6
  • Latest

ಮರಳಿ ಮನೆ ಸೇರಿದ ಚಿನ್ನದ ಪರ್ಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮರಳಿ ಮನೆ ಸೇರಿದ ಚಿನ್ನದ ಪರ್ಸು!

AchyutKumar by AchyutKumar
December 26, 2024
in ವಿಡಿಯೋ, ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸವಿತಾ ಭಟ್ಟ ಅವರು ಕಳೆದುಕೊಂಡಿದ್ದ ಚಿನ್ನ ಹಾಗೂ ಹಣವನ್ನು ಪೊಲೀಸರು ಹುಡುಕಿ ಅವರಿಗೆ ಮರಳಿಸಿದ್ದಾರೆ.

ಯಲ್ಲಾಪುರ ಇಡಗುಂದಿಯ ಸವಿತಾ ಭಟ್ಟ ಅವರು ಡಿ 24ರಂದು ಯಲ್ಲಾಪುರ ಪಟ್ಟಣಕ್ಕೆ ಬಂದಿದ್ದರು. ಸಂಜೆ ಬಸ್ಸಿಗೆ ಮರಳುವ ಗಡಿಬಿಡಿಯಲ್ಲಿ ಅವರು ತಮ್ಮ ಪರ್ಸನ್ನು ಕಳೆದುಕೊಂಡಿದ್ದರು. ಪರ್ಸ ಕಳೆದ ಬಗ್ಗೆ ನಂತರ ಅವರ ಅರಿವಿಗೆ ಬಂದಿದ್ದು, ಬಸ್ ನಿಲ್ದಾಣದಲ್ಲಿ ಹುಡುಕಾಡಿದರು. ಆದರೆ, ಅಲ್ಲೆಲ್ಲಿಯೂ ಅವರಿಗೆ ಪರ್ಸ ಸಿಗಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೂಡಲೇ ಯಲ್ಲಾಪುರ ಪೊಲೀಸ್ ಠಾಣೆಗೆ ತೆರಳಿ ಪರ್ಸ ಕಾಣೆಯಾದ ಬಗ್ಗೆ ದೂರು ನೀಡಿದರು. ಪರ್ಸಿನಲ್ಲಿ ಹಣ ಹಾಗೂ 50 ಸಾವಿರ ರೂ ಮೌಲ್ಯದ ಬಂಗಾರದ ಒಡವೆಯಿದ್ದ ಬಗ್ಗೆಯೂ ತಿಳಿಸಿದರು. ಸಿಸಿ ಕ್ಯಾಮರಾ ದಾಖಲೆ ಪರಿಶೀಲಿಸಿದ ಪೊಲೀಸರು ಪರ್ಸನ್ನು ಪತ್ತೆ ಮಾಡಿದರು.

ಗುರುವಾರ ಸವಿತಾ ಭಟ್ಟ ಅವರಿಗೆ ಫೋನ್ ಮಾಡಿ ಪೊಲೀಸ್ ಠಾಣೆಗೆ ಕರೆಯಿಸಿ ಪರ್ಸಿನ ಜೊತೆ ಅದರ ಒಳಗಿದ್ದ ವಸ್ತುಗಳನ್ನು ಒಪ್ಪಿಸಿದರು. ಪಿಎಸ್‌ಐ ಸಿದ್ದಪ್ಪ ಗುಡಿ ಪರ್ಸನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಬೆಲೆಬಾಳುವ ವಸ್ತುಗಳನ್ನು ಜೋಪಾನವಾಗಿರಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಪೊಲೀಸರ ನಡೆಗೆ ಸವಿತಾ ಅವರ ಪತಿ ಗಜಾನನ ಭಟ್ಟ ಅವರು ಸಂತಸ ವ್ಯಕ್ತಪಡಿಸಿದರು.
ಪರ್ಸ ಸಿಕ್ಕ ಖುಷಿಯನ್ನು ಅವರ ಕುಟುಂಬದವರು ಹಂಚಿಕೊoಡ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಕಂದಕಕ್ಕೆ ಬಿದ್ದ ಸರ್ಕಾರಿ ಬಸ್ಸು!

Next Post

ಸಾಲಾಗಿ ಬನ್ನಿ | 20 ರೂಪಾಯಿಗೆ ಒಂದು ಕೋಳಿ!

Next Post

ಸಾಲಾಗಿ ಬನ್ನಿ | 20 ರೂಪಾಯಿಗೆ ಒಂದು ಕೋಳಿ!

ಒಂದು ಗಿಡಕ್ಕೆ 1197ರೂ ಖರ್ಚು.. ಅದಾಗಿಯೂ ಗಿಡವೂ ಇಲ್ಲ.. ಗುಂಡಿಯೂ ಇಲ್ಲ!

ಲಯನ್ಸ ಸೇವೆ ಸ್ಮರಣೀಯ: ವಿದ್ಯಾರ್ಥಿಗಳ ಪಾದಕ್ಕೆ ಶೂ ಭಾಗ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.