6
  • Latest

ಕಂದಕಕ್ಕೆ ಬಿದ್ದ ಸರ್ಕಾರಿ ಬಸ್ಸು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂದಕಕ್ಕೆ ಬಿದ್ದ ಸರ್ಕಾರಿ ಬಸ್ಸು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಸಾಗರದಿಂದ ಸಿದ್ದಾಪುರಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸು ಗೋಳಗೊಡ ಬಳಿ ಕಂದಕಕ್ಕೆ ಬಿದ್ದಿದೆ. 20 ಅಡಿ ಆಳಕ್ಕೆ ಬಸ್ಸು ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ.

Advertisement. Scroll to continue reading.

ಗುರುವಾರ ಈ ಬಸ್ಸು ಸಾಗರದಿಂದ ಆಡುಕಟ್ಟ ಹಲಗೇರಿ ಮಾರ್ಗವಾಗಿ ಗೋಳಗೋಡ ತಲುಪಿತ್ತು. ಎಲ್ಲವೂ ಸರಿಯಾಗಿದ್ದರೆ ಈ ಬಸ್ಸು ಮುಂದೆ ಸಿದ್ದಾಪುರ ಬಸ್ ನಿಲ್ದಾಣಕ್ಕೆ ಬರಬೇಕಿತ್ತು. ಆದರೆ, ಗೋಳಗೋಡ ಬಳಿ ಬಸ್ಸು ಅಪಘಾತವಾಯಿತು.

ADVERTISEMENT
ADVERTISEMENT

ಈ ಬಸ್ಸಿನಲ್ಲಿ 30 ಪ್ರಯಾಣಿಕರಿದ್ದರು. ಆ ಪೈಕಿ ಮೂವರು ವಿದ್ಯಾರ್ಥಿಗಳು ಗಾಯಗೊಂಡರು. ಗಾಯಗೊಂಡವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಹೊಳೆಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಬಳಿಯ ಹಂಪನ್ನು ಬಸ್ಸು ಹಾರಿದ್ದು, ಈ ವೇಳೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಗ್ಗೆ ಅಲ್ಲಿನವರು ಮಾಹಿತಿ ನೀಡಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಅಂದರ್-ಬಾಹರ್ | ಸರ್ಕಾರಿ ಕಚೇರಿ ಎದುರೇ ನಡೆಯುತ್ತಿದೆ ಜೂಜಾಟ!

Next Post

ಮರಳಿ ಮನೆ ಸೇರಿದ ಚಿನ್ನದ ಪರ್ಸು!

Next Post

ಮರಳಿ ಮನೆ ಸೇರಿದ ಚಿನ್ನದ ಪರ್ಸು!

ಸಾಲಾಗಿ ಬನ್ನಿ | 20 ರೂಪಾಯಿಗೆ ಒಂದು ಕೋಳಿ!

ಒಂದು ಗಿಡಕ್ಕೆ 1197ರೂ ಖರ್ಚು.. ಅದಾಗಿಯೂ ಗಿಡವೂ ಇಲ್ಲ.. ಗುಂಡಿಯೂ ಇಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.