6
  • Latest

ಬೈಕಿನಿಂದ ಬಿದ್ದ ಮಹಿಳೆ ಸಾವು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಮಹಿಳೆ ಸಾವು

AchyutKumar by AchyutKumar
in ಸ್ಥಳೀಯ

ಅಂಕೋಲಾ: ಹಳವಳ್ಳಿಯಿಂದ ಗುಳ್ಳಾಪುರ ಕಡೆಗೆ ಬರುತ್ತಿದ್ದ ಬೈಕಿಗೆ ದನ ಅಡ್ಡ ಬಂದಿದ್ದು, ಬೈಕಿನಿಂದ ಬಿದ್ದ ಮಹಿಳೆ ಸಾವನಪ್ಪಿದ್ದಾರೆ. ರಾಮನಗುಳಿ ಸುಪರ್ ಮಾರ್ಕೇಟ್ ಬಳಿಯ ಸಿಮೆಂಟ್ ರಸ್ತೆ ಮೇಲೆ ಈ ಅಪಘಾತ ನಡೆದಿದೆ.

ADVERTISEMENT

ಡಿ 30ರ ಸಂಜೆ ಹಳವಳ್ಳಿ ಆದ್ರಳ್ಳಿಯ ಕೃಷ್ಣ ಸಿದ್ದಿ ತಮ್ಮ ಪತ್ನಿ ಸಂಗೀತಾ ಸಿದ್ದಿ ಅವರ ಜೊತೆ ಬೈಕಿನಲ್ಲಿ ಬರುತ್ತಿದ್ದರು. ರಾಮನಗುಳಿ ಸೊಸೈಟಿ ಬಳಿ ಅವರ ಬೈಕಿಗೆ ದನ ಅಡ್ಡ ಬಂದಿದ್ದು, ಬೈಕನ್ನು ನಿಲ್ಲಿಸಲಾಗದೇ ಅವರು ನೆಲಕ್ಕೆ ಬಿದ್ದರು. ಬೈಕಿನಲ್ಲಿ ಹಿಂದೆ ಕೂತಿದ್ದ ಸಂಗೀತಾ ಸಿದ್ದಿ ಅವರು ನೆಲಕ್ಕೆ ಅಪ್ಪಳಿಸಿ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟು ಮಾಡಿಕೊಂಡರು.

ಅಪಘಾತ ನೋಡಿದ ಜನ 108ಗೆ ಫೋನ್ ಮಾಡಿದರು. ಸಂಗೀತ ಸಿದ್ದಿ ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ರಾತ್ರಿ 8.30ರ ಆಸುಪಾಸಿಗೆ ಅವರು ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು.

Advertisement. Scroll to continue reading.

ಹೆಬ್ಬಾರಗುಡ್ಡದ ದಯಾನಂದ ಸಿದ್ದಿ ಈ ಬಗ್ಗೆ ಪೊಲೀಸರಿಗೆ ವರದಿ ಒಪ್ಪಿಸಿ, ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ಗಡಿಭಾಗದಲ್ಲಿ ಕಾಡು ಹಂದಿ ಕಾಟ: ಗೋವಾಗೆ ಹೋದರೂ ಬದುಕದ ಅಂಬಿಗ!

Next Post

ವರ್ಷದ ಕೊನೆಗೆ ದುಖಃದ ವಾರ್ತೆ: ದುಡಿದು ತಿನ್ನುವವರ ಕನಸು ನುಚ್ಚು ನೂರು!

Next Post

ವರ್ಷದ ಕೊನೆಗೆ ದುಖಃದ ವಾರ್ತೆ: ದುಡಿದು ತಿನ್ನುವವರ ಕನಸು ನುಚ್ಚು ನೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ