6
  • Latest

ಹೊಸ ವರುಷ.. ನೂರು ಹರುಷ: ಸಂಭ್ರಮಾಚರಣೆಗೆ ಮೈಕ್ ಬಳಸುವುದು ನಿಷಿದ್ಧ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೊಸ ವರುಷ.. ನೂರು ಹರುಷ: ಸಂಭ್ರಮಾಚರಣೆಗೆ ಮೈಕ್ ಬಳಸುವುದು ನಿಷಿದ್ಧ!

AchyutKumar by AchyutKumar
in ರಾಜ್ಯ

ಕಾರವಾರ: ಹೊಸ ವರ್ಷದ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ. 2025ರ ಸ್ವಾಗತದ ನೆಪದಲ್ಲಿ ಧ್ವನಿ ವರ್ಧಕಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಇದರೊಂದಿಗೆ ಇನ್ನು ಹಲವು ನಿಯಮಗಳನ್ನು ಹೇರಲಾಗಿದೆ. ಅದನ್ನು ಪಾಲಿಸದಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೂ ಜಿಲ್ಲಾಡಳಿತ ಸೂಚಿಸಿದೆ. ಸಂಭ್ರಮಾಚರಣೆ ಭರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮೋಟಾರ್ ಸೈಕಲ್ ವೀಲಿಂಗ್ ನಡೆಸುವ ಹಾಗಿಲ್ಲ. ಎಲ್ಲೆಂದರಲ್ಲಿ ವಾಹನ ನಿಲುಗಡೆಗೆ ಸಹ ಅವಕಾಶವಿಲ್ಲ. ಮದ್ಯ ಸೇವಿಸಿ ಸಮುದ್ರ, ಜಲಪಾತಗಳ ನೀರಿಗೆ ಇಳಿಯುವುದನ್ನು ಸಹ ನಿಷೇಧಿಸಲಾಗಿದೆ.

ಇನ್ನೂ ಹೊಸ ವರ್ಷಾಚರಣೆ ನೆಪದಲ್ಲಿ ಮಹಿಳೆಯರಿಗೆ ತೊಂದರೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅನುಚಿತ ವರ್ತನೆ ನಡೆಸುವವರ ಮೇಲೆ ನಿಗಾ ಇಡುವಂತೆ ಅವರು ತಿಳಿಸಿದ್ದು, ಸಂಜೆ 6 ಗಂಟೆ ನಂತರ ಕಡಲತೀರದಲ್ಲಿ ಬೋಟಿಂಗ್ ಮಾಡಬಾರದು ಎಂದು ತಿಳಿಸಿದ್ದಾರೆ.

ಬಾರ್ & ರೆಸ್ಟೋರೆಂಟ್ ಹಾಗೂ ಹೋಂ ಸ್ಟೇ’ಗಳಲ್ಲಿಯೂ ಶಿಸ್ತು ಕಾಪಾಡಬೇಕು. ಅಬಕಾರಿ ಕಾಯ್ದೆಯಲ್ಲಿ ಸೂಚಿಸಿದ ಪ್ರಕಾರ ನಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಧ್ವನಿ ವರ್ಧಕಗಳನ್ನು ಬಳಸುವುದರಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ಮನಗಂಡು ಧ್ವನಿ ವರ್ಧಕ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ShareSendTweetShare
Previous Post

ಪ್ರವಾಸೋದ್ಯಮ ಅಧಿಕಾರಿಯಿಂದ ಹಲ್ಲೆ: ಜೀವ ರಕ್ಷಕರ ಜೀವಕ್ಕೆ ಇಲ್ಲ ಶ್ರೀರಕ್ಷೆ!

Next Post

ಒಂದು ದುರಂತ.. ಮೂವರ ಮರಣ!

Next Post

ಒಂದು ದುರಂತ.. ಮೂವರ ಮರಣ!

ಈ ಅರ್ಜಿಯ ಬೆಲೆ 10 ಕೋಟಿ ರೂ!

ಬಾಲಕಿ ಕೊಂದ ವಿಷ ಸರ್ಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.