6
  • Latest

ಗಡಿಭಾಗದಲ್ಲಿ ಕಾಡು ಹಂದಿ ಕಾಟ: ಗೋವಾಗೆ ಹೋದರೂ ಬದುಕದ ಅಂಬಿಗ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಡಿಭಾಗದಲ್ಲಿ ಕಾಡು ಹಂದಿ ಕಾಟ: ಗೋವಾಗೆ ಹೋದರೂ ಬದುಕದ ಅಂಬಿಗ!

AchyutKumar by AchyutKumar
in ಸ್ಥಳೀಯ

ಕಾರವಾರ: ಗೋವಾ – ಕಾರವಾರ ಗಡಿಯಲ್ಲಿ ಕಾಡು ಹಂದಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವಿಜಯ ಅಂಬಿಗ ಅವರನ್ನು ಚಿಕಿತ್ಸೆಗಾಗಿ ಗೋವಾದ ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನಪ್ಪಿದ್ದಾರೆ.

ಕೋಡಿಭಾಗ ಸರ್ವೋದಯ ನಗರದ ವಿಜಯ ಅಂಬಿಗ ಹೊಟೇಲ್’ವೊಂದರಲ್ಲಿ ಕೆಲಸಕ್ಕಿದ್ದರು. ಅವರು ಡಿ 27ರ ರಾತ್ರಿ ರ‍್ಲೆಭಾಗದ ಜನಾರ್ಧನ ಠಾಕೇಕರ್ ಅವರ ಜೊತೆಗೆ ಗೋವಾಗೆ ಹೋಗಿದ್ದರು. ಮರಳಿ ಕಾರವಾರ ಕಡೆ ಬರುವಾಗ ಘೋಟ್ನೇಭಾಗದ ಬಳಿ ಅವರ ಬೈಕಿಗೆ ಕಾಡು ಹಂದಿ ಡಿಕ್ಕಿಯಾಗಿತ್ತು.

ಬೈಕಿಗೆ ಹಂದಿ ಗುದ್ದಿದ ಪರಿಣಾಮ ಜನಾರ್ಧನ ಅವರಿಗೆ ಬೈಕ್ ಮೇಲಿನ ನಿಯಂತ್ರಣ ತಪ್ಪಿತು. ಬೈಕಿನ ಜೊತೆ ಜನಾರ್ಧನ ಹಾಗೂ ಅವರ ಜೊತೆಗಿದ್ದ ವಿಜಯ ಅಂಬಿಗ ಸಹ ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ವಿನೋದ ಅಂಬಿಗ ಅವರ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದ್ದರಿಂದ ಅವರನ್ನು ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಎಷ್ಟು ಪ್ರಯತ್ನಿಸಿದರೂ ಅವರು ಬದುಕಲಿಲ್ಲ. ಮೂರು ದಿನದ ನರಳಾಟದ ನಂತರ ಡಿ 30ಕ್ಕೆ ಅವರು ಸಾವನಪ್ಪಿದರು.

 

ShareSendTweetShare
Previous Post

ಹೊಸ ವರುಷ: ಈ ರಾತ್ರಿಗೆ 1 ಲಕ್ಷ ರೂ ಬಾಡಿಗೆ!

Next Post

ಬೈಕಿನಿಂದ ಬಿದ್ದ ಮಹಿಳೆ ಸಾವು

Next Post

ಬೈಕಿನಿಂದ ಬಿದ್ದ ಮಹಿಳೆ ಸಾವು

ವರ್ಷದ ಕೊನೆಗೆ ದುಖಃದ ವಾರ್ತೆ: ದುಡಿದು ತಿನ್ನುವವರ ಕನಸು ನುಚ್ಚು ನೂರು!

ಗೂಡಂಗಡಿ ಗೊಂದಲ | ರಿಕ್ಷಾ ಚಾಲಕರ ಪಟ್ಟು: ಅಧಿಕಾರಿಗಳಿಗೆ ಇಕ್ಕಟ್ಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.