6
  • Latest

PSI ಪರೀಕ್ಷೆ: ಮೂವರ ಬದುಕು ಬದಲಿಸಿದ ಶ್ರೀರಾಮ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

PSI ಪರೀಕ್ಷೆ: ಮೂವರ ಬದುಕು ಬದಲಿಸಿದ ಶ್ರೀರಾಮ

AchyutKumar by AchyutKumar
in ರಾಜ್ಯ

ಅಂಕೋಲಾ: ಕಳೆದ ವಾರ ಪ್ರಕಟಗೊಂಡ ಪಿಎಸ್‌ಐ ಆಯ್ಕೆ ಫಲಿತಾಂಶದಲ್ಲಿ ಶ್ರೀರಾಮ ಸ್ಟಡಿ ಸರ್ಕಲ್’ನ ಮೂವರು ಅಭ್ಯರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ.

ADVERTISEMENT

ಕುಮಟಾದ ಸ್ವಾತಿ ಗೌಡ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಎಂಟು ತಿಂಗಳ ತರಬೇತಿ ಪಡೆದಿದ್ದರು. ಅವರು ಪಿಎಸ್‌ಐ ಪರೀಕ್ಷೆಯಲ್ಲಿ 25ನೇ ರ‍್ಯಾಂಕ್ ಪಡೆದಿದ್ದಾರೆ. ಅಗಸೂರಿನ ಸಂಜಯ ನಾಯಕ ಅವರು ಕೆಎಎಸ್ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದು, ಅವರು ಕೆಪಿಎಸ್‌ಸಿ ಸ್ಟಾಟಿಸ್ಟಿಕಲ್ ಇನ್‌ಸ್ಪೆಕ್ಟರ್ ಪರೀಕ್ಷೆಯಲ್ಲಿ 51ನೇ ರ‍್ಯಾಂಕ್ ಪಡೆದರು.

ಇನ್ನೂ ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಐದು ತಿಂಗಳು ಅಧ್ಯಯನ ನಡೆಸಿದ ಸುಮಂತ ನಾಯ್ಕ ಅವರು ಪಿಎಸ್‌ಐ ಪರೀಕ್ಷೆಯಲ್ಲಿ 58ನೇ ರ‍್ಯಾಂಕ್ ಪಡೆದರು. ಸುಮಂತ ನಾಯ್ಕ ಅವರು ಈಗಾಗಲೇ ಪೊಲೀಸರಾಗಿ ಸೇವೆ ಸಲ್ಲಿಸುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ನಾಲ್ಕು ಹುದ್ದೆಗಳಲ್ಲಿ ಕರ್ತವ್ಯ ನಿಭಾಯಿಸಿದ್ದಾರೆ. ಪ್ರಸ್ತುತ ಇನ್ನೊಂದು ಪರೀಕ್ಷೆ ಎದುರಿಸಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದಾರೆ.

Advertisement. Scroll to continue reading.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀರಾಮ ಸ್ಟಡಿ ಸರ್ಕಲ್’ಮ ಸೂರಜ ನಾಯಕ ತರಬೇತಿ ನೀಡಿದ್ದರು. ಅಭ್ಯರ್ಥಿಗಳ ಸಾಧನೆ ನೋಡಿ ಅವರು ಸಂತಸ ವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಯಕ್ಷಶ್ರೀ | ಗುರುವಂಶ ಚರಿತ್ರೆ ಬರೆದ ಪುರೋಹಿತ ರತ್ನ: ಜ್ಞಾನ ಧಾರೆಯೆರೆಯುವುದೇ ಈ ಭಟ್ಟರ ಕಾಯಕ!

Next Post

ಕಾಗೇರಿ ಮನೆಯಲ್ಲಿ ಕೊನೆಕೊಯ್ಲು: ಹಗ್ಗ ಹಿಡಿಯಲು ಹೋಗಿದ್ದು ಸಂಸದರು!

Next Post

ಕಾಗೇರಿ ಮನೆಯಲ್ಲಿ ಕೊನೆಕೊಯ್ಲು: ಹಗ್ಗ ಹಿಡಿಯಲು ಹೋಗಿದ್ದು ಸಂಸದರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ