6
  • Latest

ಹೈಟೆಕ್ ಆಸ್ಪತ್ರೆ ಸಮಾಚಾರ: ಅನಂತಣ್ಣನ ಉಪವಾಸಕ್ಕೆ ಅಡ್ಡಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಹೈಟೆಕ್ ಆಸ್ಪತ್ರೆ ಸಮಾಚಾರ: ಅನಂತಣ್ಣನ ಉಪವಾಸಕ್ಕೆ ಅಡ್ಡಿ!

AchyutKumar by AchyutKumar
in ರಾಜಕೀಯ

ಶಿರಸಿ: `ಶಿರಸಿ ಹೈಟೆಕ್ ಆಸ್ಪತ್ರೆಗೆ ಹಣವಿಲ್ಲ. ಶಾಸಕರು ಅಭಿವೃದ್ಧಿ ಮಾಡುತ್ತಿಲ್ಲ’ ಎಂದು ಜಿಲ್ಲಾ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. `ಹೈಟೆಕ್ ಆಸ್ಪತ್ರೆ ಪೂರ್ಣಗೊಂಡಾಗ ಅನಗತ್ಯ ಆರೋಪ ಮಾಡಿದ ಅನಂತಮೂರ್ತಿ ಹೆಗಡೆ ಅವರು ಆ ವೇಳೆ ಕ್ಷಮೆ ಕೇಳಬೇಕಾಗುತ್ತದೆ’ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷ ಪ್ರಸನ್ನ ಶೆಟ್ಟಿ ಹೇಳಿದ್ದಾರೆ.

ADVERTISEMENT

`ಆಸ್ಪತ್ರೆಗೆ ಹಣ ಇಲ್ಲ ಎಂದಾದರೆ ಅಷ್ಟು ದೊಡ್ಡ ಕಟ್ಟಡ ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ. ಅದಾಗಿಯೂ ಆಸ್ಪತ್ರೆಗೆ ಅನುದಾನ ಬಿಡುಗಡೆ ಆಗಿಲ್ಲ ಎಂದು ಯಾವುದಾದರೂ ಅಧಿಕಾರಿ-ಗುತ್ತಿಗೆದಾರರು ದಾಖಲೆ ನೀಡಿದ್ದರೆ ಅದನ್ನು ಅನಂತಮೂರ್ತಿ ಹೆಗಡೆ ಬಿಡುಗಡೆ ಮಾಡಬೇಕು’ ಎಂದು ಪ್ರಸನ್ನ ಶೆಟ್ಟಿ ಸವಾಲು ಹಾಕಿದ್ದಾರೆ. `ಅನಂತಮೂರ್ತಿ ಹೆಗಡೆ ಪ್ರಚಾರಕ್ಕಾಗಿ ಅನಗತ್ಯ ಹೇಳಿಕೆ ನೀಡುತ್ತಿದ್ದು, ದಾಖಲೆ ಇಲ್ಲದೇ ಜನಪ್ರತಿನಿಧಿಗಳನ್ನು ಗುರಿಯಾಗಿರಿಸಿಕೊಂಡು ಆರೋಪ ಮಾಡುವುದು ಅವರಿಗೆ ಶೋಭೆಯಲ್ಲ’ ಎಂದಿದ್ದಾರೆ.

ಇದನ್ನೂ ಓದಿ:ಹೈಟೆಕ್ ಆಸ್ಪತ್ರೆ ಬಗ್ಗೆ ಅನಂತಮೂರ್ತಿ ಹೆಗಡೆ ಅನುಮಾನ ವ್ಯಕ್ತಪಡಿಸಿದ್ದು, ಅನುದಾನದ ಬಗ್ಗೆ ಮಾಹಿತಿ ನೀಡದೇ ಇದ್ದರೆ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ್ದರು. ಆ ಸುದ್ದಿ ಇಲ್ಲಿ ಓದಿ: ಹೈಟೆಕ್ ಆಸ್ಪತ್ರೆ ಬಗ್ಗೆ ಅನಂತಣ್ಣನ ಅನುಮಾನ: ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ

Advertisement. Scroll to continue reading.

`ಭೀಮಣ್ಣ ನಾಯ್ಕ ಅವರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗೂ ಅನುದಾನ ತಂದು ಕೆಲಸ ಮುಗಿಸುತ್ತಿದ್ದಾರೆ’ ಎಂದು ಪ್ರಸನ್ನ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. `ಅನಂತಮೂರ್ತಿ ಹೆಗಡೆ ಅವರು ಈವರೆಗೆ ಒಂದೇ ಒಂದು ಹೋರಾಟವನ್ನು ಸಹ ಪೂರ್ಣಗೊಳಿಸಿಲ್ಲ. ಸಿಕ್ಕ ಸಿಕ್ಕ ವಿಷಯಗಳಲ್ಲಿ ಮೂಗು ತೂರಿಸುವ ಬದಲು ಇನ್ನೂ ಶಂಕು ಸ್ಥಾಪನೆಯೇ ಆಗದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅವರು ಹೋರಾಟ ನಡೆಸಬೇಕು’ ಎಂದು ಪ್ರಸನ್ನ ಶೆಟ್ಟಿ ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

ಸುತ್ತಲು ವಿಮಾನ ನಿಲ್ದಾಣ.. ನಡುವೆ ಈ ಅಜ್ಜಿಯ ಮನೆ | ಜೀವಂತ ಸಾಕ್ಷಿಗೆ ದಾಖಲೆ ಕೇಳಿದ ಸರ್ಕಾರ: ದಾಖಲೆ ಕೊಟ್ಟರೂ ಪರಿಶೀಲಿಸಿದವರದ್ದೇ ಅಧಿಕಾರ!

Next Post

ನೆರೆ ಜಿಲ್ಲೆಗೂ ವ್ಯಾಪಿಸಿದ ಸ್ಕೇಟಿಂಗ್ ಪಯಣ

Next Post

ನೆರೆ ಜಿಲ್ಲೆಗೂ ವ್ಯಾಪಿಸಿದ ಸ್ಕೇಟಿಂಗ್ ಪಯಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ