6
  • Latest

ಬಸ್ ಪಲ್ಟಿ | ಗೋಕರ್ಣಕ್ಕೆ ಬರಬೇಕಾದವರು ಆಸ್ಪತ್ರೆಗೆ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ ಪಲ್ಟಿ | ಗೋಕರ್ಣಕ್ಕೆ ಬರಬೇಕಾದವರು ಆಸ್ಪತ್ರೆಗೆ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಹೊನ್ನಾವರ: ಬೆಂಗಳೂರಿನಿoದ ಹೊನ್ನಾವರ ಕಡೆ ಹೊರಟಿದ್ದ ಬಸ್ಸು ಬಾಳೆಗದ್ದೆ ತಿರುವಿನಲ್ಲಿ ಪಲ್ಟಿಯಾಗಿದೆ. ಶನಿವಾರ ಮುಂಜಾನೆ ನಡೆದ ಈ ಅವಘಡದಲ್ಲಿ 22 ಜನ ಗಾಯಗೊಂಡಿದ್ದಾರೆ. ಐವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ.

Advertisement. Scroll to continue reading.

ಶುಕ್ರವಾರ ರಾತ್ರಿ ಬೆಂಗಳೂರಿನಿAದ ಈ ಬಸ್ಸು ಹೊರಟಿತ್ತು. `ಬೆನಕ ಟ್ರಾವೆಲ್ಸ್’ ಕಂಪನಿಗೆ ಸೇರಿದ ಬಸ್ಸು ಇದಾಗಿದ್ದು, ಶನಿವಾರ ಬೆಳಗ್ಗೆ ಗೋಕರ್ಣವನ್ನು ತಲುಪಬೇಕಿತ್ತು. ಆದರೆ, ಹೊನ್ನಾವರ ಪ್ರವೇಶಕ್ಕೂ ಮುನ್ನವೇ ಬಸ್ಸು ಅಪಘಾತಕ್ಕೀಡಾಕಿದೆ. ಗಾಯಗೊಂಡ ಎಲ್ಲರೂ ಬೆಂಗಳೂರಿನವರಾಗಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಶನಿವಾರ ಬೆಳಗ್ಗೆ 7.30ರ ಆಸುಪಾಸಿಗೆ ಚಾಲಕ ಬಸ್ಸಿನ ವೇಗ ಹೆಚ್ಚಿಸಿದ್ದು, ಆಗ ಬಸ್ಸು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮಜ ಬಸ್ಸಿನ ಒಳಗಿದ್ದ 22 ಜನರು ಪೆಟ್ಟು ಮಾಡಿಕೊಂಡಿದ್ದಾರೆ. ಈ ಪೈಕಿ 10 ಜನರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ. ಉಳಿದವರನ್ನು ಬೇರೆ ಕಡೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲಾಗಿದೆ.

ShareSendTweetShare
ADVERTISEMENT
Previous Post

ಕ್ರಿಕೆಟ್ ಆಟಗಾರನಿಂದ ಆತ್ಮಲಿಂಗ ದರ್ಶನ

Next Post

ತುಂಡಾದ ಅಡಿಕೆ ಮರ: ಕೊನೆಗೌಡನ ಬದುಕು ಅಂತ್ಯ!

Next Post

ತುಂಡಾದ ಅಡಿಕೆ ಮರ: ಕೊನೆಗೌಡನ ಬದುಕು ಅಂತ್ಯ!

ಕಡಲ ಒಡಲಿಗೆ ಮೆಡಿಕಲ್ ತ್ಯಾಜ್ಯ!

ಮರದ ಕೆಳಗೆ ಊರಿನವರ ಸಭೆ: ಅವರ ಬಳಿ ಎಲ್ಲವೂ ಇದೆ.. ಆದರೆ, ಅವರದ್ದಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.