6
  • Latest

ಕರಡಿ ದಾಳಿ | ಆಸ್ಪತ್ರೆಯಲ್ಲಿದ್ದರೂ ಚುನಾವಣೆ ಗೆದ್ದ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕರಡಿ ದಾಳಿ | ಆಸ್ಪತ್ರೆಯಲ್ಲಿದ್ದರೂ ಚುನಾವಣೆ ಗೆದ್ದ!

AchyutKumar by AchyutKumar
in ರಾಜಕೀಯ, ಸ್ಥಳೀಯ

ಯಲ್ಲಾಪುರ:  ಕರಡಿ ದಾಳಿಗೆ ತತ್ತರಿಸಿದ್ದ ಆರ್ ಎಸ್ ಭಟ್ಟ ಹುತ್ಕಂಡ ಅವರು ಆಸ್ಪತ್ರೆಯಲ್ಲಿದ್ದರೂ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದಾರೆ. ಆರ್ ಎಸ್ ಭಟ್ಟ ಅವರು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ಭಾನುವಾರ ನಡೆದ ಚುನಾವಣೆಯಲ್ಲಿ ಅವರ ತಂಡದಲ್ಲಿದ್ದ 13 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ಹುತ್ಕಂಡದ ಆರ್ ಎಸ್ ಭಟ್ಟ ಅವರು ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು. ಅವರ ನೇತ್ರತ್ವದಲ್ಲಿಯೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರೆಲ್ಲರ ಗೆಲುವಿಗಾಗಿ ಆರ್ ಎಸ್ ಭಟ್ಟ ಅವರು ಎಲ್ಲಾ ಕಡೆ ಓಡಾಟ ನಡೆಸುತ್ತಿದ್ದರು.

ಈ ನಡುವೆ ಡಿ 21ರಂದು ಅವರ ಮೇಲೆ ಕರಡಿ ದಾಳಿ ನಡೆಯಿತು. ಅಂತೂ ಜೀವ ಉಳಿಸಿಕೊಂಡು ಅವರು ಆಸ್ಪತ್ರೆಗೆ ದಾಖಲಾದರು. ಡಿ 23ರಂದು ಪಿಎಲ್‌ಡಿ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಕೊನೆ ದಿನವಾಗಿದ್ದು, ಅದೇ ದಿನ ಆರ್ ಎಸ್ ಭಟ್ಟರು ಚಂದ್ಗುಳಿ ಭಾಗದಿಂದ ಅವಿರೋಧವಾಗಿ ಆಯ್ಕೆಯಾದರು. ಅದೇ ದಿನ ಉಳಿದ ನಾಲ್ಕು ಕ್ಷೇತ್ರಗಳಿಗೂ ಅವಿರೋಧ ಆಯ್ಕೆ ನಡೆಯಿತು.

Advertisement. Scroll to continue reading.

ಇನ್ನುಳಿದ 14 ಕ್ಷೇತ್ರಗಳಿಗಾಗಿ ಭಾನುವಾರ ಚುನಾವಣೆ ನಡೆದಿದ್ದು, ಆ ಪೈಕಿ 13 ಕ್ಷೇತ್ರಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾದರು. ಈ ಹಿಂದೆ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್ ಎಸ್ ಭಟ್ಟ ಹಾಗೂ ಉಪಾಧ್ಯಕ್ಷರಾಗಿದ್ದ ನಾಗೇಂದ್ರ ಭಟ್ಟ ಸಹ ಕಾಂಗ್ರೆಸ್ ಬೆಂಬಲಿತರಾಗಿದ್ದರು. ಹೀಗಾಗಿ ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಆರ್ ಎಸ್ ಭಟ್ಟರು ಭಾನುವಾರ ಬೆಳಗ್ಗೆ ಪಿಎಲ್‌ಡಿ ಬ್ಯಾಂಕಿನ ಮುಂದೆ ಕೆಲ ಕಾಲ ಕಾಣಿಸಿಕೊಂಡರು.

Advertisement. Scroll to continue reading.

ಈ ಚುನಾವಣೆಯಲ್ಲಿ ಒಂದು ಕ್ಷೇತ್ರ ಬಿಜೆಪಿ ಬೆಂಬಲಿತರ ಪಾಲಾಯಿತು. ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರು.

 

Previous Post

ನಗರಸಭೆ ಅವಾಂತರ | ಮೊದಲು ರಸ್ತೆ… ನಂತರ ನೀರಿನ ಗುಂಡಿ!

Next Post

ಸುತ್ತಲು ವಿಮಾನ ನಿಲ್ದಾಣ.. ನಡುವೆ ಈ ಅಜ್ಜಿಯ ಮನೆ | ಜೀವಂತ ಸಾಕ್ಷಿಗೆ ದಾಖಲೆ ಕೇಳಿದ ಸರ್ಕಾರ: ದಾಖಲೆ ಕೊಟ್ಟರೂ ಪರಿಶೀಲಿಸಿದವರದ್ದೇ ಅಧಿಕಾರ!

Next Post

ಸುತ್ತಲು ವಿಮಾನ ನಿಲ್ದಾಣ.. ನಡುವೆ ಈ ಅಜ್ಜಿಯ ಮನೆ | ಜೀವಂತ ಸಾಕ್ಷಿಗೆ ದಾಖಲೆ ಕೇಳಿದ ಸರ್ಕಾರ: ದಾಖಲೆ ಕೊಟ್ಟರೂ ಪರಿಶೀಲಿಸಿದವರದ್ದೇ ಅಧಿಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ