6
  • Latest

ತ್ರಿಬಲ್ ರೈಡ್ | ಬೈಕಿಗೆ ಗುದ್ದಿದ ಬಸ್ಸು: ಇಬ್ಬರ ಸಾವು-ಒಬ್ಬ ಗಂಭೀರ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತ್ರಿಬಲ್ ರೈಡ್ | ಬೈಕಿಗೆ ಗುದ್ದಿದ ಬಸ್ಸು: ಇಬ್ಬರ ಸಾವು-ಒಬ್ಬ ಗಂಭೀರ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಬೈಕಿಗೆ ಬಸ್ಸು ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಒಬ್ಬರ ಕೈ-ಕಾಲುಗಳಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ. ಹೆಲ್ಮೆಟ್ ಸಹ ಧರಿಸದೇ ಬೈಕಿನಲ್ಲಿ ಮೂವರು ಸಂಚರಿಸಿರುವುದು ಹಾಗೂ ಬಸ್ಸು ಚಾಲಕನ ದುಡುಕುತನ ಈ ಅಪಘಾತಕ್ಕೆ ಕಾರಣ.

ADVERTISEMENT

ಡಿ 28ರ ರಾತ್ರಿ 9.30ಕ್ಕೆ ಯಲ್ಲಾಪುರದ ಬಿಸಗೋಡು ಕ್ರಾಸಿನ ಬಳಿ ಬೈಕ್ ಹಾಗೂ ಬಸ್ಸಿನ ನಡುವೆ ಡಿಕ್ಕಿಯಾಗಿದೆ. ಬೈಕಿಗೆ ಬಸ್ಸು ಗುದ್ದಿದ ರಭಸಕ್ಕೆ ಬೈಕಿನಲ್ಲಿ ಸಂಚರಿಸುತ್ತಿದ್ದ 6ನೇ ತರಗತಿ ಬಾಲಕನ ತಲೆ ಒಡೆದಿದೆ. ಮಹಿಳೆಯೊಬ್ಬರ ಮೆದುಳು ತಲೆಯಿಂದ ಹೊರ ಬಂದು ಅವರು ಸಾವನಪ್ಪಿದ್ದಾರೆ. ಯಲ್ಲಾಪುರದ ಉದ್ಯಮನಗರದ ಕಸ್ತೂರಿ ಬ್ಯಾಡಗಿ (45) ಹಾಗೂ ಕೋಮಲ ಬೋವಿವಡ್ಡರ್ (12) ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ವೇಗವಾಗಿ ಬಸ್ಸು ಓಡಿಸುತ್ತಿದ್ದ ಸಂಗಯ್ಯ ದೊಡ್ಡವಾಡ ಬಸ್ಸು ಬೈಕಿಗೆ ಗುದ್ದಿದ ನಂತರವೂ ತಮ್ಮ ವಾಹನ ಚಲಿಸಿದ್ದಾರೆ. ಹೀಗಾಗಿ ಅಪಘಾತದಿಂದ ಹೆದ್ದಾರಿ ಮೇಲೆ ಬಿದ್ದಿದ್ದ ಕಸ್ತೂರಿ ಹಾಗೂ ಕೋಮಲ್ ಮೇಲೆ ಬಸ್ಸಿನ ಹಿಂದಿನ ಚಕ್ರ ಹತ್ತಿದೆ. ಬೈಕ್ ಓಡಿಸುತ್ತಿದ್ದ ಬಿಸಗೋಡು ಕ್ರಾಸಿನ ಬಸವರಾಜ ಬ್ಯಾಡಗಿ ಅವರಿಗೂ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ. ಬಸವರಾಜ ಬ್ಯಾಡಗಿ ಅವರ ಕೈ – ಕಾಲುಗಳಿಗೆ ಗಾಯವಾಗಿದೆ.

Advertisement. Scroll to continue reading.

ಅಪಘಾತದ ವಿಷಯ ತಿಳಿದ ತಕ್ಷಣ ಯಲ್ಲಾಪುರ ಪೊಲೀಸ್ ಠಾಣೆಯ ಪಿಐ ರಮೇಶ ಹಾನಾಪುರ ಸ್ಥಳಕ್ಕೆ ದೌಡಾಯಿಸಿದರು. ಪಿಎಸ್‌ಐ ಸಿದ್ದಪ್ಪ ಗುಡಿ, ನಸ್ರೀನ್‌ತಾಜ್ ಚಟ್ಟರಗಿ, ಶೇಡ್ ಜಿ ಚೌಹಾಣ್ ಸೇರಿ ಟ್ರಾಫಿಕ್ ಸಮಸ್ಯೆ ಆಗದಂತೆ ಮುನ್ನಚ್ಚರಿಕೆವಹಿಸಿದರು. ಶಿರಸಿ ಡಿವೈಎಸ್‌ಪಿ ಗಣೇಶ ಕೆ ಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಬೇಡ್ಕರ ನಗರದಲ್ಲಿ ಸೆಂಟ್ರಿAಗ್ ಕೆಲಸ ಮಾಡುವ ರೇವಣಸಿದ್ದಪ್ಪ ಉಣಕಲ್ ಪೊಲೀಸ್ ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ರಂಗೋಲಿ ಜಾತ್ರೆಗೆ ಜನವೋ ಜನ!

Next Post

ಅಡಿಕೆ ವಿಷಯ | ಸಂಸದ – ಸಚಿವರ ನಡುವೆ ಪತ್ರ ವ್ಯವಹಾರ!

Next Post

ಅಡಿಕೆ ವಿಷಯ | ಸಂಸದ - ಸಚಿವರ ನಡುವೆ ಪತ್ರ ವ್ಯವಹಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ