6
  • Latest

ದಲಿತರ ಧ್ವನಿ | ಶಾಂತಾರಾಮ ಸಿದ್ದಿ ವಿರುದ್ಧ ಕಿಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದಲಿತರ ಧ್ವನಿ | ಶಾಂತಾರಾಮ ಸಿದ್ದಿ ವಿರುದ್ಧ ಕಿಡಿ!

AchyutKumar by AchyutKumar
December 30, 2024
in ರಾಜ್ಯ
advt advt advt
ADVERTISEMENT

ಕಾರವಾರ: ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರ ವಿರುದ್ಧ ದಲಿತ ಸಂಘರ್ಷ ಸಮಿತಿ ಸಿಡಿದೆದ್ದಿದೆ. `ಶಾಂತಾರಾಮ ಸಿದ್ದಿ ಅವರನ್ನು ಬಿಜೆಪಿಯಿಂದಲೇ ಉಚ್ಚಾಟನೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿಯವರು ಆಗ್ರಹಿಸಿದ್ದಾರೆ.

`ಶಾಂತರಾಮ ಸಿದ್ದಿ ಅವರು ನೈಜ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಹೊರತಾಗಿ ಇತರರಿಗೂ ಪರಿಶಿಷ್ಟ ಪ್ರಮಾಣ ಪತ್ರ ನೀಡಬೇಕು ಎಂಬ ನಿಲುವನ್ನು ಹೊಂದಿದ್ದಾರೆ. ಒಬ್ಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನಪ್ರತಿನಿಧಿಯಾಗಿ ಅವರಿಗೆ ಪರಿಶಿಷ್ಟ ಸಮುದಾಯದವರ ಬಗ್ಗೆ ಗೌರವವಿಲ್ಲ’ ಎಂದು ಸಮಿತಿಯ ದೀಪಕ ಕುಡಾಳಕರ್ ದೂರಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಉತ್ತರ ಕನ್ನಡ ಜಿಲ್ಲಾಡಳಿತ ಕರೆದಿದ್ದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮುಖಂಡರ ಸಭೆಯಲ್ಲಿ ಜನಪ್ರತಿನಿಧಿಗಳಿಗೆ ಆಹ್ವಾನವಿರಲಿಲ್ಲ. ಅದಾಗಿಯೂ ಶಾಂತರಾಮ ಸಿದ್ದಿ ವೇದಿಕೆಯಲ್ಲಿ ಕುಳಿತು ಗೊಂಡ ಸಮುದಾಯದ ಯುವತಿಗೆ ಪರಿಶಿಷ್ಟ ಪಂಗಡ ಪ್ರಮಾಣ ನೀಡುವ ಬಗ್ಗೆ ಮಾತನಾಡಿದ್ದರು. ಇದಕ್ಕೆ ಸಭೆಯಲ್ಲಿದ್ದವರು ವಿರೋಧಿಸಿದಾಗ ಯುವತಿ ಬಳಿ ನಮ್ಮ ವಿರುದ್ಧ ಮಾತನಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಶಾಂತಾರಾಮ ಸಿದ್ದಿ ಅವರ ನಡೆಯನ್ನು ಪ್ರಮುಖರಾದ ರವೀಂದ್ರ ಮಂಗಳ, ತುಳಸಿದಾಸ ಪಾವಸ್ಕರ, ಸಂತೋಷ ಚಂದಾವರ, ನಾಗರಾಜ ತಳವಾರ ಸಹ ವಿರೋಧಿಸಿದರು.

ShareSendTweetShare
ADVERTISEMENT
Previous Post

ಅಬ್ಬಿ ಒಲೆ.. ಅಡಿಕೆ ರಾಶಿ | ಈ ಕಾಳಿಂಗನಿಗೆ ಬೇರೆ ಜಾಗವೇ ಸಿಕ್ಕಿಲ್ಲ!

Next Post

ಪ್ರವಾಸೋದ್ಯಮ ಅಧಿಕಾರಿಯಿಂದ ಹಲ್ಲೆ: ಜೀವ ರಕ್ಷಕರ ಜೀವಕ್ಕೆ ಇಲ್ಲ ಶ್ರೀರಕ್ಷೆ!

Next Post

ಪ್ರವಾಸೋದ್ಯಮ ಅಧಿಕಾರಿಯಿಂದ ಹಲ್ಲೆ: ಜೀವ ರಕ್ಷಕರ ಜೀವಕ್ಕೆ ಇಲ್ಲ ಶ್ರೀರಕ್ಷೆ!

ಹೊಸ ವರುಷ.. ನೂರು ಹರುಷ: ಸಂಭ್ರಮಾಚರಣೆಗೆ ಮೈಕ್ ಬಳಸುವುದು ನಿಷಿದ್ಧ!

ಒಂದು ದುರಂತ.. ಮೂವರ ಮರಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.