6
  • Latest

ಸಾಗವಾನಿ ಕಡಿದು ಜೈಲು ಸೇರಿದ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಗವಾನಿ ಕಡಿದು ಜೈಲು ಸೇರಿದ!

AchyutKumar by AchyutKumar
December 27, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಮರಗುಂಡಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದ ಅನಿಲ್ ಗೌಡರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಆತನಿಂದ 13 ಮರದ ತುಂಡು ಹಾಗೂ ಇನ್ನಿತರ ಜಲಾವುಗಳನ್ನು ವಶಕ್ಕೆ ಪಡೆದಿದ್ದಾರೆ.

ಅನಿಲ ಗೌಡ ಮರ ಕಡಿತ ನಡೆಸಿರುವ ಬಗ್ಗೆ ಬನವಾಸಿ ವಲಯ ಅರಣ್ಯಾಧಿಕಾರಿ ಭವ್ಯ ನಾಯ್ಕ ಅವರಿಗೆ ಮಾಹಿತಿ ದೊರೆತಿದ್ದು,ಅ ವರು ಉಪರಣ್ಯ ಸಂರಕ್ಷಣಾಧಿಕಾರಿ ಡಾ ಅಜ್ಜಯ್ಯ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ನಿಂಗಾಣಿ ಅವರಿಗೆ ಮಾಹಿತಿ ರವಾನಿಸಿದರು. ಉಪವಲಯ ಅರಣ್ಯಾಧಿಕಾರಿ ರವೀಂದ್ರ ಕರ್ನಲ್, ಅರಣ್ಯ ಸಿಬ್ಬಂದಿ ಯಶೋಧ ನಾಯ್ಕ, ಮಾಲತೇಶ ವಿ ಬಾರ್ಕಿ, ಈರಣ್ಣ ಅಕ್ಕೂರು, ದಯಾನಂದ ಬೋರಕರ್ ಜೊತೆ ಅವರು ದಾಳಿ ನಡೆಸಿದರು.

Advertisement. Scroll to continue reading.
ADVERTISEMENT
ADVERTISEMENT

ಅರಣ್ಯ ವೀಕ್ಷಕ ನರಸಿಂಹ ನಾಯ್ಕ, ರಮೇಶ ನಾಯ್ಕ, ಸುಭಾಶ ನಾಯ್ಕ, ನಾರಾಯಣ ನಾಯ್ಕ ಹಾಗೂ ವಾಹನ ಚಾಲಕ ಪರಶುರಾಮ ನಾಯ್ಕ ಮತ್ತು ಮಂಜುನಾಥ ನಾಯ್ಕ ಆರೋಪಿಯನ್ನು ಹಿಡಿದರು. ಪ್ರಕರಣದ ತನಿಖೆ ಮುಂದುವರೆದಿದೆ. ವಶಕ್ಕೆ ಪಡೆದ ನಾಟಾವನ್ನು ಡಿಪೋಗೆ ಸಾಗಿಸಲಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಹಾದಿಬೀದಿ ರಂಪಾಟ | ಮದ್ಯದ ನಶೆಯಲ್ಲಿ ಶಕ್ತಿ ಪ್ರದರ್ಶನ: ನೌಕಾನೆಲೆ ಮಾನ ಕಳೆದ ರಕ್ಷಣಾ ಸಿಬ್ಬಂದಿ!

Next Post

ರಸ್ತೆ ಬದಿ ಮದ್ಯ ಮಾರಾಟ!

Next Post

ರಸ್ತೆ ಬದಿ ಮದ್ಯ ಮಾರಾಟ!

ಸರಾಯಿ ಸೇವಿಸುವವನಿಗೆ ಅಲ್ಪ ಆಯಸ್ಸು!

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.