6
  • Latest

ದುಡಿದು ತಿನ್ನುವ ವಯಸ್ಸಿನಲ್ಲಿ ಜೈಲು ಸೇರಿದ: ಅವನೇ ಕೊಲೆಗಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡಿದು ತಿನ್ನುವ ವಯಸ್ಸಿನಲ್ಲಿ ಜೈಲು ಸೇರಿದ: ಅವನೇ ಕೊಲೆಗಾರ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಪುಡಿಗಾಸಿನ ಆಸೆಗೆ ಪಿಗ್ಮಿ ನಡೆಸಿ ಬದುಕು ಕಟ್ಟಿಕೊಂಡಿದ್ದ ವೃದ್ಧೆಯನ್ನು ಕೊಂದ ಅಭಿಜಿತ್ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳ ಮಹಜರು ನಡೆಸುವ ವೇಳೆ ಸ್ಥಳಕ್ಕೆ ಬಂದ ಜನ ಅಭಿಜಿತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೊರಬ ರಸ್ತೆಯ ಡಿ ಸಿಲ್ವಾ ವೈನ್ಪ ಬಳಿ ಗೀತಾ ಹುಂಡೆಕರ್ ಒಂಟಿಯಾಗಿ ವಾಸಿಸುತ್ತಿದ್ದರು. 75ವರ್ಷದ ಅವರು ಪಿಗ್ಮಿ ಮಾಡಿ ಬದುಕು ಕಟ್ಟಿಕೊಂಡಿದ್ದರು. ಅವರಲ್ಲಿನ ಹಣ ಹಾಗೂ ಒಂಟಿ ಜೀವನದ ಬಗ್ಗೆ ಅರಿತಿದ್ದ ಕೊಂಡ್ಲಿಯ ಅಭಿಜಿತ್ ಮಡಿವಾಳ ಸೋಮವಾರ ರಾತ್ರಿ ಅವರ ಮನೆಗೆ ನುಗ್ಗಿ ಕೊಲೆ ಮಾಡಿದ್ದ. ಗೀತಾ ಅವರು ಸಾವನಪ್ಪಿರುವುದು ಬುಧವಾರ ಬೆಳಕಿಗೆ ಬಂದಿತ್ತು.

ಸಾವಿನ ಸಂಗತಿ ಅರಿವಿಗೆ ಬಂದ ತಕ್ಷಣ ಪೊಲೀಸರು ದೌಡಾಯಿಸಿದ್ದರು. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಿದ್ದರು. ವೃದ್ಧೆಯ ಬಳಿಯಿದ್ದ ಕಾಸು ಹೊಡೆದು ಅಲೆದಾಡುತ್ತಿದ್ದ ಅಭಿಜಿತ್ ಮಡಿವಾಳನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ, ನಡೆದ ಸಂಗತಿಗಳೆಲ್ಲವೂ ತೆರೆದುಕೊಂಡವು.

ಎಲ್ಲರ ಜೊತೆ ಅನ್ಯೋನ್ಯವಾಗಿದ್ದ ಗೀತಾ ಅವರ ಸಾವಿನ ಬಗ್ಗೆ ಅನೇಕರು ಅನುಕಂಪ ವ್ಯಕ್ತಪಡಿಸಿದ್ದರು. ಕೊಲೆಗಾರನನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು. ಇದೀಗ ಕೊಲೆಗಾರ ಪತ್ತೆಯಾದ ಹಿನ್ನಲೆ ಪೊಲೀಸರು ಆತನೊಂದಿಗೆ ಗೀತಾ ಅವರ ಮನೆಗೆ ಬಂದು ಪಂಚನಾಮೆ ಮಾಡಿದರು. ಈ ವೇಳೆ ನೆರೆದಿದ್ದ ಜನ ಆತನಿಗೆ ಶಾಪ ಹಾಕಿ ಆಕ್ರೋಶ ಹೊರ ಹಾಕಿದರು.

ShareSendTweetShare
Previous Post

ವಿದೇಶಕ್ಕೂ ಪ್ರಸರಿಸಿದ ಮಾರುತಿ ಮಹಿಮೆ: ಪ್ರಸಾದದ ಪಾತ್ರೆಗೆ 3.5 ಲಕ್ಷ ರೂಪಾಯಿ!

Next Post

ಹೊಸ ವರುಷ: ಈ ರಾತ್ರಿಗೆ 1 ಲಕ್ಷ ರೂ ಬಾಡಿಗೆ!

Next Post

ಹೊಸ ವರುಷ: ಈ ರಾತ್ರಿಗೆ 1 ಲಕ್ಷ ರೂ ಬಾಡಿಗೆ!

ಗಡಿಭಾಗದಲ್ಲಿ ಕಾಡು ಹಂದಿ ಕಾಟ: ಗೋವಾಗೆ ಹೋದರೂ ಬದುಕದ ಅಂಬಿಗ!

ಬೈಕಿನಿಂದ ಬಿದ್ದ ಮಹಿಳೆ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.