6
  • Latest

PSI ಪರೀಕ್ಷೆ: ಮೂವರ ಬದುಕು ಬದಲಿಸಿದ ಶ್ರೀರಾಮ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

PSI ಪರೀಕ್ಷೆ: ಮೂವರ ಬದುಕು ಬದಲಿಸಿದ ಶ್ರೀರಾಮ

AchyutKumar by AchyutKumar
January 1, 2025
in ರಾಜ್ಯ
advt advt advt
ADVERTISEMENT

ಅಂಕೋಲಾ: ಕಳೆದ ವಾರ ಪ್ರಕಟಗೊಂಡ ಪಿಎಸ್‌ಐ ಆಯ್ಕೆ ಫಲಿತಾಂಶದಲ್ಲಿ ಶ್ರೀರಾಮ ಸ್ಟಡಿ ಸರ್ಕಲ್’ನ ಮೂವರು ಅಭ್ಯರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ.

ಕುಮಟಾದ ಸ್ವಾತಿ ಗೌಡ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಎಂಟು ತಿಂಗಳ ತರಬೇತಿ ಪಡೆದಿದ್ದರು. ಅವರು ಪಿಎಸ್‌ಐ ಪರೀಕ್ಷೆಯಲ್ಲಿ 25ನೇ ರ‍್ಯಾಂಕ್ ಪಡೆದಿದ್ದಾರೆ. ಅಗಸೂರಿನ ಸಂಜಯ ನಾಯಕ ಅವರು ಕೆಎಎಸ್ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದು, ಅವರು ಕೆಪಿಎಸ್‌ಸಿ ಸ್ಟಾಟಿಸ್ಟಿಕಲ್ ಇನ್‌ಸ್ಪೆಕ್ಟರ್ ಪರೀಕ್ಷೆಯಲ್ಲಿ 51ನೇ ರ‍್ಯಾಂಕ್ ಪಡೆದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಐದು ತಿಂಗಳು ಅಧ್ಯಯನ ನಡೆಸಿದ ಸುಮಂತ ನಾಯ್ಕ ಅವರು ಪಿಎಸ್‌ಐ ಪರೀಕ್ಷೆಯಲ್ಲಿ 58ನೇ ರ‍್ಯಾಂಕ್ ಪಡೆದರು. ಸುಮಂತ ನಾಯ್ಕ ಅವರು ಈಗಾಗಲೇ ಪೊಲೀಸರಾಗಿ ಸೇವೆ ಸಲ್ಲಿಸುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ನಾಲ್ಕು ಹುದ್ದೆಗಳಲ್ಲಿ ಕರ್ತವ್ಯ ನಿಭಾಯಿಸಿದ್ದಾರೆ. ಪ್ರಸ್ತುತ ಇನ್ನೊಂದು ಪರೀಕ್ಷೆ ಎದುರಿಸಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀರಾಮ ಸ್ಟಡಿ ಸರ್ಕಲ್’ಮ ಸೂರಜ ನಾಯಕ ತರಬೇತಿ ನೀಡಿದ್ದರು. ಅಭ್ಯರ್ಥಿಗಳ ಸಾಧನೆ ನೋಡಿ ಅವರು ಸಂತಸ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಯಕ್ಷಶ್ರೀ | ಗುರುವಂಶ ಚರಿತ್ರೆ ಬರೆದ ಪುರೋಹಿತ ರತ್ನ: ಜ್ಞಾನ ಧಾರೆಯೆರೆಯುವುದೇ ಈ ಭಟ್ಟರ ಕಾಯಕ!

Next Post

ಕಾಗೇರಿ ಮನೆಯಲ್ಲಿ ಕೊನೆಕೊಯ್ಲು: ಹಗ್ಗ ಹಿಡಿಯಲು ಹೋಗಿದ್ದು ಸಂಸದರು!

Next Post

ಕಾಗೇರಿ ಮನೆಯಲ್ಲಿ ಕೊನೆಕೊಯ್ಲು: ಹಗ್ಗ ಹಿಡಿಯಲು ಹೋಗಿದ್ದು ಸಂಸದರು!

ಜಿಲ್ಲಾಧಿಕಾರಿ ಅಂಗಳಕ್ಕೆ ಅಂಕೋಲೆಯ ಗೂಡಂಗಡಿ ವಿವಾದ!

ಇನ್ನೂ ಬಾರದ ಪಿಂಚಣಿ: ಹೊಸ ವರುಷ.. ಅಶಕ್ತರಿಗೆ ಇಲ್ಲ ಹರುಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.