6
  • Latest

ಮರದ ಕೆಳಗೆ ಊರಿನವರ ಸಭೆ: ಅವರ ಬಳಿ ಎಲ್ಲವೂ ಇದೆ.. ಆದರೆ, ಅವರದ್ದಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Saturday, March 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರದ ಕೆಳಗೆ ಊರಿನವರ ಸಭೆ: ಅವರ ಬಳಿ ಎಲ್ಲವೂ ಇದೆ.. ಆದರೆ, ಅವರದ್ದಲ್ಲ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಅವರಿಗೆಲ್ಲರಿಗೂ ಮನೆ ಇದೆ. ಮನೆಗೆ ವಿದ್ಯುತ್ ಇದೆ. ಅಲ್ಪ ಪ್ರಮಾಣದಲ್ಲಿ ಭೂಮಿಯಿದೆ. ಭೂಮಿಯಲ್ಲಿ ಫಸಲು ಬರುತ್ತಿದೆ. ಆದರೆ, ದಾಖಲೆಗಳ ಪ್ರಕಾರ ಇದಕ್ಕೆ ಅವರು ಒಡೆಯರಲ್ಲ!

ತಲಾತರದಿಂದ ಅರಣ್ಯ ಭೂಮಿ ಅತಿಕ್ರಮಿಸಿ ವಾಸ ಮಾಡುತ್ತಿದ್ದವರಿಗೆ ಸರ್ಕಾರ ಎಲ್ಲಾ ಬಗೆಯ ಸೌಲಭ್ಯ ನೀಡಿದರೂ ಭೂಮಿ ಹಕ್ಕು ನೀಡಿಲ್ಲ. ಹೀಗಾಗಿ ಆ ಭೂಮಿಯಲ್ಲಿನ ಬೆಳೆ ಹಾನಿ, ಕಾಡು ಪ್ರಾಣಿ ಹಾವಳಿ ಸೇರಿ ನಷ್ಟ ಅನುಭವಿಸಿದರೂ ಅವರಿಗೆ ಸರ್ಕಾರದಿಂದ ಪರಿಹಾರ ಸಿಗಲ್ಲ!

ADVERTISEMENT
ADVERTISEMENT

ಶನಿವಾರ ಅಂಕೋಲಾ ತಾಲೂಕಿನ ಹೊಸಗದ್ದೆ ಗ್ರಾಮದ ಮರದ ಅಡಿ ನಡೆದ ಅರಣ್ಯವಾಸಿಗಳ ಸಮಸ್ಯೆಗಳ ಸಮಾಲೋಚನಾ ಸಭೆಯಲ್ಲಿ ಈ ವಿಷಯದ ಬಗ್ಗೆಯೇ ಚರ್ಚೆ ನಡೆಯಿತು. ಅರಣ್ಯ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಮಾತನಾಡಿ `ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಅವಶ್ಯ. ಕಾನೂನು ಪರಿಪಾಲನೆಯಲ್ಲಿ ಅಧಿಕಾರಿ ವರ್ಗಗಳ ಹಸ್ತಕ್ಷೇಪದಿಂದ ಹಾಗೂ ಕಾನೂನು ಅರ್ಥೈಸುವಲ್ಲಿ ಉಂಟಾದ ಗೊಂದಲದಿAದ ಅರಣ್ಯವಾಸಿಗಳು ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ’ ಎಂದು ದೂರಿದರು.

Advertisement. Scroll to continue reading.
Advertisement. Scroll to continue reading.

`ಅರಣ್ಯ ಅತಿಕ್ರಮಣದಾರರಿಗೆ ಅರಣ್ಯ ಭೂಮಿ ಹಕ್ಕು ಅನಿವಾರ್ಯ. ಅರಣ್ಯ ಭೂಮಿ ಹಕ್ಕು ಸಿಗುವರೆಗೂ ಹೋರಾಟ ನಿರಂತರ’ ಎಂದು ರವೀಂದ್ರ ನಾಯ್ಕ ಹೇಳಿದರು. ಸ್ಥಳೀಯ ಗ್ರಾಮ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಶಂಕರ ನಾಯ್ಕ, ಸಂಚಾಲಕ ರಾಜೇಶ ಮಿತ್ರ ನಾಯ್ಕ, ವಿಜು ಪೀಟರ್ ಪಿಲ್ಲೆ, ಶಂಕರ ನಾಯಕ್, ಜನ್ನ ಗೌಡ, ಮಂಗೇಶ ಬಾಬು ಗೌಡ, ಅರವಿಂದ ಗೌಡ, ದೇವರಾಜ ನಾಯಕ, ಗುಲಾಬಿ ಗೌಡ, ಸೋಮೇಶ್ವರ ಗೌಡ, ನಾಗರಾಜ ನಾಯ್ಕ, ಗಣೇಶ ನಾಯ್ಕ, ರಾಜೇಶ ನಾಯ್ಕ, ಸುಮೇಶ ಗೌಡ ಇತರರು ಧ್ವನಿಯಾದರು.

 

ShareSendTweetShare
ADVERTISEMENT
Previous Post

ಕಡಲ ಒಡಲಿಗೆ ಮೆಡಿಕಲ್ ತ್ಯಾಜ್ಯ!

Next Post

ಶಿಕ್ಷಕನ ಕಾರಿಗೆ ಗುದ್ದಿದ ಲಾರಿ

Next Post

ಶಿಕ್ಷಕನ ಕಾರಿಗೆ ಗುದ್ದಿದ ಲಾರಿ

ವಿದ್ಯುತ್ ಕಂಬಕ್ಕೆ ಗುದ್ದಿದ ಲಾರಿ

ರಿಕ್ಷಾಗೆ ಅಡ್ಡ ಬಂದ ಮಗು: ರಿಕ್ಷಾದಲ್ಲಿದ್ದ ಮಗು ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.