6
  • Latest

ಜೀವ ಬೆದರಿಕೆಗೆ ಹೆದರಿ ವಿಷ ಕುಡಿದ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೀವ ಬೆದರಿಕೆಗೆ ಹೆದರಿ ವಿಷ ಕುಡಿದ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಮನೆ ಬಾಗಿಲಿಗೆ ಬಂದು ಏಳೆಂಟು ಜನ ದಾಂಧಲೆ ನಡೆಸಿದ್ದರಿಂದ ಬೇಸರಗೊಂಡ ಪ್ರಶಾಂತ ಪಾಟೀಲ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಿದ್ದು, ಇದೀಗ ಅವರು ಚೇತರಿಸಿಕೊಂಡಿದ್ದಾರೆ.

ADVERTISEMENT

ಮುoಡಗೋಡ ಹುನಗುಂದದ ಪ್ರಶಾಂತ ಪಾಟೀಲ ಅವರು ಗ್ರಾಮ ಪಂಚಾಯತವೊoದರಲ್ಲಿ ತಾತ್ಕಾಲಿಕ ನೌಕರಿ ಮಾಡುತ್ತಾರೆ. ಕಷ್ಟ ಕಾಲದಲ್ಲಿ ಅವರು ಪರಿಚಿತರೊಬ್ಬರ ಬಳಿ ಕಾಸು ಪಡೆದಿದ್ದು, ಸಮಯಕ್ಕೆ ಸರಿಯಾಗಿ ಅದರ ಮರುಪಾವತಿ ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಡಿ 29ರಂದು ಎಳೆಂಟು ಜನ ಅವರ ಮನೆಗೆ ಬಂದು ಕೆಟ್ಟದಾಗಿ ನಿಂದಿಸಿದ್ದರು.

ಆ ಗುಂಪಿನಲ್ಲಿ ಒಬ್ಬರಾಗಿದ್ದ ಅಗಡಿಯ ನವಿನ್ ಜೈನ್ ಈ ವೇಳೆ ಪ್ರಶಾಂತ ಪಾಟೀಲ ಅವರಿಗೆ ಕೆನ್ನೆಗೆ ಬಾರಿಸಿದರು. `ಹಣ ಕೊಡದೇ ಇದ್ದರೆ ಜೀವಸಹಿತ ಬಿಡುವುದಿಲ್ಲ’ ಎಂದು ಬೆದರಿಕೆಯನ್ನು ಒಡ್ಡಿದರು. ಎಲ್ಲರ ಮುಂದೆ ಅವಮಾನ ಆಗಿದನ್ನು ಸಹಿಸದ ಪ್ರಶಾಂತ ಪಾಟೀಲ ವಿಷ ಕುಡಿದರು.

Advertisement. Scroll to continue reading.

ಇದನ್ನು ಗಮನಿಸಿದ ರತ್ನವ್ವ ಪಾಟೀಲ ಅವರು ಅಸ್ವಸ್ಥಗೊಂಡ ಪ್ರಶಾಂತ ಪಾಟೀಲರನ್ನು ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಪ್ರಶಾಂತ ಪಾಟೀಲ ಚೇತರಿಸಿಕೊಂಡರು. ಮಗನಿಗೆ ಅವಮಾನ ಮಾಡಿದವರ ವಿರುದ್ಧ ರತ್ನವ್ವ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Previous Post

ನೆರೆ ಜಿಲ್ಲೆಗೂ ವ್ಯಾಪಿಸಿದ ಸ್ಕೇಟಿಂಗ್ ಪಯಣ

Next Post

ರಿಕ್ಷಾ ಚಾಲಕನ ಗಡಿಬಿಡಿಗೆ ಏಳು ಜನರಿಗೆ ಗಾಯ!

Next Post

ರಿಕ್ಷಾ ಚಾಲಕನ ಗಡಿಬಿಡಿಗೆ ಏಳು ಜನರಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ