6
  • Latest

ಅಡಿಕೆ ವಿಷಯ | ಸಂಸದ – ಸಚಿವರ ನಡುವೆ ಪತ್ರ ವ್ಯವಹಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಡಿಕೆ ವಿಷಯ | ಸಂಸದ – ಸಚಿವರ ನಡುವೆ ಪತ್ರ ವ್ಯವಹಾರ!

AchyutKumar by AchyutKumar
in ದೇಶ - ವಿದೇಶ

ಶಿರಸಿ: 2024ರ ಸೆಪ್ಟೆಂಬರ್ ಅಂತ್ಯದವರೆಗಿನ ಲೆಕ್ಕಾಚಾರದ ಪ್ರಕಾರ ವಿದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಆಮದಾಗಿದ್ದ 264.26 ಕೋಟಿ ರೂ. ಮೌಲ್ಯದ ಅಡಿಕೆಯನ್ನು ಸಿಬಿಐಸಿ ವಶಕ್ಕೆ ಪಡೆದಿದೆ. ಸುಳ್ಳು ತೆರಿಗೆ ಹಾಗೂ ಲೆಕ್ಕಾಚಾರದ ಮೂಲಕ ಭಾರತಕ್ಕೆ ಬಂದಿದ್ದ 9.75 ಕೋಟಿ ರೂ ಮೌಲ್ಯದ 168.45 ಮೆಟ್ರಿಕ್ ಟನ್ ಅಡಕೆಯ ಜೊತೆ 7 ಕಂಟೇನರ್’ಗಳನ್ನು ಸಹ ಕಳೆದ ಅಗಷ್ಟ್ ತಿಂಗಳಿನಲ್ಲಿ ಚೆನೈ ಬಂದರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. `ವಿದೇಶದಿಂದ ಭಾರತಕ್ಕೆ ಅಕ್ರಮ ಅಡಿಕೆ ಬಾರದಂತೆ ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಭಾರತ – ಮ್ಯಾನ್‌ಮಾರ್ ಮತ್ತು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ’ ಎಂದು ಈ ಪತ್ರದಲ್ಲಿ ವಿವರಿಸಲಾಗಿದೆ.

`ಅಡಕೆಗೆ ನಿಗದಿಯಾಗಿರುವ ಕನಿಷ್ಠ ಆಮದು ಬೆಲೆ ಪರಿಷ್ಕರಣೆ ಸಂಬoಧ ಕೃಷಿ ಮತ್ತು ಕೃಷಿಕ ಕಲ್ಯಾಣ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ. ಎಂಐಪಿ ಪರಿಷ್ಕರಣೆ ಸಂಬoಧ ವಿದೇಶಿ ವ್ಯವಹಾರಗಳ ನಿರ್ದೇಶನಾಲಯ ಪರಿಶೀಲನೆಗೆ ಸೂಚನೆ ನೀಡಲಾಗಿದೆ’ ಎಂದು ಸಚಿವ ಪಂಕಜ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಅಡಿಕೆ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿ ಅಗಷ್ಟ್ ತಿಂಗಳಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಈ ಎಲ್ಲಾ ವಿಷಯ ವಿವರಿಸಿದ್ದಾರೆ.

ShareSendTweetShare
Previous Post

ತ್ರಿಬಲ್ ರೈಡ್ | ಬೈಕಿಗೆ ಗುದ್ದಿದ ಬಸ್ಸು: ಇಬ್ಬರ ಸಾವು-ಒಬ್ಬ ಗಂಭೀರ

Next Post

ಅಕ್ರಮ ಸಾಗಾಟ: ನಾಟಾ ಜೊತೆ ಸಿಕ್ಕಿಬಿದ್ದ ಜಾಕೀರ!

Next Post

ಅಕ್ರಮ ಸಾಗಾಟ: ನಾಟಾ ಜೊತೆ ಸಿಕ್ಕಿಬಿದ್ದ ಜಾಕೀರ!

ಅನುಮತಿ ಕೊಟ್ಟಿದ್ದು ಅವರೇ.. ತೆರವು ಮಾಡಿದ್ದು ಅವರೇ: ಮೀನುಗಾರನ ಮೇಲೆ ಅಧಿಕಾರಿಗಳ ದಬ್ಬಾಳಿಕೆ!

ಅರೆಬರೆ ಆಸ್ಪತ್ರೆ | ಸತ್ಯ ಹೊರಬರದಿದ್ದರೆ ಉಪವಾಸ: ಹೈಟೆಕ್ ಆಸ್ಪತ್ರೆ ಬಗ್ಗೆ ಅನಂತಣ್ಣನ ಅನುಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.