6
  • Latest

ನೆರೆ ಜಿಲ್ಲೆಗೂ ವ್ಯಾಪಿಸಿದ ಸ್ಕೇಟಿಂಗ್ ಪಯಣ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನೆರೆ ಜಿಲ್ಲೆಗೂ ವ್ಯಾಪಿಸಿದ ಸ್ಕೇಟಿಂಗ್ ಪಯಣ

AchyutKumar by AchyutKumar
in ರಾಜ್ಯ

ಶಿರಸಿ: ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುವ ಕನಸು ಕಂಡ ಸಾವಿರಾರು ಮಕ್ಕಳಿಗೆ `ಸ್ಕೇಟಿಂಗ್’ ತರಬೇತಿ ನೀಡುತ್ತಿರುವ ಅದ್ವೈತ ಸ್ಕೇಟಿಂಗ್ ಇದೀಗ ಹಾವೇರಿಯ ವಿದ್ಯಾಶಿಲ್ಪ್ ಇಂಟರ್ನ್ಯಾಷನಲ್ ಸ್ಕೂಲ್ ಮಕ್ಕಳಿಗೂ ಸಾಹಸ ಚಟುವಟಿಕೆಯ ತರಬೇತಿ ನೀಡಲು ಮುಂದಾಗಿದೆ.

ADVERTISEMENT

ಶಿರಸಿಯ ಅದ್ವೈತ ಸ್ಕೇಟಿಂಗ್ ಕಳೆದ ಐದು ವರ್ಷದಿಂದ ಸ್ಕೇಟಿಂಗ್ ತರಬೇತಿ ನೀಡುತ್ತಿದೆ. ಇಲ್ಲಿ ಕಲಿತ ಮಕ್ಕಳು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸ್ಕೇಟಿಂಗ್ ಸಾಧನೆ ಮಾಡಿದ್ದಾರೆ. ಇದನ್ನು ಗಮನಿಸಿದ ವಿದ್ಯಾಶಿಲ್ಪ್ ಇಂಟರ್ನ್ಯಾಷನಲ್ ಸ್ಕೂಲ್’ನ ಆಡಳಿತ ಮಂಡಳಿ ಅದ್ವೈತ ಸ್ಕೇಟಿಂಗ್’ನ ಅಧ್ಯಕ್ಷ ಕಿರಣಕುಮಾರ ಅವರಿಗೆ ಶಾಲಾ ಆವರಣದೊಳಗೆ ಆಮಂತ್ರಣ ನೀಡಿದೆ.

ವಿದ್ಯಾಶಿಲ್ಪ್ ಇಂಟರ್ನ್ಯಾಷನಲ್ ಸ್ಕೂಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅದ್ವೈತ ಸ್ಕೇಟಿಂಗ್’ನ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಭಿ ಕೆಲ್ಲಾ, ನಮನ ನಾಯಕ, ಆರ್ಯನ್ ಗೌಳಿ, ಮೋಹಿತ್ ದೇವಾಡಿಗ ಜೊತೆ ಇಂಟರ್‌ನ್ಯಾಶನಲ್ ಬುಕ್ ಆಫ್ ರೆಕಾರ್ಡನಲ್ಲಿ ಹೆಸರು ದಾಖಲಿಸಿದ ಅದ್ವೈತ ಕುಡಾಳಕರ ಅವರ ಪ್ರತಿಭೆ ನೋಡಿ ಅಲ್ಲಿದ್ದವರು ಚಪ್ಪಾಳೆ ತಟ್ಟಿದರು.

Advertisement. Scroll to continue reading.

ಈ ವೇಳೆ ನೂತನ ಸ್ಕೇಟಿಂಗ್ ರಿಂಕನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಉದ್ಘಾಟಿಸಿದರು. ಸ್ಕೇಟಿಂಗ್ ತರಬೇತುದಾರ ತರುಣ ಗೌಳಿ, ಶಾಲಾ ಮುಖ್ಯಸ್ಥ ನರೇಂದ್ರ ಮಾಳಿ, ಸಂಸ್ಥೆ ಕಾರ್ಯದರ್ಶಿ ಸೌಮ್ಯ ಮಾಳಿ, ಪ್ರಾಚಾರ್ಯ ಜೇವಿಯರ್ ಅಂಥೋನಿ ಇದಕ್ಕೆ ಸಾಕ್ಷಿಯಾದರು.

Advertisement. Scroll to continue reading.
Previous Post

ಹೈಟೆಕ್ ಆಸ್ಪತ್ರೆ ಸಮಾಚಾರ: ಅನಂತಣ್ಣನ ಉಪವಾಸಕ್ಕೆ ಅಡ್ಡಿ!

Next Post

ಜೀವ ಬೆದರಿಕೆಗೆ ಹೆದರಿ ವಿಷ ಕುಡಿದ!

Next Post

ಜೀವ ಬೆದರಿಕೆಗೆ ಹೆದರಿ ವಿಷ ಕುಡಿದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ