6
  • Latest

ಕ್ರಿಕೆಟ್ ಆಟಗಾರನಿಂದ ಆತ್ಮಲಿಂಗ ದರ್ಶನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕ್ರಿಕೆಟ್ ಆಟಗಾರನಿಂದ ಆತ್ಮಲಿಂಗ ದರ್ಶನ

AchyutKumar by AchyutKumar
in ದೇಶ - ವಿದೇಶ

ಕುಮಟಾ: ಖ್ಯಾತ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಗೋಕರ್ಣದಲ್ಲಿ ಅವರು ಆತ್ಮಲಿಂಗ ದರ್ಶನಪಡೆದು ಪೂಜೆ ಸಲ್ಲಿಸಿದರು.

ಮಹಾಬಲೇಶ್ವರ ದೇವಾಲಯದಲ್ಲಿ ಅವರು ಕುಟುಂಬದವರ ಜೊತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. ಇದಕ್ಕೂ ಮೊದಲು ಗಣಪತಿ ಮಂದಿರಕ್ಕೆ ತೆರಳಿ ಪೂಜೆ ಮಾಡಿದರು. ಆತ್ಮಲಿಂಗ ಪೂಜೆ ನಂತರ ದೇವಾಲಯದವರು ಅವರಿಗೆ ಪ್ರಸಾದ ವಿತರಿಸಿದರು.

ಅರ್ಚಕ ಬದ್ರಿ ಅಡಿ ಪೂಜಾ ಕಾರ್ಯ ನೆರವೇರಿಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ಮಹೇಶ ಹಿರೇಗಂಗೆ ಉಪಸ್ಥಿತರಿದ್ದರು.

ShareSendTweetShare
Previous Post

ದುಡ್ಡಿನ ಆಸೆಗೆ ಅಡ್ಡದಾರಿ: ಭಾರತ್ ಮೋಟಾರ್ಸ ವಿರುದ್ಧ ಪೊಲೀಸ್ ದೂರು!

Next Post

ಬಸ್ ಪಲ್ಟಿ | ಗೋಕರ್ಣಕ್ಕೆ ಬರಬೇಕಾದವರು ಆಸ್ಪತ್ರೆಗೆ!

Next Post

ಬಸ್ ಪಲ್ಟಿ | ಗೋಕರ್ಣಕ್ಕೆ ಬರಬೇಕಾದವರು ಆಸ್ಪತ್ರೆಗೆ!

ತುಂಡಾದ ಅಡಿಕೆ ಮರ: ಕೊನೆಗೌಡನ ಬದುಕು ಅಂತ್ಯ!

ಕಡಲ ಒಡಲಿಗೆ ಮೆಡಿಕಲ್ ತ್ಯಾಜ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.