6
  • Latest

ಇನ್ನೂ ಬಾರದ ಪಿಂಚಣಿ: ಹೊಸ ವರುಷ.. ಅಶಕ್ತರಿಗೆ ಇಲ್ಲ ಹರುಷ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇನ್ನೂ ಬಾರದ ಪಿಂಚಣಿ: ಹೊಸ ವರುಷ.. ಅಶಕ್ತರಿಗೆ ಇಲ್ಲ ಹರುಷ!

AchyutKumar by AchyutKumar
in ಸ್ಥಳೀಯ

ಕುಮಟಾ: ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಕಳೆದ ಎರಡು ತಿಂಗಳಿನಿoದ ಪಿಂಚಣಿ ಹಣ ಬಿಡುಗಡೆ ಆಗಿಲ್ಲ. ಹೀಗಾಗಿ ಅಶಕ್ತರ ಜೊತೆ ಅವರ ಕುಟುಂಬದವರು ಸಹ ಹೊಸ ವರ್ಷ ಆಚರಣೆ ಮಾಡಲು ಸಾಧ್ಯವಾಗಿಲ್ಲ!

ADVERTISEMENT

ಪ್ರತಿ ತಿಂಗಳು 8ನೇ ತಾರಿಕಿನ ಒಳಗೆ ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರದ ಪಿಂಚಣಿ ಹಣ ಜಮಾ ಆಗುತ್ತಿತ್ತು. ಆದರೆ, ಅಕ್ಟೊಬರ್ ಹಾಗೂ ನವೆಂಬರ್ ತಿಂಗಳ ಹಣ ಈವರೆಗೂ ಪಾವತಿ ಆಗಿಲ್ಲ. `2025ರ ಜನವರಿ 8ರ ಒಳಗೆ ಡಿಸೆಂಬರ್ ತಿಂಗಳ ಹಣ ಪಾವತಿ ಆಗಬೇಕಿದ್ದು, ಅಷ್ಟರೊಳಗೆ ಹಳೆಯ ಬಾಕಿಯನ್ನು ಸೇರಿಸಿ ಜಮಾ ಮಾಡಬೇಕು’ ಎಂದು ಫಲಾನುಭವಿಗಳು ಸಂಬ0ಧಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನವಿ ಮಾಡಿದರು.

ವಿಕಲಚೇತನ ವೆಂಕಟ್ರಮಣ ಪಟಾಗಾರ ಮಾತನಾಡಿ `ಪಿಂಚಣಿ ಹಣ ಪಡೆಯುವುದಕ್ಕಾಗಿ ಬ್ಯಾಂಕ್ ಅಲೆದಾಡಿ ಸಾಕಾಗಿದೆ. ಸಾಲ ಮಾಡಿ ಜೀವನ ನಡೆಸುತ್ತಿದ್ದು, ಶೀಘ್ರದಲ್ಲಿ ಹಣ ಸಿಕ್ಕರೆ ಅನುಕೂಲ’ ಎಂದರು. 70 ವರ್ಷದ ರಾಜಮ್ಮ ನಾಯರ್ ಮಾತನಾಡಿ `ವೃದ್ಧಾಪ್ಯಕ್ಕೆ ಸರ್ಕಾರ ನೀಡುವ ಪಿಂಚಣಿ ಅನುಕೂಲವಾಗಿದ್ದು, ಅದು ಬಾರದ ಕಾರಣ ಜೀವನ ನಿರ್ವಹಣೆ ಕಷ್ಟವಾಗಿದೆ’ ಎಂದರು.

Advertisement. Scroll to continue reading.

ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಮಾತನಾಡಿ `ಕೈಲಾಗದವರಿಗೆ ಸರ್ಕಾರ ಸತಾಯಿಸಬಾರದು. ಸಚಿವರು ಈ ಬಗ್ಗೆ ಗಮನಿಸಿ ತಕ್ಷಣ ಅವರ ನೆರವಿಗೆ ಧಾವಿಸಬೇಕು’ ಎಂದು ಆಗ್ರಹಿಸಿದರು. ವಿಕಲ ಚೇತನರಾದ ಈಶ್ವರ ನಾಯ್ಕ, ಅಬ್ರಾರ್ ಷರೀಫ್, ಹಿರಿಯ ನಾಗರಿಕರಾದ ಲಕ್ಷ್ಮೀ ನಾಯ್ಕ ಹಾಗೂ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಮನೋಹರ ನಾಯ್ಕ ಇದ್ದರು.

Advertisement. Scroll to continue reading.
Previous Post

ಜಿಲ್ಲಾಧಿಕಾರಿ ಅಂಗಳಕ್ಕೆ ಅಂಕೋಲೆಯ ಗೂಡಂಗಡಿ ವಿವಾದ!

Next Post

ಸಣ್ಣ ವಿಷಯ.. ದೊಡ್ಡ ಹೊಡೆದಾಟ!

Next Post

ಸಣ್ಣ ವಿಷಯ.. ದೊಡ್ಡ ಹೊಡೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ