6
  • Latest

ಅಕ್ರಮ ಸಾಗಾಟ: ನಾಟಾ ಜೊತೆ ಸಿಕ್ಕಿಬಿದ್ದ ಜಾಕೀರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಸಾಗಾಟ: ನಾಟಾ ಜೊತೆ ಸಿಕ್ಕಿಬಿದ್ದ ಜಾಕೀರ!

AchyutKumar by AchyutKumar
in ಸ್ಥಳೀಯ

ಶಿರಸಿ: ಲಗೇಜ್ ವಾಹನದಲ್ಲಿ ಸಾಗವಾನಿ ನಾಟಾ ಸಾಗಿಸುತ್ತಿದ್ದ ಜಾಕೀರ್ ಅಹ್ಮದ್ ಅರಣ್ಯ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದು, ಅಧಿಕಾರಿಗಳು ನಾಟಾಗಳ ಜೊತೆ ಆತನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ನಾಟಾ ಸಾಗಾಟದ ವಾಹನವನ್ನು ಸಹ ಜಪ್ತು ಮಾಡಿದ್ದಾರೆ.

ADVERTISEMENT

ಶನಿವಾರ ರಾತ್ರಿ ಶಿರಸಿ ರಾಜೀವ ನಗರದ ಜಾಕೀರ ಅಹಮ್ಮದ್ ಮೂರು ಸಾಗವಾನಿ ನಾಟಾವನ್ನು ಸಾಗಿಸುತ್ತಿದ್ದಾಗ ಅದನ್ನು ಅರಣ್ಯ ಸಿಬ್ಬಂದಿ ತಡೆದರು. ನಾಟಾ ಸಾಗಾಟಕ್ಕೆ ಪಡೆದ ಅನುಮತಿ ಕೇಳಿದರು. `ಅನುಮತಿ ಪತ್ರ ಇಲ್ಲ’ ಎಂದು ತಿಳಿಸಿದಾಗ ವಿಚಾರಣೆಗೆ ಒಳಪಡಿಸಿದರು. ಅರಣ್ಯದಿಂದ ಅಕ್ರಮವಾಗಿ ನಾಟಾ ಸಾಗಾಟ ಖಚಿತವಾದ ಹಿನ್ನಲೆ ನಾಟಾ ಜೊತೆ ಜಾಕೀರನನ್ನು ವಶಕ್ಕೆ ಪಡೆದರು.

ಬನವಾಸಿ ವಲಯ ಅರಣ್ಯಾಧಿಕಾರಿ ಭವ್ಯ ನಾಯ್ಕ ಈ ಕಾರ್ಯಾಚರಣೆಯಲ್ಲಿದ್ದರು. ಎಕ್ಕಂಬಿ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ಕರ್ನಲ್, ದಾಸನಕೊಪ್ಪ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕಾರ್ತಿಕ ನಾರ್ವೇಕರ್, ಬನವಾಸಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಗಂಗೆಮತ ಅಕ್ರಮ ನಾಟಾ ಸಾಗಾಟವನ್ನು ತಡೆದರು.

Advertisement. Scroll to continue reading.
Advertisement. Scroll to continue reading.
Previous Post

ಅಡಿಕೆ ವಿಷಯ | ಸಂಸದ – ಸಚಿವರ ನಡುವೆ ಪತ್ರ ವ್ಯವಹಾರ!

Next Post

ಅನುಮತಿ ಕೊಟ್ಟಿದ್ದು ಅವರೇ.. ತೆರವು ಮಾಡಿದ್ದು ಅವರೇ: ಮೀನುಗಾರನ ಮೇಲೆ ಅಧಿಕಾರಿಗಳ ದಬ್ಬಾಳಿಕೆ!

Next Post

ಅನುಮತಿ ಕೊಟ್ಟಿದ್ದು ಅವರೇ.. ತೆರವು ಮಾಡಿದ್ದು ಅವರೇ: ಮೀನುಗಾರನ ಮೇಲೆ ಅಧಿಕಾರಿಗಳ ದಬ್ಬಾಳಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ