6
  • Latest

ಅರೆಬರೆ ಆಸ್ಪತ್ರೆ | ಸತ್ಯ ಹೊರಬರದಿದ್ದರೆ ಉಪವಾಸ: ಹೈಟೆಕ್ ಆಸ್ಪತ್ರೆ ಬಗ್ಗೆ ಅನಂತಣ್ಣನ ಅನುಮಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರೆಬರೆ ಆಸ್ಪತ್ರೆ | ಸತ್ಯ ಹೊರಬರದಿದ್ದರೆ ಉಪವಾಸ: ಹೈಟೆಕ್ ಆಸ್ಪತ್ರೆ ಬಗ್ಗೆ ಅನಂತಣ್ಣನ ಅನುಮಾನ!

AchyutKumar by AchyutKumar
December 29, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಸರ್ಕಾರಿ ಆಸ್ಪತ್ರೆ ಕಾಮಗಾರಿ ಬಗ್ಗೆ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿರಸಿಯ ಹೈಟೆಕ್ ಆಸ್ಪತ್ರೆಯ ಒಳಹೋರಣಗಳ ಬಗ್ಗೆ ಒಂದು ವಾರದಲ್ಲಿ ಜನರ ಮುಂದಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

`ಕಳೆದ ಒಂದು ವರ್ಷದಿಂದ ಸರ್ಕಾರಿ ಆಸ್ಪತ್ರೆ ಕಾಮಗಾರಿ ಸರಿಯಾಗಿಲ್ಲ. ಕಾಟಾಚಾರಕ್ಕೆ ಇಲ್ಲಿ ಕೆಲಸ ಮಾಡುತ್ತಿದ್ದು, ಹೈಟೆಕ್ ಆಸ್ಪತ್ರೆ ಅಪಾಯದಲ್ಲಿದೆ’ ಎಂದವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಭೀಮಣ್ಣ ನಾಯ್ಕ ಆಸ್ಪತ್ರೆ ಅಭಿವೃದ್ಧಿ ಕಾಮಗಾರಿಯ ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕು. ಇಲ್ಲವಾದಲ್ಲಿ ಜ 13ರಂದು ಉಪವಾಸ ಕೂರುವುದು ಖಚಿತ’ ಎಂದವರು ಸುದ್ದಿಗೊಷ್ಠಿ ಮೂಲಕ ಎಚ್ಚರಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಶಾಸಕರೇ ಸತ್ಯ ಹೇಳ್ಬಿಡಿ!
`ಆಸ್ಪತ್ರೆಯ ಹಣಕಾಸಿನ ಅಂದಾಜಿನ ಅಂಕಿ-ಸoಖ್ಯೆಗಳು ಸರಿಯಾಗಿಲ್ಲ. ಪ್ಲಾಸ್ಟರ್, ಟೈಲ್ಸ ಅಳವಡಿಕೆ, ವಿದ್ಯುತ್, ಪ್ಲಂಬಿoಗ್ ಹಾಗೂ ಪೀಠೋಪಕರಣಗಳ ಅಳವಡಿಗೆ ಸೇರಿ 40 ಕೋಟಿ ಎಂದು ಅಂದಾಜಿಸಲಾಗಿತ್ತು. ಆಸ್ಪತ್ರೆಯ ಯಂತ್ರೋಪಕರಣಗಳಿಗೆ ಮೊದಲು 60 ಕೋಟಿ ಎಂದು ಅಂದಾಜಿಸಲಾಗಿತ್ತು. ಕೊನೆಗೆ ಒಮ್ಮೆ 32 ಕೋಟಿ ಎಂದು ಹೇಳಲಾಗಿದ್ದು, ದೀಗ ಸರ್ಕಾರ 6 ಕೋಟಿ ಕೊಡಲಿದೆ ಎಂಬ ಮಾಹಿತಿಯಿದೆ. ಉಳಿದ ಹಣ ಕೊಡುವವರು ಯಾರು? ಎಂದು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.

`20 ದಿನದ ಹಿಂದೆ ಆಸ್ಪತ್ರೆಯ ಬಗ್ಗೆ ಶಾಸಕರು ಹಾಗೂ ಸಚಿವರಲ್ಲಿ ಮಾಹಿತಿ ಕೋರಲಾಗಿತ್ತು. ಆದರೆ, ಈವರೆಗೂ ಅವರು ಸತ್ಯವನ್ನು ಜನರ ಮುಂದಿಟ್ಟಿಲ್ಲ’ ಎಂದು ದೂರಿದರು. `ಒಂದು ವಾರದ ಒಳಗೆ ಆಸ್ಪತ್ರೆಯ ಬಗ್ಗೆ ಭೀಮಣ್ಣ ನಾಯ್ಕ ಅವರು ಸಮಗ್ರ ವರದಿ ಕೊಡಬೇಕು. ಇಲ್ಲವಾದಲ್ಲಿ ಅವರ ಕಚೇರಿ ಮುಂದೆ ಜನವರಿ 13ರಿಂದ ಉಪವಾಸ ಸತ್ಯಾಗ್ರಹದ ಮೂಲಕ ಹೋರಾಟ ನಡೆಸುವುದು ಖಚಿತ’ ಎಂದು ಘೋಷಿಸಿದರು.

ShareSendTweetShare
ADVERTISEMENT
Previous Post

ಅನುಮತಿ ಕೊಟ್ಟಿದ್ದು ಅವರೇ.. ತೆರವು ಮಾಡಿದ್ದು ಅವರೇ: ಮೀನುಗಾರನ ಮೇಲೆ ಅಧಿಕಾರಿಗಳ ದಬ್ಬಾಳಿಕೆ!

Next Post

ಗೋವಾ ಗಡಿಯಲ್ಲಿ ಕಾಡು ಹಂದಿ ಕಾಟ!

Next Post

ಗೋವಾ ಗಡಿಯಲ್ಲಿ ಕಾಡು ಹಂದಿ ಕಾಟ!

ಕಿರಾಣಿ ಅಂಗಡಿಯಲ್ಲಿ ಸರಾಯಿ ಮಾರಾಟ

ಓಂ ಶಾಂತಿ | ಕಾರಿಗೆ ಗುದ್ದಿದ ಬಸ್ಸು: ಹಾರ್ಡವೇರ್ ಅಂಗಡಿ ಮಾಲಕ ಇನ್ನಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.