6
  • Latest

ನಗರಸಭೆ ಅವಾಂತರ | ಮೊದಲು ರಸ್ತೆ… ನಂತರ ನೀರಿನ ಗುಂಡಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Thursday, July 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗರಸಭೆ ಅವಾಂತರ | ಮೊದಲು ರಸ್ತೆ… ನಂತರ ನೀರಿನ ಗುಂಡಿ!

AchyutKumar by AchyutKumar
in ಸ್ಥಳೀಯ

ಶಿರಸಿ: ಸಾರ್ವಜನಿಕರ ಒತ್ತಾಯದ ಮೇರೆಗೆ ಕಳೆದ ವರ್ಷ ಹೊಸಪೇಟೆಯಿಂದ ಎಪಿಎಂಸಿ ಮಹಾದ್ವಾರದವರೆಗೆ ಹೊಸದಾಗಿ ರಸ್ತೆ ನಿರ್ಮಿಸಲಾಗಿದೆ. ಆದರೆ, ಇದೀಗ ಅದೇ ರಸ್ತೆಯನ್ನು ಅಗೆದು ನೀರಿನ ಪೈಪ್ ಅಳವಡಿಸಲಾಗುತ್ತಿದೆ!

ಎಪಿಎಂಸಿ ಸೇರಿದಂತೆ ಟಿಎಸ್‌ಎಸ್, ಕೆಡಿಸಿಸಿ ಬ್ಯಾಂಕ್, ವಿಜಯ ಬ್ಯಾಂಕ್, ಟಿಆರ್‌ಸಿ ಬ್ಯಾಂಕ್, ಅಡಿಕೆ ಮಂಡಿ, ಮುಖ್ಯ ಅಂಚೆ ಕಚೇರಿ ಸೇರಿ ಹಲವು ವಹಿವಾಟು ಕ್ಷೇತ್ರಗಳು ಈ ರಸ್ತೆಗೆ ಹೊಂದಿಕೊAಡಿದೆ. ನಿತ್ಯ ಸಾವಿರಾರು ಜನ ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಹೀಗಾಗಿ ಕಳೆದ ವರ್ಷ ಕಿರಿದಾಗಿದ್ದ ರಸ್ತೆಯ ಅಗಲೀಕರಣವೂ ನಡೆದಿದೆ. ಇದಕ್ಕಾಗಿ ಅನೇಕರು ತಮ್ಮ ಭೂಮಿಯನ್ನು ರಸ್ತೆ ಅಭಿವೃದ್ಧಿಗೆ ಬಿಟ್ಟಿದ್ದಾರೆ. ಆದರೆ, ಆ ವೇಳೆ ಕುಡಿಯುವ ನೀರಿನ ಪೈಪ್ ಅಳವಡಿಸುವ ಚಿಂತನೆ ನಗರಸಭೆಗೆ ಇರಲಿಲ್ಲ!

ಅಚ್ಚುಕಟ್ಟಾಗಿ ನಿರ್ಮಾಣವಾದ ರಸ್ತೆಯನ್ನು ಇದೀಗ ಕುಡಿಯುವ ನೀರಿನ ಪೈಪ್ ಅಳವಡಿಕೆ ನೆಪದಲ್ಲಿ ಅಗೆಯಲಾಗುತ್ತಿದೆ. ಎಲ್ಲೆಂದರಲ್ಲಿ ರಸ್ತೆ ಅಗೆಯುತ್ತಿರುವುದರಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. `ಮುಂದಾಲೋಚನೆ ಇಲ್ಲದೇ ಯೋಜನೆ ಅನುಷ್ಠಾನ ಮಾಡಿದ್ದರಿಂದ ಜನರ ತೆರಿಗೆ ಹಣವೂ ಹಾಳು, ರಸ್ತೆಯೂ ಹಾಳು’ ಎಂದು ಆ ಭಾಗದವರು ದೂರಿದ್ದಾರೆ. ಪೂರ್ವಾಪರ ಯೋಜನೆಗಳಿಲ್ಲದೇ ಹಣ ವೆಚ್ಚ ಮಾಡುವ ನಗರಸಭೆ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಇನ್ನೂ ರಸ್ತೆಯ ಎಲ್ಲೆಂದರಲ್ಲಿ ಹೊಂಡ ಮಾಡಿರುವುದರಿಂದ ಅಪಘಾತಗಳು ನಡೆಯುತ್ತಿದೆ. ಓಡಾಡುವವರ ಮೂಗಿಗೆ ಧೂಳು ಬಡಿಯುವುದು ಸಾಮಾನ್ಯವಾಗಿದೆ. ಪ್ರಸ್ತುತ ಅಲ್ಲಲ್ಲಿ ರಸ್ತೆ ಮೇಲೆ ಗುಂಡಿ ನಿರ್ಮಿಸಿರುವುದರಿಂದ ಮೊದಲಿನ ರಸ್ತೆಯೂ ಕಿರಿದಾಗಿದ್ದು, ಜನರ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ.

ShareSendTweetShare
Previous Post

ರೈಲು ಸೇತುವೆ ತಳಗೆ ಜೂಜಾಟ: ಪೊಲೀಸರಿಂದ ತಡೆ!

Next Post

ಕರಡಿ ದಾಳಿ | ಆಸ್ಪತ್ರೆಯಲ್ಲಿದ್ದರೂ ಚುನಾವಣೆ ಗೆದ್ದ!

Next Post

ಕರಡಿ ದಾಳಿ | ಆಸ್ಪತ್ರೆಯಲ್ಲಿದ್ದರೂ ಚುನಾವಣೆ ಗೆದ್ದ!

ಸುತ್ತಲು ವಿಮಾನ ನಿಲ್ದಾಣ.. ನಡುವೆ ಈ ಅಜ್ಜಿಯ ಮನೆ | ಜೀವಂತ ಸಾಕ್ಷಿಗೆ ದಾಖಲೆ ಕೇಳಿದ ಸರ್ಕಾರ: ದಾಖಲೆ ಕೊಟ್ಟರೂ ಪರಿಶೀಲಿಸಿದವರದ್ದೇ ಅಧಿಕಾರ!

ಹೈಟೆಕ್ ಆಸ್ಪತ್ರೆ ಸಮಾಚಾರ: ಅನಂತಣ್ಣನ ಉಪವಾಸಕ್ಕೆ ಅಡ್ಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.