತರಲಾಗಿದ್ದ ಬಟ್ಟಲು-ತಟ್ಟೆಗೆ ತುಕ್ಕು ಹಿಡಿಯುವ ದಿನ ಸಮೀಪಿಸಿದರೂ ಕ್ಯಾಂಟೀನ್ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ!

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಏಳು ವರ್ಷದ ಹಿಂದೆಯೇ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿದೆ. ಶಿರಸಿಯಲ್ಲಿ ಸಹ ಅದೇ ವೇಳೆ ಕ್ಯಾಂಟಿನ್ ಮಂಜೂರಿ ಆಗಿದ್ದರೂ, ಜಾಗದ ಗೊಂದಲದಿAದಾಗಿ ಕೆಲಸ ಶುರುವಾಗಲಿರಲಿಲ್ಲ. ಇದೀಗ ರಾಯಪ್ಪ ಶಾಲೆ ಎದುರು ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಮುಕ್ತಾಯದ ಹಂತದಲ್ಲಿದ್ದು, ಒಳಾಂಗಣ ಕೆಲಸ ಹಾಗೂ ಕಂಪೌAಡ್ ನಿರ್ಮಾಣ ಮಾತ್ರ ಬಾಕಿಯಿದೆ. ಆದರೆ, ಆ ವೇಳೆ ತರಲಾಗಿದ್ದ ಅಡುಗೆ ಸಾಮಗ್ರಿ, ಊಟದ ಬಟ್ಟಲು-ಲೋಟಗಳು ಬಳಕೆಯಲ್ಲಿಲ್ಲದೇ ಹಾಳಾಗಿವೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬಹುತೇಕ ಎಲ್ಲಾ ಕಡೆ ಇಂದಿರಾ ಕ್ಯಾಂಟೀನ್’ನಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ-ಉಪಹಾರ ವಿತರಿಸಲಾಗುತ್ತಿದೆ. ಆದರೆ, ಶಿರಸಿ ಜನರಿಗೆ ಈ ಭಾಗ್ಯವಿಲ್ಲ. ಯೋಜನೆ ಘೋಷಿಸಿದಾಗ ತರಾತುರಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಸಿದ್ಧತೆ ನಡೆದರೂ ಆರಂಬದ ಉಮೇದಿ ಕೊನೆವರೆಗೂ ಇರಲಿಲ್ಲ. ಹೀಗಾಗಿ ಆ ವೇಳೆ ನಗರಸಭೆ ಖರೀದಿಸಿದ ಬಟ್ಟಲು-ಪಾತ್ರೆಗಳು ಇದೀಗ ಮೂಲೆ ಗುಂಪಾಗಿವೆ. ನಗರಸಭೆ ಹಿಂದಿನ ಹಳೆಯ ಕಟ್ಟಡದಲ್ಲಿ ಇಂದಿರಾ ಕ್ಯಾಂಟೀನ್’ಗಾಗಿ ಖರೀದಿಸಿದ ಪಾತ್ರೆಗಳನ್ನು ಇರಿಸಲಾಗಿದ್ದು, ಅದನ್ನು ಸ್ವಚ್ಛಗೊಳಿಸಿದವರಿಲ್ಲ.

ShareSendTweetShare
ADVERTISEMENT
Previous Post

ಹೊಟ್ಟೆಯೊಳಗಿನ ದ್ವೇಷಕ್ಕೆ ಹಣ್ಣಿನ ಅಂಗಡಿ ಹೊಗೆ!

Next Post

ನೋಟಿಸಿಗೆ ಬೆದರಿತು ಬಡ ಜೀವ!

Next Post

ನೋಟಿಸಿಗೆ ಬೆದರಿತು ಬಡ ಜೀವ!

ಅಪರಿಚಿತ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

ಡೀಸೇಲ್ ಕದ್ದು ಸಿಕ್ಕಿಬಿದ್ದ ಮದ್ಯ ಪ್ರದೇಶದ ಕಳ್ಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.